• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನಕ್ಕೆ ತೊಡೆ ಕಟ್ಟಿ ಮುಗಿಸಿದ ಕಿಶನ್ ಗಂಗಾ ಜಲವಿದ್ಯುತ್ ಯೋಜನೆಗೆ ಮೋದಿ ಚಾಲನೆ! ಇದು 56 ಇಂಚಿನ ಎದೆಯ ತಾಕತ್ತು!

TNN Correspondent Posted On April 30, 2018
0


0
Shares
  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಪಾಕಿಸ್ತಾನದ ಉಪಟಳ ಕಡಿಮೆಯಾಗಿದೆ. ಮೋದಿ ಅವರೂ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿಸಿ ತಕ್ಕ ಪಾಠ ಕಲಿಸಿದರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನ ಉಗ್ರರ ಪೋಷಣೆಯ ರಾಷ್ಟ್ರ ಎಂಬುದನ್ನು ಬಿಂಬಿಸಿದರು. ಇಂತಹ ಗಂಡೆದೆಯ ಪ್ರಧಾನಿಯ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದಾರೆ.

ಹೌದು, ಜಮ್ಮು-ಕಾಶ್ಮೀರದ ಗುರೇಜ್ ನಲ್ಲಿ ನಿರ್ಮಿಸಿದ ಕಿಶನ್ ಗಂಗಾ ಜಲವಿದ್ಯುತ್ ಯೋಜನೆಯನ್ನು ಪಾಕಿಸ್ತಾನದ ವಿರೋಧದ ಮಧ್ಯೆಯೂ ಪೂರ್ಣಗೊಳಿಸಿದ್ದು, ಮೇ ಮೊದಲ ವಾರದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ. ಇದರಿಂದ ಉಪಟಳ ಮಾಡಿದ್ದ ಪಾಕಿಸ್ತಾನಕ್ಕೆ ಮುಖಭಂಗವಾದಂತಾಗಿದೆ.

ಕಿಶನ್ ಗಂಗಾ ಜಲವಿದ್ಯುತ್ ಯೋಜನೆ ಕೇಂದ್ರ ಸರ್ಕಾರದ ಮಹತ್ತರ ಯೋಜನೆಯಾಗಿದ್ದು, ಇದು ಕಿಶನ್ ಗಂಗಾ ನದಿಗೆ ಅಡ್ಡಲಾಗಿ 37 ಮೀಟರ್ ಎತ್ತರದ ಅಣೆಕಟ್ಟಾಗಿದೆ. ಈ ಯೋಜನೆಯಿಂದ ವಾರ್ಷಿಕ 1,713 ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಬಹುದಾಗಿದ್ದು, ಭಾರತದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದೇ ಹೇಳಲಾಗುತ್ತಿದೆ.

ಆದರೆ ಈ ಯೋಜನೆಯನ್ನು ಯಕಃಶ್ಚಿತ್ ತಡೆಯಲು ಹಲವು ಬಾರಿ ಪ್ರಯತ್ನಿಸಿತ್ತು. ಇಂಡಸ್ ನದಿ ಒಪ್ಪಂದದಂತೆ ವಿಶ್ವಸಂಸ್ಥೆಯ ಮೆಟ್ಟಿಲೇರಿ ಯೋಜನೆಗೆ ಅಡ್ಡಗಾಲು ಹಾಕಲು ಯತ್ನಿಸಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಭಾವ ಹಾಗೂ ಪಾಕಿಸ್ತಾನದ ಹುರುಳಿಲ್ಲದ ವಾದಕ್ಕೆ ಬೆಲೆ ಸಿಗದೆ ಈಗ ಯೋಜನೆ ಪೂರ್ಣಗೊಂಡಿದೆ.

ಒಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಂತಹ 56 ಇಂಚಿನ ಎದೆಯುಳ್ಳ ನಾಯಕನನ್ನು ಹೊಂದಿರುವ ನಾವು ಹೆಮ್ಮೆಪಡುವ ಮೂಲಕ ಮೋದಿ ಅವರು ತಮಗೆ ಗುಂಡಿಗೆ ಇದೆ ಎಂಬುದನ್ನು ಸಾಬೀತುಪಡಿಸುತ್ತಲೇ ಇದ್ದಾರೆ. ಇದಕ್ಕೆ ಪಾಕಿಸ್ತಾನವನ್ನು ಹಿಮ್ಮೆಟ್ಟಿಸಿ ಕಿಶನ್ ಗಂಗಾ ಜಲವಿದ್ಯುತ್ ಯೋಜನೆ ಮುಗಿಸಿದ್ದೇ ಉತ್ತಮ ನಿದರ್ಶನವಾಗಿದೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search