• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಾಲಕಿಯ ವೀಸಾ ಸಮಸ್ಯೆ ಬಗೆಹರಿಸುವ ಭರವಸೆ! ಇದ್ದರೆ ಇರಬೇಕು ಇಂಥ ವಿದೇಶಾಂಗ ಸಚಿವೆ

TNN Correspondent Posted On May 1, 2018


  • Share On Facebook
  • Tweet It

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಹೇಗೆ ದಕ್ಷವಾಗಿ ಕಾರ್ಯನಿರ್ವಹಿಸುತ್ತಿದ್ದಾರೋ, ಅದೇ ರೀತಿ ಅವರ ಸಂಪುಟದ ಸಚಿವರು ಸಹ ಹಾಗೆಯೇ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದು ಈ ನಾಲ್ಕು ವರ್ಷಗಳಲ್ಲಿ ಹಲವು ಬಾರಿ ಸಾಬೀತಾಗಿದೆ. ಇದಕ್ಕೆ ಸ್ಪಷ್ಟ ನಿದರ್ಶನ ಎಂದರೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್!

ಹೌದು, ಸುಷ್ಮಾ ಸ್ವರಾಜ್ ವಿದೇಶಾಂಗ ಖಾತೆ ವಹಿಸಿಕೊಂಡ ಬಳಿಕ ವಿಶ್ವದ ಯಾವುದೇ ಮೂಲೆಯಲ್ಲಿ ಭಾರತೀಯರಿಗೆ ತೊಂದರೆಯಾದರೆ, ರಾಜತಾಂತ್ರಿಕವಾಗಿ ಸಮಸ್ಯೆ ಎದುರಾದರೆ ತಕ್ಷಣ ಧಾವಿಸುತ್ತಾರೆ. ಹೀಗೆ ವಿದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ ನೂರಾರು ಜನರನ್ನು ರಕ್ಷಿಸಿದ್ದಾರೆ.

ಇಂತಹ ಸುಷ್ಮಾ ಸ್ವರಾಜ್ ಈಗ ಭಾರತದಲ್ಲಿ 14 ವರ್ಷದ ಬಾಲಕಿಗೆ ಲಂಡನ್ ತೆರಳಲು ವೀಸಾ ಸಮಸ್ಯೆ ಎದುರಾಗಿದ್ದು,ಈ ಸಮಸ್ಯೆ ನಿವಾರಿಸುವುದಾಗಿ ಸುಷ್ಮಾ ಸ್ವರಾಜ್ ಭರವಸೆ ನೀಡಿದ್ದಾರೆ.

ದೆಹಲಿಯ ಸಂಗಮ್ ವಿಹಾರ್ ಪ್ರದೇಶದಲ್ಲಿ ನೆಲೆಸಿರುವ ಅರ್ಪಿತಾ ತಿವಾರಿ ಲಂಡನ್ ನಲ್ಲಿ ನಡೆಯುವ ಗ್ಲೋಬಲ್ ಕಾನ್ಫರೆನ್ಸ್ ಗೆ ಭಾರತದ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದು, ಮೇ 3ರಂದು ವಿಮಾನ ಬುಕ್ ಮಾಡಿದ್ದರು. ಆದರೆ ವೀಸಾ ಸಿಗದ ಕಾರಣ ತೊಂದರೆಯಾಗಿದೆ. ಈ ಕುರಿತು ಬಾಲಕಿ ಸುಷ್ಮಾ ಸ್ವರಾಜ್ ಅವರಿಗೆ ಟ್ವೀಟ್ ಮಾಡಿದ್ದರು.

ಇದರಿಂದ ಎಚ್ಚೆತ್ತುಕೊಂಡ ಸುಷ್ಮಾ ಸ್ವರಾಜ್, ವಿದೇಶಾಂಗ ಸಚಿವಾಲಯ ಹಾಗೂ ಅಧಿಕಾರಿಗಳು ನಿಮ್ಮ ಜತೆ ಸಂಪರ್ಕದಲ್ಲಿರುತ್ತಾರೆ. ಕೂಡಲೇ ನಿಮ್ಮ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಸುಷ್ಮಾ ಸ್ವರಾಜ್ ಭರವಸೆ ನೀಡಿದ್ದಾರೆ.

ಒಟ್ಟಿನಲ್ಲಿ ಯಾವುದೇ ಒಂದು ಸರ್ಕಾರ ಸಾಮಾನ್ಯ ಜನರ ಜತೆ ನಿಂತರೆ, ಅವರ ಕಷ್ಟ ಸುಖಕ್ಕೆ ಸ್ಪಂದಿಸಿದರೆ ಆ ರಾಜ್ಯ ರಾಮರಾಜ್ಯ ಆಗುತ್ತದೆ ಎಂಬ ಮಾತಿದೆ. ಅದರಂತೆ ಕೇಂದ್ರ ಸರ್ಕಾರ ಆಡಳಿತ ನಡೆಸುತ್ತಿರುವುದು ಸಂತಸದ ಸಂಗತಿಯಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search