• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರದ ಟೂರಿಸ್ಟ್ ಯೋಜನೆಯ ಫಲ: ಶೇ.17 ರಷ್ಟು ವಿದೇಶಿ ವಿನಿಮಯ ಹೆಚ್ಚಳ

TNN Correspondent Posted On May 2, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರ ಸರ್ಕಾರದ ಪ್ರವಾಸೋಧ್ಯಮಕ್ಕೆ ಪೂರಕವಾದ ವಾತಾವರಣ ನಿರ್ಮಿಸುವ ಯೋಜನೆಗಳ ಫಲದಿಂದ ದೇಶಕ್ಕೆ ವಿದೇಶಿ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದ್ದು, ದೇಶದ ವಿದೇಶಿ ವಿನಿಯಮ ಶೇ.17ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಪ್ರವಾಸೋದ್ಯಮ ನೀತಿಗಳು, ವಿದೇಶಿಗರಲ್ಲಿ ಮೂಡಿಸಿರುವ ವಿಶ್ವಾಸ, ಭಾರತದ ಸ್ಪಷ್ಟ ಕಲ್ಪನೆಯ ಫಲ ದೊರೆತಂತಾಗಿದೆ.

2017 ಮಾರ್ಚ್ ನಿಂದ 2018 ರ ಮಾರ್ಚ್ ವರೆಗೆ ಶೇ.17 ರಷ್ಟು ವಿದೇಶಿ ವಿನಿಮಯ ಹೆಚ್ಚಳವಾಗಿರುವುದು ಗಮನಾರ್ಹ ಸಂಗತಿ. 2017ರಲ್ಲಿ 14,667 ಕೋಟಿ ರೂಪಾಯಿ ಇದ್ದ ವಿದೇಶಿ ವಿನಿಮಯ, 2018ರ ಮಾರ್ಚ್ ವೇಳೆಗೆ 17,294 ಕೋಟಿ ರೂಪಾಯಿಯಷ್ಟು ಹೆಚ್ಚಳವಾಗಿದೆ. ಈ ದರ 2016ರಲ್ಲಿ ಕೇವಲ 12,985 ರಷ್ಟು ಇತ್ತು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿದೇಶಗಳಲ್ಲಿ ಭಾರತದ ಬಗ್ಗೆ ಮೂಡಿಸಿರುವ ಉತ್ತಮ ಚಿತ್ರಣ ಮತ್ತು ಭಾರತದ ಪ್ರವಾಸೋದ್ಯಮಕ್ಕೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳೊಂದಿಗೆ ಒಗ್ಗೂಡಿ ಕೈಗೊಂಡಿರುವ ಕ್ರಮಗಳು ಈ ಹೆಚ್ಚಳಕ್ಕೆ ಕಾರಣ ಎನ್ನಲಾಗಿದೆ. 2016 ರಿಂದ 2017 ರವರೆಗೆ ಶೇ.13.0 ರಷ್ಟಿದ್ದ ವಿದೇಶಿ ವಿನಿಮಯ ದರ ಕೇವಲ ಒಂದೇ ವರ್ಷದಲ್ಲಿ (2017 ರಿಂದ 2018) ಶೇ.17.9ರಷ್ಟು ಹೆಚ್ಚಳವಾಗಿರುವುದು, ಕೇಂದ್ರದ ಯೋಜನೆಗಳ ಫಲ. ಕೇಂದ್ರ ಪ್ರವಾಸೋದ್ಯಮ ಇಲಾಖೆ ಯುಎಸ್ ಡಾಲರ್ ಆಧಾರದಲ್ಲಿ ವಿದೇಶಿ ವಿನಿಮಯ ಅಂಕಿ ಸಂಖ್ಯೆಯನ್ನು ಬಿಡುಗಡೆ ಮಾಡಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!

  • Privacy Policy
  • Contact
© Tulunadu Infomedia.

Press enter/return to begin your search