• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರದ ಟೂರಿಸ್ಟ್ ಯೋಜನೆಯ ಫಲ: ಶೇ.17 ರಷ್ಟು ವಿದೇಶಿ ವಿನಿಮಯ ಹೆಚ್ಚಳ

TNN Correspondent Posted On May 2, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರ ಸರ್ಕಾರದ ಪ್ರವಾಸೋಧ್ಯಮಕ್ಕೆ ಪೂರಕವಾದ ವಾತಾವರಣ ನಿರ್ಮಿಸುವ ಯೋಜನೆಗಳ ಫಲದಿಂದ ದೇಶಕ್ಕೆ ವಿದೇಶಿ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದ್ದು, ದೇಶದ ವಿದೇಶಿ ವಿನಿಯಮ ಶೇ.17ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಪ್ರವಾಸೋದ್ಯಮ ನೀತಿಗಳು, ವಿದೇಶಿಗರಲ್ಲಿ ಮೂಡಿಸಿರುವ ವಿಶ್ವಾಸ, ಭಾರತದ ಸ್ಪಷ್ಟ ಕಲ್ಪನೆಯ ಫಲ ದೊರೆತಂತಾಗಿದೆ.

2017 ಮಾರ್ಚ್ ನಿಂದ 2018 ರ ಮಾರ್ಚ್ ವರೆಗೆ ಶೇ.17 ರಷ್ಟು ವಿದೇಶಿ ವಿನಿಮಯ ಹೆಚ್ಚಳವಾಗಿರುವುದು ಗಮನಾರ್ಹ ಸಂಗತಿ. 2017ರಲ್ಲಿ 14,667 ಕೋಟಿ ರೂಪಾಯಿ ಇದ್ದ ವಿದೇಶಿ ವಿನಿಮಯ, 2018ರ ಮಾರ್ಚ್ ವೇಳೆಗೆ 17,294 ಕೋಟಿ ರೂಪಾಯಿಯಷ್ಟು ಹೆಚ್ಚಳವಾಗಿದೆ. ಈ ದರ 2016ರಲ್ಲಿ ಕೇವಲ 12,985 ರಷ್ಟು ಇತ್ತು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿದೇಶಗಳಲ್ಲಿ ಭಾರತದ ಬಗ್ಗೆ ಮೂಡಿಸಿರುವ ಉತ್ತಮ ಚಿತ್ರಣ ಮತ್ತು ಭಾರತದ ಪ್ರವಾಸೋದ್ಯಮಕ್ಕೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳೊಂದಿಗೆ ಒಗ್ಗೂಡಿ ಕೈಗೊಂಡಿರುವ ಕ್ರಮಗಳು ಈ ಹೆಚ್ಚಳಕ್ಕೆ ಕಾರಣ ಎನ್ನಲಾಗಿದೆ. 2016 ರಿಂದ 2017 ರವರೆಗೆ ಶೇ.13.0 ರಷ್ಟಿದ್ದ ವಿದೇಶಿ ವಿನಿಮಯ ದರ ಕೇವಲ ಒಂದೇ ವರ್ಷದಲ್ಲಿ (2017 ರಿಂದ 2018) ಶೇ.17.9ರಷ್ಟು ಹೆಚ್ಚಳವಾಗಿರುವುದು, ಕೇಂದ್ರದ ಯೋಜನೆಗಳ ಫಲ. ಕೇಂದ್ರ ಪ್ರವಾಸೋದ್ಯಮ ಇಲಾಖೆ ಯುಎಸ್ ಡಾಲರ್ ಆಧಾರದಲ್ಲಿ ವಿದೇಶಿ ವಿನಿಮಯ ಅಂಕಿ ಸಂಖ್ಯೆಯನ್ನು ಬಿಡುಗಡೆ ಮಾಡಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search