• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವನಾಯಕನಾಗುವತ್ತ ಭಾರತ: ಮೋದಿ ಆಡಳಿತಕ್ಕೆ ಸ್ವೀಡನ್  ಸಚಿವರ ಶ್ಲಾಘನೆ

TNN Correspondent Posted On May 2, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ಆಡಳಿತದಿಂದ ಭಾರತ ವಿಶ್ವಗುರುವಾಗುವತ್ತ ದಾಪುಗಾಲಿಡುತ್ತಿದ್ದು, ಅದಕ್ಕೆ ಪೂಕರವಾಗಿ ವಿಶ್ವದ ನಾನಾ ರಾಷ್ಟ್ರಗಳು ಭಾರತದ ನೋಟ ಬೀರಿದ್ದಾರೆ. ಈ ಅಂಶ ಇದೀಗ ಮತ್ತೊಮ್ಮೆ ಸಾಬೀತಾಗಿದ್ದು, ಭಾರತ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ವಿಶ್ವನಾಯಕನಾಗುತ್ತಿದೆ ಎಂದು ಸ್ವೆಡಿಷ್ ದೇಶದ ಕೌಶಲ ಮತ್ತು ಉದ್ಯಮ ಸಚಿವ ಮೈಕಲ್ ಡ್ಯಾಂಬರ್ಗ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಂತ್ರಜ್ಞಾನ ಅಳವಡಿಕೆ ಒಂದು ದೇಶದ ಆರ್ಥಿಕ ಚಿತ್ರಣವನ್ನೆ ಬದಲಾಯಿಸುತ್ತೆ. ಅದನ್ನು ಭಾರತ ಇತ್ತೀಚಿನ ದಿನಗಳಲ್ಲಿ ತೀವ್ರಗೊಳಿಸಿದೆ. ಆದ್ದರಿಂದ ಸ್ವೀಡನ್ ಭಾರತದ ರೀತಿಯನ್ನು ಅಳವಡಿಸಿಕೊಳ್ಳಬೇಕಿದೆ. ಜನರಿಗೆ ದಕ್ಷ ಆಡಳಿತ ನೀಡಲು ಕ್ಯಾಶಲೆಸ್ ಸಮಾಜ ನಿರ್ಮಿಸುವುದು ಮುಖ್ಯ. ಅದನ್ನು ಭಾರತ ಸರ್ಕಾರ ಮಾಡಿ ತೋರಿಸುತ್ತಿದೆ. ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಏಪ್ರಿಲ್ 17ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಸ್ವೀಡನ್ ಪ್ರಧಾನಿ ಸ್ಟಿಫನ್ ಲಾಫ್ನೆನ್ ಭಾರತ ಮತ್ತು ಸ್ವೀಡನ್ ಮಧ್ಯೆ ಜಂಟಿ ಯೋಜನೆಯೊಂದಕ್ಕೆ ಸಹಿ ಹಾಕಿದ್ದರು. ಈ ನಿರ್ಧಾರ ಸ್ವೀಡನ್ ಗೆ ಭಾರಿ ಅನುಕೂಲ ಕಲ್ಪಿಸಲಿದೆ. ಭಾರತ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಿಂದ ವಿಶ್ವದ ಗಮನ ಸೆಳೆದಿದ್ದು, ನೋಟ್ಯಂತರ, ಕ್ಯಾಶಲೆಸ್ ಸಮಾಜ ನಿರ್ಮಾಣ, ತೆರಿಗೆಯಲ್ಲಿ ಹೊಸ ಬದಲಾವಣೆಯ ನಿರ್ಧಾರಗಳು ದೇಶಕ್ಕೆ ಹೊಸ ರೂಪ ನೀಡಿವೆ. ಈ ನಿಟ್ಟಿನಲ್ಲಿ ಭಾರತ ವಿಶ್ವನಾಯಕನ ಪಟ್ಟ ಅಲಂಕರಿಸುತ್ತಿದೆ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 5
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search