• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮದರಸಾದಲ್ಲಿ ಬಾಲಕಿಯ ಅತ್ಯಾಚಾರ ಮಾಡಿದವ ಬಾಲಾಪರಾಧಿ ಅಲ್ಲ ಎಂದು ಸಾಬೀತು!

TNN Correspondent Posted On May 2, 2018
0


0
Shares
  • Share On Facebook
  • Tweet It

ನವದೆಹಲಿ: ದೇಶದಲ್ಲಿ ಎಂತಹ ದುರಂತ ನಡೆಯುತ್ತಿದೆ ನೋಡಿ. ಜಮ್ಮು-ಕಾಶ್ಮೀರದ ಕಠುವಾ ಎಂಬಲ್ಲಿ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದಲ್ಲಿ ಇಡೀ ಹಿಂದೂಗಳನ್ನು, ಹಿಂದೂ ದೇವಾಲಯಗಳನ್ನೇ ಕಟಕಟಗೆ ತರಲಾಯಿತು. ದೇವಾಲಯದಲ್ಲಿ ಅತ್ಯಾಚಾರ ಮಾಡಲಾಗಿದೆ ಎಂದು ಇಡೀ ದೇವರನ್ನೇ ಪ್ರಶ್ನೆ ಮಾಡಲಾಯಿತು. ಆದರೆ ಏಪ್ರಿಲ್ 21ರಂದು ದೆಹಲಿ ಗಾಜಿಯಾಬಾದ್ ಮಸೀದಿಯೊಂದರಲ್ಲಿ 10 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಕುರಿತು ಯಾವುದೇ ಮಾಧ್ಯಮಗಳು, ಪ್ರತಿಪಕ್ಷಗಳು, ಬುದ್ಧಿಜೀವಿಗಳು ಪ್ರಶ್ನೆ ಮಾಡುತ್ತಿಲ್ಲ.

ಅಷ್ಟೇ ಅಲ್ಲ, ಹೀಗೆ ಮದರಸಾದಲ್ಲಿಯೇ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಗೆ ಶಿಕ್ಷೆ ಪ್ರಮಾಣ ಕಡಿಮೆ ಮಾಡಿಸಲು, ಆತ ಬಾಲಾಪರಾಧಿ ಎಂದು ಸಾಬೀತುಪಡಿಸಲು ಹಲವು ಶಕ್ತಿಗಳು ಪ್ರಯತ್ನಿಸಿದ್ದವು. ಆದರೆ ಈ ವಿಚಾರದಲ್ಲಾದರೂ ಬಾಲಕಿಗೆ ನ್ಯಾಯ ಸಿಗುವ ಲಕ್ಷಣ ಗೋಚರಿಸಿದ್ದು, ಆರೋಪಿ ಬಾಲಾಪರಾಧಿ ಅಲ್ಲ ಎಂದು ವರದಿಯಿಂದ ದೃಢಪಟ್ಟಿದೆ.

ಬಾಲಕಿಯ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಗುಲಾಮ್ ಶಾಹೀದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತ ಬಾಲಾಪರಾಧಿ ಎಂದು ಹೇಳಲಾಗಿತ್ತು. ಆದರೆ ಆತನ ಮೂಳೆಯ ಸಾಮರ್ಥ್ಯ ಮಾಡಿದ ಬಳಿಕ, ಆತ ಬಾಲಾಪರಾಧಿ ಅಲ್ಲ ಎಂದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದಾಗ್ಯೂ ಗುಲಾಮ್ ಶಾಹೀದ್ 18 ವರ್ಷದೊಳಗಿನವ ಎಂಬ ಕುರಿತು ಆತನ ಪೋಷಕರು ಸಮರ್ಪಕವಾದ ದಾಖಲೆ ಒದಗಿಸುವಲ್ಲಿಯೂ ವಿಫಲವಾಗಿರುವುದು ಪ್ರಕರಣದಲ್ಲಿ ಆರೋಪಿಗೆ ಕಠಿಣ ಶಿಕ್ಷೆಯಾಗುವ ಲಕ್ಷಣ ಇವೆ. ಇಷ್ಟಾದರೂ ಈ ಪ್ರಕರಣ ಮಾತ್ರ ಸುದ್ದಿಯಾಗುತ್ತಿಲ್ಲ, ಯಾರೂ ಕನಿಷ್ಠ ಖಂಡನೆಯನ್ನೂ ವ್ಯಕ್ತಪಡಿಸಿಲ್ಲ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search