• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎಂಥಾ ವ್ಯತ್ಯಾಸ: 25 ವರ್ಷದ ನಂತರ ತ್ರಿಪುರಾ ಸಿಎಂ ಕಚೇರಿಯಲ್ಲಿ ಹಾರಿತು ತ್ರಿವರ್ಣ ಧ್ವಜ

TNN Correspondent Posted On May 3, 2018
0


0
Shares
  • Share On Facebook
  • Tweet It

ಅಗರ್ತಲಾ: ತ್ರಿಪುರಾದಲ್ಲಿ 25 ವರ್ಷಗಳ ಕಮ್ಯುನಿಸ್ಟ್ ಆಡಳಿತಕ್ಕೆ ಅಂತ್ಯ ಹಾಡಿದ ಬಿಜೆಪಿ ಕ್ರಾಂತಿಕ್ರಾರಿ ನಿರ್ಧಾರಗಳ ಮೂಲಕ ಗಮನ ಸೆಳೆಯುತ್ತಿದೆ. ರಾಜ್ಯದಲ್ಲಿ ಹೊಸ ಹೊಸ ಬದಲಾವಣೆಗಳನ್ನು ಜಾರಿಗೆ ತರುತ್ತದೆ. ಜೊತೆ ಜೊತೆ ದೇಶ ಭಕ್ತಿಯನ್ನು, ರಾಷ್ಟ್ರಪ್ರೇಮವನ್ನು ಬಿತ್ತುವಲ್ಲಿ ತ್ರಿಪುರಾ ಸಿಎಂ ಮೊದಲ ಸಾಲಿನಲ್ಲಿ ನಿಂತಿದ್ದು, ಅಭಿವೃದ್ಧಿಯ ಜೊತೆಗೆ ರಾಷ್ಟ್ರಪ್ರೇಮವನ್ನು ಬಿತ್ತುತ್ತಿದ್ದಾರೆ. ಅದಕ್ಕೆ ಸಾಕ್ಷಿಯಾಗಿ ನಿಂತಿರುವುದು 25 ವರ್ಷದ ನಂತರ ತ್ರಿಪುರಾ ಸಿಎಂ ಕಚೇರಿಯಲ್ಲಿ ತ್ರಿವರ್ಣ ಧ್ವಜ ಅಳವಡಿಸಿರುವುದು.

ತ್ರಿಪುರಾದಲ್ಲಿ 25 ವರ್ಷ ಆಡಳಿತ ನಡೆಸಿದ ಕಮ್ಯುನಿಸ್ಟರು ರಾಷ್ಟ್ರಪ್ರೇಮಕ್ಕಿಂತ ತನ್ನ ಪಕ್ಷದ ಪ್ರೇಮವೇ ಹೆಚ್ಚು ಎಂಬಂತೆ ವರ್ತಿಸಿದ್ದರು. ರಾಷ್ಟ್ರಧ್ವಜ, ರಾಷ್ಟ್ರಗೀತೆಗೆ ಕಮ್ಯುನಿಸ್ಟರು ಗೌರವ ನೀಡುವುದು, ಸೂಕ್ತ ಸ್ಥಾನ ಮಾನ ನೀಡಿದ್ದು ಕಡಿಮೆಯೇ. ಇದೀಗ ತ್ರಿಪುರಾದಲ್ಲಿ ರಾಷ್ಟ್ರಪ್ರೇಮಿ ಪಕ್ಷ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ತ್ರಿಪುರಾದ ಚಿತ್ರಣವೇ ಬದಲಾಯಿಸುವತ್ತ ಚಿತ್ತ ಇಟ್ಟಿರುವುದು ಗಮನಾರ್ಹ.

ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಸಿಎಂ ಕಚೇರಿಯಲ್ಲಿ ತ್ರಿವರ್ಣ ಧ್ವಜವನ್ನು ಅಳವಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಅಲ್ಲದೇ ಕಮ್ಯುನಿಸ್ಟರು 25 ವರ್ಷದಿಂದ ರಾಷ್ಟ್ರಧ್ವಜಕ್ಕೆ ನೀಡಿದ ಗೌರವ ಎಂಥಾದ್ದು ಎಂಬುದನ್ನು ಸೂಚ್ಯವಾಗಿ ಸಾರಿದ್ದಾರೆ.

ಕಮ್ಯುನಿಸ್ಟರಿಂದ ದೇಶದ್ರೋಹದ ಆರೋಪ

ಚೀನಾ ಪ್ರಭಾವಕ್ಕೆ ಒಳಗಾಗಿರುವ ಭಾರತದ ಕಮ್ಯುನಿಸ್ಟ್ ಪಕ್ಷ ಬಹುತೇಕ ಬಾರಿ ದೇಶವಿರೋಧಿ ನಿಲುವುಗಳಿಗೆ ಬೆಂಬಲ ನೀಡುತ್ತಲೇ ಬಂದಿದೆ. ಅಲ್ಲದೇ ಚೀನಾ ಜೊತೆಗೆ ಸಂಬಂಧವಿಟ್ಟುಕೊಂಡು, ದೇಶದ್ರೋಹಿ ಚಟುವಟಿಕೆಗೆ ಪರೋಕ್ಷ ಪ್ರೇರಣೆ ನೀಡುತ್ತಿದೆ. ಅಲ್ಲದೇ 1946ರಲ್ಲಿ ಭಾರತದ ಕಮ್ಯುನಿಸ್ಟ್ ಪಕ್ಷ ಪಾಕಿಸ್ತಾನ ವಿಭಜನೆಗೆ ಬೆಂಬಲ ನೀಡಿತ್ತು. ಇದು ಕಮ್ಯುನಿಸ್ಟರ್ ದೇಶ ವಿರೋಧಿ ನೀತಿಗೆ ಪ್ರಮುಖ ಸಾಕ್ಷಿಯಾಗಿ ನಿಲ್ಲುತ್ತದೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search