• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಎಂಥಾ ವ್ಯತ್ಯಾಸ: 25 ವರ್ಷದ ನಂತರ ತ್ರಿಪುರಾ ಸಿಎಂ ಕಚೇರಿಯಲ್ಲಿ ಹಾರಿತು ತ್ರಿವರ್ಣ ಧ್ವಜ

TNN Correspondent Posted On May 3, 2018


  • Share On Facebook
  • Tweet It

ಅಗರ್ತಲಾ: ತ್ರಿಪುರಾದಲ್ಲಿ 25 ವರ್ಷಗಳ ಕಮ್ಯುನಿಸ್ಟ್ ಆಡಳಿತಕ್ಕೆ ಅಂತ್ಯ ಹಾಡಿದ ಬಿಜೆಪಿ ಕ್ರಾಂತಿಕ್ರಾರಿ ನಿರ್ಧಾರಗಳ ಮೂಲಕ ಗಮನ ಸೆಳೆಯುತ್ತಿದೆ. ರಾಜ್ಯದಲ್ಲಿ ಹೊಸ ಹೊಸ ಬದಲಾವಣೆಗಳನ್ನು ಜಾರಿಗೆ ತರುತ್ತದೆ. ಜೊತೆ ಜೊತೆ ದೇಶ ಭಕ್ತಿಯನ್ನು, ರಾಷ್ಟ್ರಪ್ರೇಮವನ್ನು ಬಿತ್ತುವಲ್ಲಿ ತ್ರಿಪುರಾ ಸಿಎಂ ಮೊದಲ ಸಾಲಿನಲ್ಲಿ ನಿಂತಿದ್ದು, ಅಭಿವೃದ್ಧಿಯ ಜೊತೆಗೆ ರಾಷ್ಟ್ರಪ್ರೇಮವನ್ನು ಬಿತ್ತುತ್ತಿದ್ದಾರೆ. ಅದಕ್ಕೆ ಸಾಕ್ಷಿಯಾಗಿ ನಿಂತಿರುವುದು 25 ವರ್ಷದ ನಂತರ ತ್ರಿಪುರಾ ಸಿಎಂ ಕಚೇರಿಯಲ್ಲಿ ತ್ರಿವರ್ಣ ಧ್ವಜ ಅಳವಡಿಸಿರುವುದು.

ತ್ರಿಪುರಾದಲ್ಲಿ 25 ವರ್ಷ ಆಡಳಿತ ನಡೆಸಿದ ಕಮ್ಯುನಿಸ್ಟರು ರಾಷ್ಟ್ರಪ್ರೇಮಕ್ಕಿಂತ ತನ್ನ ಪಕ್ಷದ ಪ್ರೇಮವೇ ಹೆಚ್ಚು ಎಂಬಂತೆ ವರ್ತಿಸಿದ್ದರು. ರಾಷ್ಟ್ರಧ್ವಜ, ರಾಷ್ಟ್ರಗೀತೆಗೆ ಕಮ್ಯುನಿಸ್ಟರು ಗೌರವ ನೀಡುವುದು, ಸೂಕ್ತ ಸ್ಥಾನ ಮಾನ ನೀಡಿದ್ದು ಕಡಿಮೆಯೇ. ಇದೀಗ ತ್ರಿಪುರಾದಲ್ಲಿ ರಾಷ್ಟ್ರಪ್ರೇಮಿ ಪಕ್ಷ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ತ್ರಿಪುರಾದ ಚಿತ್ರಣವೇ ಬದಲಾಯಿಸುವತ್ತ ಚಿತ್ತ ಇಟ್ಟಿರುವುದು ಗಮನಾರ್ಹ.

ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಸಿಎಂ ಕಚೇರಿಯಲ್ಲಿ ತ್ರಿವರ್ಣ ಧ್ವಜವನ್ನು ಅಳವಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಅಲ್ಲದೇ ಕಮ್ಯುನಿಸ್ಟರು 25 ವರ್ಷದಿಂದ ರಾಷ್ಟ್ರಧ್ವಜಕ್ಕೆ ನೀಡಿದ ಗೌರವ ಎಂಥಾದ್ದು ಎಂಬುದನ್ನು ಸೂಚ್ಯವಾಗಿ ಸಾರಿದ್ದಾರೆ.

ಕಮ್ಯುನಿಸ್ಟರಿಂದ ದೇಶದ್ರೋಹದ ಆರೋಪ

ಚೀನಾ ಪ್ರಭಾವಕ್ಕೆ ಒಳಗಾಗಿರುವ ಭಾರತದ ಕಮ್ಯುನಿಸ್ಟ್ ಪಕ್ಷ ಬಹುತೇಕ ಬಾರಿ ದೇಶವಿರೋಧಿ ನಿಲುವುಗಳಿಗೆ ಬೆಂಬಲ ನೀಡುತ್ತಲೇ ಬಂದಿದೆ. ಅಲ್ಲದೇ ಚೀನಾ ಜೊತೆಗೆ ಸಂಬಂಧವಿಟ್ಟುಕೊಂಡು, ದೇಶದ್ರೋಹಿ ಚಟುವಟಿಕೆಗೆ ಪರೋಕ್ಷ ಪ್ರೇರಣೆ ನೀಡುತ್ತಿದೆ. ಅಲ್ಲದೇ 1946ರಲ್ಲಿ ಭಾರತದ ಕಮ್ಯುನಿಸ್ಟ್ ಪಕ್ಷ ಪಾಕಿಸ್ತಾನ ವಿಭಜನೆಗೆ ಬೆಂಬಲ ನೀಡಿತ್ತು. ಇದು ಕಮ್ಯುನಿಸ್ಟರ್ ದೇಶ ವಿರೋಧಿ ನೀತಿಗೆ ಪ್ರಮುಖ ಸಾಕ್ಷಿಯಾಗಿ ನಿಲ್ಲುತ್ತದೆ.

  • Share On Facebook
  • Tweet It


- Advertisement -


Trending Now
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
Tulunadu News May 23, 2025
Leave A Reply

  • Recent Posts

    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
  • Popular Posts

    • 1
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 2
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 3
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 4
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 5
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search