• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದಲ್ಲಿ ಐಸಿಸ್ ಸಕ್ರಿಯ? ಅಸ್ಸಾಂನಲ್ಲಿ ಐಸಿಸ್ ಹೆಸರುಳ್ಳ ಧ್ವಜ ಪತ್ತೆ

TNN Correspondent Posted On May 3, 2018
0


0
Shares
  • Share On Facebook
  • Tweet It

ಗುಹಾವಟಿ: ಭಾರತದ ವಿರುದ್ಧ ಸದಾ ಹಲ್ಲು ಮಸೆಯುವ, ವಿಶ್ವಕ್ಕೆ ಕಂಟಕವಾಗಿರುವ ಭಯೋತ್ಪಾದಕ ಸಂಘಟನೆ ಐಸಿಸ್ ದೇಶದಲ್ಲಿ ಸಕ್ರಿಯವಾಗಿರುವ ಸಾಕ್ಷಿಗಳು ಆಗಾಗ ದೊರೆಯುತ್ತಲೇ ಇವೆ. ಇದೀಗ ದೇಶದಲ್ಲಿ ಐಸಿಸ್ ಸಕ್ರಿಯವಾಗಿರುವ ಕುರಿತು ಮತ್ತೊಂದು ಬಲಿಷ್ಠ ಸಾಕ್ಷಿಯೊಂದು ಅಸ್ಸಾಂನಲ್ಲಿ ದೊರಕಿದೆ. ಅಸ್ಸಾಂನ ಗೋಲ್ಪಾರ್ ದಲ್ಲಿ ಐಸಿಸ್ ಹೆಸರುಳ್ಳ ಕಪ್ಪು ಧ್ವಜಗಳು ದೊರಕಿದ್ದು, ತೀವ್ರ ಆತಂಕ ಮೂಡಿಸಿದೆ.

ಗೋಲ್ಪಾರ್ ನ ಬ್ರಹ್ಮಪುತ್ರ ನದಿಯ ಪಕ್ಕದ ಮರವೊಂದರ ಬಳಿ ಈ ಧ್ವಜಗಳು ದೊರಕಿದ್ದು, ಸ್ಥಳೀಯ ವ್ಯಕ್ತಿಯೊಬ್ಬರು ವಾಯುವಿಹಾರಕ್ಕೆ ಹೋದಾಗ ಧ್ವಜಗಳು ಕಂಡು ಬಂದಿವೆ. ನಿತ್ಯ ನದಿ ಪಕ್ಕದಲ್ಲಿ ವಾಯುವಿಹಾರಕ್ಕೆ ಹೋಗುವ ವ್ಯಕ್ತಿಗೆ ಮರದಲ್ಲಿ ಧ್ವಜಗಳ ಕಂಡು ಬಂದಿವೆ. ಕೂಡಲೇ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆದರೆ ಈ ಕುರಿತು ಪ್ರತಿಕ್ರಿಯೇ ನೀಡಿರುವ ಪೊಲೀಸರು ಧ್ವಜಗಳು ಭಯೋತ್ಪಾದಕ ಸಂಘಟನೆಗಳ ಕುರಿತ ಹೋಲಿಕೆ ಇಲ್ಲ. ಆದರೂ ಕೂಡ ಆ ನಿಟ್ಟಿನಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ದೊರಕಿರುವ ಧ್ವಜಗಳು ಐಸಿಸ್ ಗೆ ಹೊಂದಿಕೆಯಾಗಿಲ್ಲ. ನಾವು ಧ್ವಜಗಳನ್ನು ವಶಕ್ಕೆ ಪಡೆದಿದ್ದೇವೆ. ಕೈನಿಂದ ಪೇಂಟಿಂಗ್ ಮೂಲಕ ಚಿತ್ರಗಳನ್ನು ಬಿಡಿಸಿದ್ದು, ಉರ್ದು ಮತ್ತು ಅರೆಬಿಕ್ ಅಕ್ಷರಗಳಿಂದ ಬರೆಯಲಾಗಿದೆ. ಈ ಕುರಿತು ಕುಲಂಕಷವಾಗಿ, ನಾನಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಗೋಲ್ಪಾರ್ ಪೊಲೀಸ್ ವರಿಷ್ಠಾಧಿಕಾರಿ ಅಮಿತಾಬ್ ಸಿನ್ಹಾ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search