• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದಲ್ಲಿ ಐಸಿಸ್ ಸಕ್ರಿಯ? ಅಸ್ಸಾಂನಲ್ಲಿ ಐಸಿಸ್ ಹೆಸರುಳ್ಳ ಧ್ವಜ ಪತ್ತೆ

TNN Correspondent Posted On May 3, 2018
0


0
Shares
  • Share On Facebook
  • Tweet It

ಗುಹಾವಟಿ: ಭಾರತದ ವಿರುದ್ಧ ಸದಾ ಹಲ್ಲು ಮಸೆಯುವ, ವಿಶ್ವಕ್ಕೆ ಕಂಟಕವಾಗಿರುವ ಭಯೋತ್ಪಾದಕ ಸಂಘಟನೆ ಐಸಿಸ್ ದೇಶದಲ್ಲಿ ಸಕ್ರಿಯವಾಗಿರುವ ಸಾಕ್ಷಿಗಳು ಆಗಾಗ ದೊರೆಯುತ್ತಲೇ ಇವೆ. ಇದೀಗ ದೇಶದಲ್ಲಿ ಐಸಿಸ್ ಸಕ್ರಿಯವಾಗಿರುವ ಕುರಿತು ಮತ್ತೊಂದು ಬಲಿಷ್ಠ ಸಾಕ್ಷಿಯೊಂದು ಅಸ್ಸಾಂನಲ್ಲಿ ದೊರಕಿದೆ. ಅಸ್ಸಾಂನ ಗೋಲ್ಪಾರ್ ದಲ್ಲಿ ಐಸಿಸ್ ಹೆಸರುಳ್ಳ ಕಪ್ಪು ಧ್ವಜಗಳು ದೊರಕಿದ್ದು, ತೀವ್ರ ಆತಂಕ ಮೂಡಿಸಿದೆ.

ಗೋಲ್ಪಾರ್ ನ ಬ್ರಹ್ಮಪುತ್ರ ನದಿಯ ಪಕ್ಕದ ಮರವೊಂದರ ಬಳಿ ಈ ಧ್ವಜಗಳು ದೊರಕಿದ್ದು, ಸ್ಥಳೀಯ ವ್ಯಕ್ತಿಯೊಬ್ಬರು ವಾಯುವಿಹಾರಕ್ಕೆ ಹೋದಾಗ ಧ್ವಜಗಳು ಕಂಡು ಬಂದಿವೆ. ನಿತ್ಯ ನದಿ ಪಕ್ಕದಲ್ಲಿ ವಾಯುವಿಹಾರಕ್ಕೆ ಹೋಗುವ ವ್ಯಕ್ತಿಗೆ ಮರದಲ್ಲಿ ಧ್ವಜಗಳ ಕಂಡು ಬಂದಿವೆ. ಕೂಡಲೇ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆದರೆ ಈ ಕುರಿತು ಪ್ರತಿಕ್ರಿಯೇ ನೀಡಿರುವ ಪೊಲೀಸರು ಧ್ವಜಗಳು ಭಯೋತ್ಪಾದಕ ಸಂಘಟನೆಗಳ ಕುರಿತ ಹೋಲಿಕೆ ಇಲ್ಲ. ಆದರೂ ಕೂಡ ಆ ನಿಟ್ಟಿನಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ದೊರಕಿರುವ ಧ್ವಜಗಳು ಐಸಿಸ್ ಗೆ ಹೊಂದಿಕೆಯಾಗಿಲ್ಲ. ನಾವು ಧ್ವಜಗಳನ್ನು ವಶಕ್ಕೆ ಪಡೆದಿದ್ದೇವೆ. ಕೈನಿಂದ ಪೇಂಟಿಂಗ್ ಮೂಲಕ ಚಿತ್ರಗಳನ್ನು ಬಿಡಿಸಿದ್ದು, ಉರ್ದು ಮತ್ತು ಅರೆಬಿಕ್ ಅಕ್ಷರಗಳಿಂದ ಬರೆಯಲಾಗಿದೆ. ಈ ಕುರಿತು ಕುಲಂಕಷವಾಗಿ, ನಾನಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಗೋಲ್ಪಾರ್ ಪೊಲೀಸ್ ವರಿಷ್ಠಾಧಿಕಾರಿ ಅಮಿತಾಬ್ ಸಿನ್ಹಾ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search