• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇದಲ್ಲವೇ ಅಚ್ಛೇ ದಿನ್: ನಕ್ಸಲ್ ಪೀಡಿತ ಒಂದೇ ಜಿಲ್ಲೆಯ 18 ವಿದ್ಯಾರ್ಥಿಗಳು ಜೆಇಇ ಮೇನ್ಸ್ ಪರೀಕ್ಷೆ ಪಾಸ್

TNN Correspondent Posted On May 3, 2018


  • Share On Facebook
  • Tweet It

ದಂತೇವಾಡ: ಗುಡ್ಡಗಾಡು ಪ್ರದೇಶದಲ್ಲಿದ್ದುಕೊಂಡು ಮುಗ್ದ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದ ನಕ್ಸಲರನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯಶಸ್ವಿಯಾಗಿ ಹತ್ತಿಕ್ಕಿದ್ದು, ಇದೀಗ ಅದರ ಫಲವನ್ನು ನಕ್ಸಲ ಪೀಡಿತ ಪ್ರದೇಶದ ಜನರು ಅನುಭವಿಸುತ್ತಿದ್ದಾರೆ. ಅದಕ್ಕೆ ಪ್ರಬಲ ಸಾಕ್ಷಿ. ಛತ್ತಿಸಗಢದ ನಕ್ಸಲ್ ಪೀಡಿತ ದಂತೇವಾಡ ಜಿಲ್ಲೆಯ 18 ವಿದ್ಯಾರ್ಥಿಗಳು ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದು.

ಐಐಟಿ, ಎನ್ ಐಟಿ ಯಲ್ಲಿ ವಿದ್ಯಾಭ್ಯಾಸ ಮಾಡುವುದು ನಮ್ಮ ಕನಸಾಗಿತ್ತು. ಇದೀಗ ಆ ಕನಸು ಸಾಕಾರವಾಗಿದಕ್ಕೆ ಖುಷಿಯಾಗುತ್ತಿದೆ. ನಮ್ಮ ನಿರಂತರ ಪ್ರಯತ್ನ, ಪೂರ್ವ ಸಿದ್ಧತೆಯಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ವಿದ್ಯಾರ್ಥಿಗಳು ಹೇಳುತ್ತಾರೆ. ದಂತೆವಾಡ ಜಿಲ್ಲೆಯ 18 ವಿದ್ಯಾರ್ಥಿಗಳು ಜೆಇಇ ಮೇನ್ಸ್ ಪರೀಕ್ಷೆ ಪಾಸ್ ಆಗಿರುವುದು ಜಿಲ್ಲೆಗೆ ಹೆಮ್ಮೆ. ವಿದ್ಯಾರ್ಥಿಗಳು ನಿರಂತರ ಪರಿಶ್ರಮ, ಪ್ರಯತ್ನ ಈ ಸಾಧನೆಗೆ ಕಾರಣ ಎಂದು ಜಿಲ್ಲಾಧಿಕಾರಿ ಸೌರಭ ಕುಮಾರ ತಿಳಿಸಿದ್ದಾರೆ.

ನಕ್ಸಲ ಪೀಡಿತ ದಂತೆವಾಡ ಜಿಲ್ಲೆ: ಮುಗ್ದ ಜನರು ಮುಖ್ಯವಾಹಿನಿಗೆ ಬರದಂತೆ ತಡೆಹಿಡಿದು ಸದಾ ಕಾಟ ಕೊಡುತ್ತಿದ್ದ ನಕ್ಸಲರ ಪೀಡನೆಗೆ ಅತಿ ಹೆಚ್ಚು ಒಳಗಾಗಿದ್ದು, ದಂತೆವಾಡ ಜಿಲ್ಲೆ. ಇದೀಗ ಆ ಜಿಲ್ಲೆಯಲ್ಲೇ 18 ವಿದ್ಯಾರ್ಥಿಗಳು ಜೆಇಇ ಮೇನ್ಸ್ ಪರೀಕ್ಷೆ ಉತ್ತೀರ್ಣರಾಗಿರುವುದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅಲ್ಲದೇ ಇದಕ್ಕೆ ಕೇಂದ್ರ ಸರ್ಕಾರದ ನಕ್ಸಲ ವಿರುದ್ಧದ ನಿರಂತರ ಕಾರ್ಯಾಚರಣೆಗಳು ವಿದ್ಯಾರ್ಥಿಗಳ ಓದಿಗೆ ಸಹಕಾರ ಒದಗಿಸಿದೆ. ನಕ್ಸಲರ ಉಪಟಳ ತಪ್ಪಿಸಿದ್ದು, ವಿದ್ಯಾರ್ಥಿಗಳ ಓದಿಗೆ ಪೂರಕವಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search