• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇದಲ್ಲವೇ ಅಚ್ಛೇ ದಿನ್: ನಕ್ಸಲ್ ಪೀಡಿತ ಒಂದೇ ಜಿಲ್ಲೆಯ 18 ವಿದ್ಯಾರ್ಥಿಗಳು ಜೆಇಇ ಮೇನ್ಸ್ ಪರೀಕ್ಷೆ ಪಾಸ್

TNN Correspondent Posted On May 3, 2018
0


0
Shares
  • Share On Facebook
  • Tweet It

ದಂತೇವಾಡ: ಗುಡ್ಡಗಾಡು ಪ್ರದೇಶದಲ್ಲಿದ್ದುಕೊಂಡು ಮುಗ್ದ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದ ನಕ್ಸಲರನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯಶಸ್ವಿಯಾಗಿ ಹತ್ತಿಕ್ಕಿದ್ದು, ಇದೀಗ ಅದರ ಫಲವನ್ನು ನಕ್ಸಲ ಪೀಡಿತ ಪ್ರದೇಶದ ಜನರು ಅನುಭವಿಸುತ್ತಿದ್ದಾರೆ. ಅದಕ್ಕೆ ಪ್ರಬಲ ಸಾಕ್ಷಿ. ಛತ್ತಿಸಗಢದ ನಕ್ಸಲ್ ಪೀಡಿತ ದಂತೇವಾಡ ಜಿಲ್ಲೆಯ 18 ವಿದ್ಯಾರ್ಥಿಗಳು ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದು.

ಐಐಟಿ, ಎನ್ ಐಟಿ ಯಲ್ಲಿ ವಿದ್ಯಾಭ್ಯಾಸ ಮಾಡುವುದು ನಮ್ಮ ಕನಸಾಗಿತ್ತು. ಇದೀಗ ಆ ಕನಸು ಸಾಕಾರವಾಗಿದಕ್ಕೆ ಖುಷಿಯಾಗುತ್ತಿದೆ. ನಮ್ಮ ನಿರಂತರ ಪ್ರಯತ್ನ, ಪೂರ್ವ ಸಿದ್ಧತೆಯಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ವಿದ್ಯಾರ್ಥಿಗಳು ಹೇಳುತ್ತಾರೆ. ದಂತೆವಾಡ ಜಿಲ್ಲೆಯ 18 ವಿದ್ಯಾರ್ಥಿಗಳು ಜೆಇಇ ಮೇನ್ಸ್ ಪರೀಕ್ಷೆ ಪಾಸ್ ಆಗಿರುವುದು ಜಿಲ್ಲೆಗೆ ಹೆಮ್ಮೆ. ವಿದ್ಯಾರ್ಥಿಗಳು ನಿರಂತರ ಪರಿಶ್ರಮ, ಪ್ರಯತ್ನ ಈ ಸಾಧನೆಗೆ ಕಾರಣ ಎಂದು ಜಿಲ್ಲಾಧಿಕಾರಿ ಸೌರಭ ಕುಮಾರ ತಿಳಿಸಿದ್ದಾರೆ.

ನಕ್ಸಲ ಪೀಡಿತ ದಂತೆವಾಡ ಜಿಲ್ಲೆ: ಮುಗ್ದ ಜನರು ಮುಖ್ಯವಾಹಿನಿಗೆ ಬರದಂತೆ ತಡೆಹಿಡಿದು ಸದಾ ಕಾಟ ಕೊಡುತ್ತಿದ್ದ ನಕ್ಸಲರ ಪೀಡನೆಗೆ ಅತಿ ಹೆಚ್ಚು ಒಳಗಾಗಿದ್ದು, ದಂತೆವಾಡ ಜಿಲ್ಲೆ. ಇದೀಗ ಆ ಜಿಲ್ಲೆಯಲ್ಲೇ 18 ವಿದ್ಯಾರ್ಥಿಗಳು ಜೆಇಇ ಮೇನ್ಸ್ ಪರೀಕ್ಷೆ ಉತ್ತೀರ್ಣರಾಗಿರುವುದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅಲ್ಲದೇ ಇದಕ್ಕೆ ಕೇಂದ್ರ ಸರ್ಕಾರದ ನಕ್ಸಲ ವಿರುದ್ಧದ ನಿರಂತರ ಕಾರ್ಯಾಚರಣೆಗಳು ವಿದ್ಯಾರ್ಥಿಗಳ ಓದಿಗೆ ಸಹಕಾರ ಒದಗಿಸಿದೆ. ನಕ್ಸಲರ ಉಪಟಳ ತಪ್ಪಿಸಿದ್ದು, ವಿದ್ಯಾರ್ಥಿಗಳ ಓದಿಗೆ ಪೂರಕವಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search