• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇದಲ್ಲವೇ ಅಚ್ಛೇ ದಿನ್: ನಕ್ಸಲ್ ಪೀಡಿತ ಒಂದೇ ಜಿಲ್ಲೆಯ 18 ವಿದ್ಯಾರ್ಥಿಗಳು ಜೆಇಇ ಮೇನ್ಸ್ ಪರೀಕ್ಷೆ ಪಾಸ್

TNN Correspondent Posted On May 3, 2018
0


0
Shares
  • Share On Facebook
  • Tweet It

ದಂತೇವಾಡ: ಗುಡ್ಡಗಾಡು ಪ್ರದೇಶದಲ್ಲಿದ್ದುಕೊಂಡು ಮುಗ್ದ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದ ನಕ್ಸಲರನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯಶಸ್ವಿಯಾಗಿ ಹತ್ತಿಕ್ಕಿದ್ದು, ಇದೀಗ ಅದರ ಫಲವನ್ನು ನಕ್ಸಲ ಪೀಡಿತ ಪ್ರದೇಶದ ಜನರು ಅನುಭವಿಸುತ್ತಿದ್ದಾರೆ. ಅದಕ್ಕೆ ಪ್ರಬಲ ಸಾಕ್ಷಿ. ಛತ್ತಿಸಗಢದ ನಕ್ಸಲ್ ಪೀಡಿತ ದಂತೇವಾಡ ಜಿಲ್ಲೆಯ 18 ವಿದ್ಯಾರ್ಥಿಗಳು ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದು.

ಐಐಟಿ, ಎನ್ ಐಟಿ ಯಲ್ಲಿ ವಿದ್ಯಾಭ್ಯಾಸ ಮಾಡುವುದು ನಮ್ಮ ಕನಸಾಗಿತ್ತು. ಇದೀಗ ಆ ಕನಸು ಸಾಕಾರವಾಗಿದಕ್ಕೆ ಖುಷಿಯಾಗುತ್ತಿದೆ. ನಮ್ಮ ನಿರಂತರ ಪ್ರಯತ್ನ, ಪೂರ್ವ ಸಿದ್ಧತೆಯಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ವಿದ್ಯಾರ್ಥಿಗಳು ಹೇಳುತ್ತಾರೆ. ದಂತೆವಾಡ ಜಿಲ್ಲೆಯ 18 ವಿದ್ಯಾರ್ಥಿಗಳು ಜೆಇಇ ಮೇನ್ಸ್ ಪರೀಕ್ಷೆ ಪಾಸ್ ಆಗಿರುವುದು ಜಿಲ್ಲೆಗೆ ಹೆಮ್ಮೆ. ವಿದ್ಯಾರ್ಥಿಗಳು ನಿರಂತರ ಪರಿಶ್ರಮ, ಪ್ರಯತ್ನ ಈ ಸಾಧನೆಗೆ ಕಾರಣ ಎಂದು ಜಿಲ್ಲಾಧಿಕಾರಿ ಸೌರಭ ಕುಮಾರ ತಿಳಿಸಿದ್ದಾರೆ.

ನಕ್ಸಲ ಪೀಡಿತ ದಂತೆವಾಡ ಜಿಲ್ಲೆ: ಮುಗ್ದ ಜನರು ಮುಖ್ಯವಾಹಿನಿಗೆ ಬರದಂತೆ ತಡೆಹಿಡಿದು ಸದಾ ಕಾಟ ಕೊಡುತ್ತಿದ್ದ ನಕ್ಸಲರ ಪೀಡನೆಗೆ ಅತಿ ಹೆಚ್ಚು ಒಳಗಾಗಿದ್ದು, ದಂತೆವಾಡ ಜಿಲ್ಲೆ. ಇದೀಗ ಆ ಜಿಲ್ಲೆಯಲ್ಲೇ 18 ವಿದ್ಯಾರ್ಥಿಗಳು ಜೆಇಇ ಮೇನ್ಸ್ ಪರೀಕ್ಷೆ ಉತ್ತೀರ್ಣರಾಗಿರುವುದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅಲ್ಲದೇ ಇದಕ್ಕೆ ಕೇಂದ್ರ ಸರ್ಕಾರದ ನಕ್ಸಲ ವಿರುದ್ಧದ ನಿರಂತರ ಕಾರ್ಯಾಚರಣೆಗಳು ವಿದ್ಯಾರ್ಥಿಗಳ ಓದಿಗೆ ಸಹಕಾರ ಒದಗಿಸಿದೆ. ನಕ್ಸಲರ ಉಪಟಳ ತಪ್ಪಿಸಿದ್ದು, ವಿದ್ಯಾರ್ಥಿಗಳ ಓದಿಗೆ ಪೂರಕವಾಗಿದೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search