• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇದಲ್ಲವೇ ಅಚ್ಛೇ ದಿನ್: ನಕ್ಸಲ್ ಪೀಡಿತ ಒಂದೇ ಜಿಲ್ಲೆಯ 18 ವಿದ್ಯಾರ್ಥಿಗಳು ಜೆಇಇ ಮೇನ್ಸ್ ಪರೀಕ್ಷೆ ಪಾಸ್

TNN Correspondent Posted On May 3, 2018
0


0
Shares
  • Share On Facebook
  • Tweet It

ದಂತೇವಾಡ: ಗುಡ್ಡಗಾಡು ಪ್ರದೇಶದಲ್ಲಿದ್ದುಕೊಂಡು ಮುಗ್ದ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದ ನಕ್ಸಲರನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯಶಸ್ವಿಯಾಗಿ ಹತ್ತಿಕ್ಕಿದ್ದು, ಇದೀಗ ಅದರ ಫಲವನ್ನು ನಕ್ಸಲ ಪೀಡಿತ ಪ್ರದೇಶದ ಜನರು ಅನುಭವಿಸುತ್ತಿದ್ದಾರೆ. ಅದಕ್ಕೆ ಪ್ರಬಲ ಸಾಕ್ಷಿ. ಛತ್ತಿಸಗಢದ ನಕ್ಸಲ್ ಪೀಡಿತ ದಂತೇವಾಡ ಜಿಲ್ಲೆಯ 18 ವಿದ್ಯಾರ್ಥಿಗಳು ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದು.

ಐಐಟಿ, ಎನ್ ಐಟಿ ಯಲ್ಲಿ ವಿದ್ಯಾಭ್ಯಾಸ ಮಾಡುವುದು ನಮ್ಮ ಕನಸಾಗಿತ್ತು. ಇದೀಗ ಆ ಕನಸು ಸಾಕಾರವಾಗಿದಕ್ಕೆ ಖುಷಿಯಾಗುತ್ತಿದೆ. ನಮ್ಮ ನಿರಂತರ ಪ್ರಯತ್ನ, ಪೂರ್ವ ಸಿದ್ಧತೆಯಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ವಿದ್ಯಾರ್ಥಿಗಳು ಹೇಳುತ್ತಾರೆ. ದಂತೆವಾಡ ಜಿಲ್ಲೆಯ 18 ವಿದ್ಯಾರ್ಥಿಗಳು ಜೆಇಇ ಮೇನ್ಸ್ ಪರೀಕ್ಷೆ ಪಾಸ್ ಆಗಿರುವುದು ಜಿಲ್ಲೆಗೆ ಹೆಮ್ಮೆ. ವಿದ್ಯಾರ್ಥಿಗಳು ನಿರಂತರ ಪರಿಶ್ರಮ, ಪ್ರಯತ್ನ ಈ ಸಾಧನೆಗೆ ಕಾರಣ ಎಂದು ಜಿಲ್ಲಾಧಿಕಾರಿ ಸೌರಭ ಕುಮಾರ ತಿಳಿಸಿದ್ದಾರೆ.

ನಕ್ಸಲ ಪೀಡಿತ ದಂತೆವಾಡ ಜಿಲ್ಲೆ: ಮುಗ್ದ ಜನರು ಮುಖ್ಯವಾಹಿನಿಗೆ ಬರದಂತೆ ತಡೆಹಿಡಿದು ಸದಾ ಕಾಟ ಕೊಡುತ್ತಿದ್ದ ನಕ್ಸಲರ ಪೀಡನೆಗೆ ಅತಿ ಹೆಚ್ಚು ಒಳಗಾಗಿದ್ದು, ದಂತೆವಾಡ ಜಿಲ್ಲೆ. ಇದೀಗ ಆ ಜಿಲ್ಲೆಯಲ್ಲೇ 18 ವಿದ್ಯಾರ್ಥಿಗಳು ಜೆಇಇ ಮೇನ್ಸ್ ಪರೀಕ್ಷೆ ಉತ್ತೀರ್ಣರಾಗಿರುವುದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅಲ್ಲದೇ ಇದಕ್ಕೆ ಕೇಂದ್ರ ಸರ್ಕಾರದ ನಕ್ಸಲ ವಿರುದ್ಧದ ನಿರಂತರ ಕಾರ್ಯಾಚರಣೆಗಳು ವಿದ್ಯಾರ್ಥಿಗಳ ಓದಿಗೆ ಸಹಕಾರ ಒದಗಿಸಿದೆ. ನಕ್ಸಲರ ಉಪಟಳ ತಪ್ಪಿಸಿದ್ದು, ವಿದ್ಯಾರ್ಥಿಗಳ ಓದಿಗೆ ಪೂರಕವಾಗಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search