• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಗೆ ಬಿಗ್ ಶಾಕ್: ಕೈಗೆ ಮತ ನೀಡದಿರಲು ಹಿಂದುಳಿದ ವರ್ಗಗಳ ಸ್ವಾಮೀಜಿಗಳ ನಿರ್ಧಾರ

TNN Correspondent Posted On May 4, 2018
0


0
Shares
  • Share On Facebook
  • Tweet It

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಎಲ್ಲ ವರ್ಗಗಳನ್ನು ನಿರ್ಲಕ್ಷಿಸುತ್ತಾ ಬಂದಿರುವುದು ಜಗಜಾಹಿರಾಗಿದೆ. ಇದೀಗ ಕಾಂಗ್ರೆಸ್ ನ ವಿಶೇಷವಾಗಿ ಸಿದ್ದರಾಮಯ್ಯನವರ ಹಿಂದುಳಿದವರ ಏಳಿಗೆಯ ಮಂತ್ರ ಹುಸಿಯಾಗಿದೆ. ಚುನಾವಣೆಯಲ್ಲಿ ತಿರುಗುಬಾಣವಾಗುವ ಲಕ್ಷಣ ಗೋಚರಿಸಿವೆ. ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗಲೇ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ತಂಡವೊಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಮತ ನೀಡದಿರಲು ನಿರ್ಧರಿಸಿದೆ..

ಶಿರಾ ತಾಲೂಕಿನ ಮಾಗೋಡಿನಲ್ಲಿ ನಡೆದ ಹಿಂದುಳಿದ ವರ್ಗಗಳ ಸ್ವಾಮಿಜೀಗಳ ಸಭೆಯಲ್ಲಿ ಕಾಂಗ್ರೆಸ್ ವಿರುದ್ಧದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ರಾಜ್ಯದಲ್ಲಿ ಹಿಂದುಳಿದವ ಹೆಸರಲ್ಲಿ ಅಧಿಕಾರಕ್ಕೇರಿದ ಸಿಎಂ ನಂತರ ಆ ವರ್ಗವನ್ನೇ ಸಂಪೂರ್ಣ ಮರೆತ್ತಿದ್ದಾರೆ. ಅಹಿಂದ ವರ್ಗಕ್ಕೆ ಕಾಂಗ್ರೆಸ್ ಸರ್ಕಾರದಿಂದ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಸೇವಾಲಾಲ್ ಸ್ವಾಮೀಜಿ,  ಮಡಿವಾಳ ಮಾಚಿದೇವ ಶ್ರೀಗಳು ಹಾಗೂ ಸಂಗಣ್ಣ ಬಸವಾನಂದ ಸ್ವಾಮೀಜಿ ಸೇರಿ ಹಲವು ಹಿಂದುಳಿದ ವರ್ಗಗಳ ಸಮಾಜದ ಸ್ವಾಮೀಜಿಗಳು ಕಾಂಗ್ರೆಸ್ ಗೆ ಮತ ನೀಡದಿರಲು ನಿರ್ಧಾರ ಕೈಗೊಂಡಿದ್ದಾರ.

ಸಭೆ ನಡೆಸಿದ ನಂತರ ಎಲ್ಲ ಸ್ವಾಮೀಜಿಗಳು ಪಕ್ಷೇತರ ಅಭ್ಯರ್ಥಿ ಸಿ.ಎಂ. ನಾಗರಾಜು ಪರ ಪ್ರಚಾರ ನಡೆಸಿದ್ದಾರೆ. ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಈ ನಡೆ ಕಾಂಗ್ರೆಸ್ ಗೆ ಭಾರಿ ಹೊಡೆತ ನೀಡುವ ಎಲ್ಲ ಲಕ್ಷಣಗಳು ಗೋಚರಿಸಿವೆ. ಅಲ್ಲದೇ ಸ್ವಾಮೀಜಿಗಳೇ ಬೀದಿಗಿಳಿದು ಕಾಂಗ್ರೆಸ್ ವಿರುದ್ಧ ಪ್ರಚಾರ ಮಾಡಿದ್ದು, ಕೈಗೆ ಭಾರಿ ಆಘಾತ ಮೂಡಿಸಿದೆ.  ಸ್ವಾಮೀಜಿಗಳ ಕಾಂಗ್ರೆಸ್ ವಿರುದ್ಧದ ಈ ಅಭಿಯಾನ ರಾಜ್ಯಾಧ್ಯಂತ ಶೀಘ್ರದಲ್ಲೆ ವಿಸ್ತರಿಸಿದರೂ ಅಚ್ಚರಿಯಿಲ್ಲ.

 

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search