• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದ ಆರೋಪ ಹೊತ್ತಿರುವ ತೌಹಿದ್ ಖಾನ್ ವಿರುದ್ಧ ಏಕೆ ಪ್ರತಿಭಟನೆ ಇಲ್ಲ?

TNN Correspondent Posted On May 4, 2018
0


0
Shares
  • Share On Facebook
  • Tweet It

ಭೋಪಾಲ್: ದೇಶದಲ್ಲಿ ಇಬ್ಬಂದಿತನದ ಪರಾಕಾಷ್ಠೆ ನಡೆಯುತ್ತಿದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಲಭ್ಯವಾಗಿದೆ. ಇತ್ತೀಚೆಗೆ ಉತ್ತರ ಪ್ರದೇಶದ ಉನ್ನಾವೋ ಹಾಗೂ ಜಮ್ಮುಕಾಶ್ಮೀರದ ಕಠುವಾದಲ್ಲಿ ಬಾಲಕಿಯರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಲಾಯಿತು. ಇಡೀ ಹಿಂದೂ ಧರ್ಮವನ್ನು, ಹಿಂದೂಗಳನ್ನು ಕಟಕಟೆಗೆ ತಂದು ನಿಲ್ಲಿಸಲಾಯಿತು. ಏಕೆಂದರೆ ಅತ್ಯಾಚಾರ ಆರೋಪಿಗಳೆಲ್ಲರೂ ಹಿಂದೂಗಳೇ!

ಆದರೆ ಮಧ್ಯಪ್ರದೇಶದ ರಾಜನಗರ ಎಂಬಲ್ಲಿ ಏಪ್ರಿಲ್ 19ರಂದೇ ಕೇವಲ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ. ಆದರೂ ದೇಶದ ಯಾವ ಮೂಲೆಯಲ್ಲೂ ಪ್ರತಿಭಟನೆ ಮಾಡಿಲ್ಲ. ಯಾರೂ ಅತ್ಯಾಚಾರಿಯನ್ನು ಗಲ್ಲಿಗೇರಿಸಿ, ಸಾರ್ವಜನಿಕವಾಗಿ ಕಲ್ಲಿನಿಂದ ಒಡೆದು ಸಾಯಿಸಿ ಎಂಬ ಕೂಗು ಎದ್ದಿಲ್ಲ. ಏಕೆಂದರೆ ಅತ್ಯಾಚಾರದ ಆರೋಪ ಹೊಂದಿದ ಆರೋಪಿ ಮುಸ್ಲಿಂ. ಹೆಸರು ತೌಹಿದ್ ಖಾನ್.

ಹೌದು, ರಾಜನಗರದ ಪ್ರಸಿದ್ಧ ಖಾಜುರಾಹೋ ದೇವಾಲಯದಿಂದ ಕೇವಲ ಐದು ಕಿಲೋಮೀಟರ್ ದೂರದಲ್ಲಿರುವ ಸ್ಥಳದಲ್ಲಿ ತೌಹಿದ್ ಖಾನ್ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಬಾಲಕಿಯ ಗುಪ್ತಾಂಗದಿಂದ ರಕ್ತ ಬರುವುದನ್ನು ಕಂಡ ತಾಯಿ, ವೈದ್ಯಕೀಯ ತಪಾಸಣೆ ಬಳಿಕ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವುದು ತಿಳಿದುಬಂದಿದೆ.

ಕೊನೆಗೆ ಬಾಲಕಿಯ ತಾಯಿ ಸಲ್ಲಿಸಿರುವ ದೂರಿನ ಅನ್ವಯ ತೌಹಿದ್ ಖಾನ್ ನನ್ನು ಬಂಧಿಸಲಾಗಿದ್ದು, ಭಾರತೀಯ ದಂಡ ಸಂಹಿತೆ ಅನ್ವಯ 376, 450 ಹಾಗೂ ಪೋಕ್ಸೋ ಕಾಯಿದೆಯ ¾ ಸೆಕ್ಷನ್ ಅನ್ವಯ ಪ್ರಕರಣ ದಾಖಲಿಸಲಾಗಿದೆ.

ಒಂದಿಡೀ ಪ್ರಕರಣದಲ್ಲಿ ಎಳೆಯ ಕಂದಮ್ಮನ ಮೇಲೆ ಈತನೇ ಅತ್ಯಾಚಾರ ಎಸಗಿರುವ ಕುರಿತು ಮೇಲ್ನೋಟಕ್ಕೆ ಕಂಡು ಬಂದಿದೆ. ಹಿಂದೂ ದೇವಾಲಯದ ಸನಿಹದಲ್ಲೇ ಅತ್ಯಾಚಾರ ಎಸಗಲಾಗಿದೆ. ಇಷ್ಟಾದರೂ ಮೂರು ವರ್ಷದ ಬಾಲಕಿ ಪರ ಯಾವುದೇ ರಾಹುಲ್ ಗಾಂಧಿ, ಪ್ರಗತಿಪರರು, ಜೀವಪರರು, ಪ್ರಕಾಶ್ ರೈಗಳು ಧ್ವನಿ ಎತ್ತಿಲ್ಲವಲ್ಲ, ಇದಕ್ಕಿಂತ ಇಬ್ಬಂದಿತನ ಬೇಕೆ?

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search