• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದ ಆರೋಪ ಹೊತ್ತಿರುವ ತೌಹಿದ್ ಖಾನ್ ವಿರುದ್ಧ ಏಕೆ ಪ್ರತಿಭಟನೆ ಇಲ್ಲ?

TNN Correspondent Posted On May 4, 2018
0


0
Shares
  • Share On Facebook
  • Tweet It

ಭೋಪಾಲ್: ದೇಶದಲ್ಲಿ ಇಬ್ಬಂದಿತನದ ಪರಾಕಾಷ್ಠೆ ನಡೆಯುತ್ತಿದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಲಭ್ಯವಾಗಿದೆ. ಇತ್ತೀಚೆಗೆ ಉತ್ತರ ಪ್ರದೇಶದ ಉನ್ನಾವೋ ಹಾಗೂ ಜಮ್ಮುಕಾಶ್ಮೀರದ ಕಠುವಾದಲ್ಲಿ ಬಾಲಕಿಯರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಲಾಯಿತು. ಇಡೀ ಹಿಂದೂ ಧರ್ಮವನ್ನು, ಹಿಂದೂಗಳನ್ನು ಕಟಕಟೆಗೆ ತಂದು ನಿಲ್ಲಿಸಲಾಯಿತು. ಏಕೆಂದರೆ ಅತ್ಯಾಚಾರ ಆರೋಪಿಗಳೆಲ್ಲರೂ ಹಿಂದೂಗಳೇ!

ಆದರೆ ಮಧ್ಯಪ್ರದೇಶದ ರಾಜನಗರ ಎಂಬಲ್ಲಿ ಏಪ್ರಿಲ್ 19ರಂದೇ ಕೇವಲ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ. ಆದರೂ ದೇಶದ ಯಾವ ಮೂಲೆಯಲ್ಲೂ ಪ್ರತಿಭಟನೆ ಮಾಡಿಲ್ಲ. ಯಾರೂ ಅತ್ಯಾಚಾರಿಯನ್ನು ಗಲ್ಲಿಗೇರಿಸಿ, ಸಾರ್ವಜನಿಕವಾಗಿ ಕಲ್ಲಿನಿಂದ ಒಡೆದು ಸಾಯಿಸಿ ಎಂಬ ಕೂಗು ಎದ್ದಿಲ್ಲ. ಏಕೆಂದರೆ ಅತ್ಯಾಚಾರದ ಆರೋಪ ಹೊಂದಿದ ಆರೋಪಿ ಮುಸ್ಲಿಂ. ಹೆಸರು ತೌಹಿದ್ ಖಾನ್.

ಹೌದು, ರಾಜನಗರದ ಪ್ರಸಿದ್ಧ ಖಾಜುರಾಹೋ ದೇವಾಲಯದಿಂದ ಕೇವಲ ಐದು ಕಿಲೋಮೀಟರ್ ದೂರದಲ್ಲಿರುವ ಸ್ಥಳದಲ್ಲಿ ತೌಹಿದ್ ಖಾನ್ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಬಾಲಕಿಯ ಗುಪ್ತಾಂಗದಿಂದ ರಕ್ತ ಬರುವುದನ್ನು ಕಂಡ ತಾಯಿ, ವೈದ್ಯಕೀಯ ತಪಾಸಣೆ ಬಳಿಕ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವುದು ತಿಳಿದುಬಂದಿದೆ.

ಕೊನೆಗೆ ಬಾಲಕಿಯ ತಾಯಿ ಸಲ್ಲಿಸಿರುವ ದೂರಿನ ಅನ್ವಯ ತೌಹಿದ್ ಖಾನ್ ನನ್ನು ಬಂಧಿಸಲಾಗಿದ್ದು, ಭಾರತೀಯ ದಂಡ ಸಂಹಿತೆ ಅನ್ವಯ 376, 450 ಹಾಗೂ ಪೋಕ್ಸೋ ಕಾಯಿದೆಯ ¾ ಸೆಕ್ಷನ್ ಅನ್ವಯ ಪ್ರಕರಣ ದಾಖಲಿಸಲಾಗಿದೆ.

ಒಂದಿಡೀ ಪ್ರಕರಣದಲ್ಲಿ ಎಳೆಯ ಕಂದಮ್ಮನ ಮೇಲೆ ಈತನೇ ಅತ್ಯಾಚಾರ ಎಸಗಿರುವ ಕುರಿತು ಮೇಲ್ನೋಟಕ್ಕೆ ಕಂಡು ಬಂದಿದೆ. ಹಿಂದೂ ದೇವಾಲಯದ ಸನಿಹದಲ್ಲೇ ಅತ್ಯಾಚಾರ ಎಸಗಲಾಗಿದೆ. ಇಷ್ಟಾದರೂ ಮೂರು ವರ್ಷದ ಬಾಲಕಿ ಪರ ಯಾವುದೇ ರಾಹುಲ್ ಗಾಂಧಿ, ಪ್ರಗತಿಪರರು, ಜೀವಪರರು, ಪ್ರಕಾಶ್ ರೈಗಳು ಧ್ವನಿ ಎತ್ತಿಲ್ಲವಲ್ಲ, ಇದಕ್ಕಿಂತ ಇಬ್ಬಂದಿತನ ಬೇಕೆ?

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search