• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದ ಆರೋಪ ಹೊತ್ತಿರುವ ತೌಹಿದ್ ಖಾನ್ ವಿರುದ್ಧ ಏಕೆ ಪ್ರತಿಭಟನೆ ಇಲ್ಲ?

TNN Correspondent Posted On May 4, 2018
0


0
Shares
  • Share On Facebook
  • Tweet It

ಭೋಪಾಲ್: ದೇಶದಲ್ಲಿ ಇಬ್ಬಂದಿತನದ ಪರಾಕಾಷ್ಠೆ ನಡೆಯುತ್ತಿದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಲಭ್ಯವಾಗಿದೆ. ಇತ್ತೀಚೆಗೆ ಉತ್ತರ ಪ್ರದೇಶದ ಉನ್ನಾವೋ ಹಾಗೂ ಜಮ್ಮುಕಾಶ್ಮೀರದ ಕಠುವಾದಲ್ಲಿ ಬಾಲಕಿಯರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಲಾಯಿತು. ಇಡೀ ಹಿಂದೂ ಧರ್ಮವನ್ನು, ಹಿಂದೂಗಳನ್ನು ಕಟಕಟೆಗೆ ತಂದು ನಿಲ್ಲಿಸಲಾಯಿತು. ಏಕೆಂದರೆ ಅತ್ಯಾಚಾರ ಆರೋಪಿಗಳೆಲ್ಲರೂ ಹಿಂದೂಗಳೇ!

ಆದರೆ ಮಧ್ಯಪ್ರದೇಶದ ರಾಜನಗರ ಎಂಬಲ್ಲಿ ಏಪ್ರಿಲ್ 19ರಂದೇ ಕೇವಲ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ. ಆದರೂ ದೇಶದ ಯಾವ ಮೂಲೆಯಲ್ಲೂ ಪ್ರತಿಭಟನೆ ಮಾಡಿಲ್ಲ. ಯಾರೂ ಅತ್ಯಾಚಾರಿಯನ್ನು ಗಲ್ಲಿಗೇರಿಸಿ, ಸಾರ್ವಜನಿಕವಾಗಿ ಕಲ್ಲಿನಿಂದ ಒಡೆದು ಸಾಯಿಸಿ ಎಂಬ ಕೂಗು ಎದ್ದಿಲ್ಲ. ಏಕೆಂದರೆ ಅತ್ಯಾಚಾರದ ಆರೋಪ ಹೊಂದಿದ ಆರೋಪಿ ಮುಸ್ಲಿಂ. ಹೆಸರು ತೌಹಿದ್ ಖಾನ್.

ಹೌದು, ರಾಜನಗರದ ಪ್ರಸಿದ್ಧ ಖಾಜುರಾಹೋ ದೇವಾಲಯದಿಂದ ಕೇವಲ ಐದು ಕಿಲೋಮೀಟರ್ ದೂರದಲ್ಲಿರುವ ಸ್ಥಳದಲ್ಲಿ ತೌಹಿದ್ ಖಾನ್ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಬಾಲಕಿಯ ಗುಪ್ತಾಂಗದಿಂದ ರಕ್ತ ಬರುವುದನ್ನು ಕಂಡ ತಾಯಿ, ವೈದ್ಯಕೀಯ ತಪಾಸಣೆ ಬಳಿಕ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವುದು ತಿಳಿದುಬಂದಿದೆ.

ಕೊನೆಗೆ ಬಾಲಕಿಯ ತಾಯಿ ಸಲ್ಲಿಸಿರುವ ದೂರಿನ ಅನ್ವಯ ತೌಹಿದ್ ಖಾನ್ ನನ್ನು ಬಂಧಿಸಲಾಗಿದ್ದು, ಭಾರತೀಯ ದಂಡ ಸಂಹಿತೆ ಅನ್ವಯ 376, 450 ಹಾಗೂ ಪೋಕ್ಸೋ ಕಾಯಿದೆಯ ¾ ಸೆಕ್ಷನ್ ಅನ್ವಯ ಪ್ರಕರಣ ದಾಖಲಿಸಲಾಗಿದೆ.

ಒಂದಿಡೀ ಪ್ರಕರಣದಲ್ಲಿ ಎಳೆಯ ಕಂದಮ್ಮನ ಮೇಲೆ ಈತನೇ ಅತ್ಯಾಚಾರ ಎಸಗಿರುವ ಕುರಿತು ಮೇಲ್ನೋಟಕ್ಕೆ ಕಂಡು ಬಂದಿದೆ. ಹಿಂದೂ ದೇವಾಲಯದ ಸನಿಹದಲ್ಲೇ ಅತ್ಯಾಚಾರ ಎಸಗಲಾಗಿದೆ. ಇಷ್ಟಾದರೂ ಮೂರು ವರ್ಷದ ಬಾಲಕಿ ಪರ ಯಾವುದೇ ರಾಹುಲ್ ಗಾಂಧಿ, ಪ್ರಗತಿಪರರು, ಜೀವಪರರು, ಪ್ರಕಾಶ್ ರೈಗಳು ಧ್ವನಿ ಎತ್ತಿಲ್ಲವಲ್ಲ, ಇದಕ್ಕಿಂತ ಇಬ್ಬಂದಿತನ ಬೇಕೆ?

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search