• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದ ಆರೋಪ ಹೊತ್ತಿರುವ ತೌಹಿದ್ ಖಾನ್ ವಿರುದ್ಧ ಏಕೆ ಪ್ರತಿಭಟನೆ ಇಲ್ಲ?

TNN Correspondent Posted On May 4, 2018
0


0
Shares
  • Share On Facebook
  • Tweet It

ಭೋಪಾಲ್: ದೇಶದಲ್ಲಿ ಇಬ್ಬಂದಿತನದ ಪರಾಕಾಷ್ಠೆ ನಡೆಯುತ್ತಿದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಲಭ್ಯವಾಗಿದೆ. ಇತ್ತೀಚೆಗೆ ಉತ್ತರ ಪ್ರದೇಶದ ಉನ್ನಾವೋ ಹಾಗೂ ಜಮ್ಮುಕಾಶ್ಮೀರದ ಕಠುವಾದಲ್ಲಿ ಬಾಲಕಿಯರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಲಾಯಿತು. ಇಡೀ ಹಿಂದೂ ಧರ್ಮವನ್ನು, ಹಿಂದೂಗಳನ್ನು ಕಟಕಟೆಗೆ ತಂದು ನಿಲ್ಲಿಸಲಾಯಿತು. ಏಕೆಂದರೆ ಅತ್ಯಾಚಾರ ಆರೋಪಿಗಳೆಲ್ಲರೂ ಹಿಂದೂಗಳೇ!

ಆದರೆ ಮಧ್ಯಪ್ರದೇಶದ ರಾಜನಗರ ಎಂಬಲ್ಲಿ ಏಪ್ರಿಲ್ 19ರಂದೇ ಕೇವಲ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ. ಆದರೂ ದೇಶದ ಯಾವ ಮೂಲೆಯಲ್ಲೂ ಪ್ರತಿಭಟನೆ ಮಾಡಿಲ್ಲ. ಯಾರೂ ಅತ್ಯಾಚಾರಿಯನ್ನು ಗಲ್ಲಿಗೇರಿಸಿ, ಸಾರ್ವಜನಿಕವಾಗಿ ಕಲ್ಲಿನಿಂದ ಒಡೆದು ಸಾಯಿಸಿ ಎಂಬ ಕೂಗು ಎದ್ದಿಲ್ಲ. ಏಕೆಂದರೆ ಅತ್ಯಾಚಾರದ ಆರೋಪ ಹೊಂದಿದ ಆರೋಪಿ ಮುಸ್ಲಿಂ. ಹೆಸರು ತೌಹಿದ್ ಖಾನ್.

ಹೌದು, ರಾಜನಗರದ ಪ್ರಸಿದ್ಧ ಖಾಜುರಾಹೋ ದೇವಾಲಯದಿಂದ ಕೇವಲ ಐದು ಕಿಲೋಮೀಟರ್ ದೂರದಲ್ಲಿರುವ ಸ್ಥಳದಲ್ಲಿ ತೌಹಿದ್ ಖಾನ್ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಬಾಲಕಿಯ ಗುಪ್ತಾಂಗದಿಂದ ರಕ್ತ ಬರುವುದನ್ನು ಕಂಡ ತಾಯಿ, ವೈದ್ಯಕೀಯ ತಪಾಸಣೆ ಬಳಿಕ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವುದು ತಿಳಿದುಬಂದಿದೆ.

ಕೊನೆಗೆ ಬಾಲಕಿಯ ತಾಯಿ ಸಲ್ಲಿಸಿರುವ ದೂರಿನ ಅನ್ವಯ ತೌಹಿದ್ ಖಾನ್ ನನ್ನು ಬಂಧಿಸಲಾಗಿದ್ದು, ಭಾರತೀಯ ದಂಡ ಸಂಹಿತೆ ಅನ್ವಯ 376, 450 ಹಾಗೂ ಪೋಕ್ಸೋ ಕಾಯಿದೆಯ ¾ ಸೆಕ್ಷನ್ ಅನ್ವಯ ಪ್ರಕರಣ ದಾಖಲಿಸಲಾಗಿದೆ.

ಒಂದಿಡೀ ಪ್ರಕರಣದಲ್ಲಿ ಎಳೆಯ ಕಂದಮ್ಮನ ಮೇಲೆ ಈತನೇ ಅತ್ಯಾಚಾರ ಎಸಗಿರುವ ಕುರಿತು ಮೇಲ್ನೋಟಕ್ಕೆ ಕಂಡು ಬಂದಿದೆ. ಹಿಂದೂ ದೇವಾಲಯದ ಸನಿಹದಲ್ಲೇ ಅತ್ಯಾಚಾರ ಎಸಗಲಾಗಿದೆ. ಇಷ್ಟಾದರೂ ಮೂರು ವರ್ಷದ ಬಾಲಕಿ ಪರ ಯಾವುದೇ ರಾಹುಲ್ ಗಾಂಧಿ, ಪ್ರಗತಿಪರರು, ಜೀವಪರರು, ಪ್ರಕಾಶ್ ರೈಗಳು ಧ್ವನಿ ಎತ್ತಿಲ್ಲವಲ್ಲ, ಇದಕ್ಕಿಂತ ಇಬ್ಬಂದಿತನ ಬೇಕೆ?

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search