• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದ ಆರೋಪ ಹೊತ್ತಿರುವ ತೌಹಿದ್ ಖಾನ್ ವಿರುದ್ಧ ಏಕೆ ಪ್ರತಿಭಟನೆ ಇಲ್ಲ?

TNN Correspondent Posted On May 4, 2018
0


0
Shares
  • Share On Facebook
  • Tweet It

ಭೋಪಾಲ್: ದೇಶದಲ್ಲಿ ಇಬ್ಬಂದಿತನದ ಪರಾಕಾಷ್ಠೆ ನಡೆಯುತ್ತಿದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಲಭ್ಯವಾಗಿದೆ. ಇತ್ತೀಚೆಗೆ ಉತ್ತರ ಪ್ರದೇಶದ ಉನ್ನಾವೋ ಹಾಗೂ ಜಮ್ಮುಕಾಶ್ಮೀರದ ಕಠುವಾದಲ್ಲಿ ಬಾಲಕಿಯರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಲಾಯಿತು. ಇಡೀ ಹಿಂದೂ ಧರ್ಮವನ್ನು, ಹಿಂದೂಗಳನ್ನು ಕಟಕಟೆಗೆ ತಂದು ನಿಲ್ಲಿಸಲಾಯಿತು. ಏಕೆಂದರೆ ಅತ್ಯಾಚಾರ ಆರೋಪಿಗಳೆಲ್ಲರೂ ಹಿಂದೂಗಳೇ!

ಆದರೆ ಮಧ್ಯಪ್ರದೇಶದ ರಾಜನಗರ ಎಂಬಲ್ಲಿ ಏಪ್ರಿಲ್ 19ರಂದೇ ಕೇವಲ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ. ಆದರೂ ದೇಶದ ಯಾವ ಮೂಲೆಯಲ್ಲೂ ಪ್ರತಿಭಟನೆ ಮಾಡಿಲ್ಲ. ಯಾರೂ ಅತ್ಯಾಚಾರಿಯನ್ನು ಗಲ್ಲಿಗೇರಿಸಿ, ಸಾರ್ವಜನಿಕವಾಗಿ ಕಲ್ಲಿನಿಂದ ಒಡೆದು ಸಾಯಿಸಿ ಎಂಬ ಕೂಗು ಎದ್ದಿಲ್ಲ. ಏಕೆಂದರೆ ಅತ್ಯಾಚಾರದ ಆರೋಪ ಹೊಂದಿದ ಆರೋಪಿ ಮುಸ್ಲಿಂ. ಹೆಸರು ತೌಹಿದ್ ಖಾನ್.

ಹೌದು, ರಾಜನಗರದ ಪ್ರಸಿದ್ಧ ಖಾಜುರಾಹೋ ದೇವಾಲಯದಿಂದ ಕೇವಲ ಐದು ಕಿಲೋಮೀಟರ್ ದೂರದಲ್ಲಿರುವ ಸ್ಥಳದಲ್ಲಿ ತೌಹಿದ್ ಖಾನ್ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಬಾಲಕಿಯ ಗುಪ್ತಾಂಗದಿಂದ ರಕ್ತ ಬರುವುದನ್ನು ಕಂಡ ತಾಯಿ, ವೈದ್ಯಕೀಯ ತಪಾಸಣೆ ಬಳಿಕ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವುದು ತಿಳಿದುಬಂದಿದೆ.

ಕೊನೆಗೆ ಬಾಲಕಿಯ ತಾಯಿ ಸಲ್ಲಿಸಿರುವ ದೂರಿನ ಅನ್ವಯ ತೌಹಿದ್ ಖಾನ್ ನನ್ನು ಬಂಧಿಸಲಾಗಿದ್ದು, ಭಾರತೀಯ ದಂಡ ಸಂಹಿತೆ ಅನ್ವಯ 376, 450 ಹಾಗೂ ಪೋಕ್ಸೋ ಕಾಯಿದೆಯ ¾ ಸೆಕ್ಷನ್ ಅನ್ವಯ ಪ್ರಕರಣ ದಾಖಲಿಸಲಾಗಿದೆ.

ಒಂದಿಡೀ ಪ್ರಕರಣದಲ್ಲಿ ಎಳೆಯ ಕಂದಮ್ಮನ ಮೇಲೆ ಈತನೇ ಅತ್ಯಾಚಾರ ಎಸಗಿರುವ ಕುರಿತು ಮೇಲ್ನೋಟಕ್ಕೆ ಕಂಡು ಬಂದಿದೆ. ಹಿಂದೂ ದೇವಾಲಯದ ಸನಿಹದಲ್ಲೇ ಅತ್ಯಾಚಾರ ಎಸಗಲಾಗಿದೆ. ಇಷ್ಟಾದರೂ ಮೂರು ವರ್ಷದ ಬಾಲಕಿ ಪರ ಯಾವುದೇ ರಾಹುಲ್ ಗಾಂಧಿ, ಪ್ರಗತಿಪರರು, ಜೀವಪರರು, ಪ್ರಕಾಶ್ ರೈಗಳು ಧ್ವನಿ ಎತ್ತಿಲ್ಲವಲ್ಲ, ಇದಕ್ಕಿಂತ ಇಬ್ಬಂದಿತನ ಬೇಕೆ?

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search