• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕ ಪೊಲೀಸರಿಗೆ ಕೇಸರಿ ಪಟ್ಟ ಕಟ್ಟಿದ ಮೇವಾನಿಗೆ ಖಡಕ್ ಉತ್ತರ

TNN Correspondent Posted On May 5, 2018
0


0
Shares
  • Share On Facebook
  • Tweet It

ಚಿಕ್ಕಮಗಳೂರು: ಪ್ರಶ್ನಿಸುವುದನ್ನೇ ಕಾಯಕ ಮಾಡಿಕೊಂಡಿರುವ ಜಿಗ್ನೇಶ್ ಮೇವಾನಿ, ಪ್ರಕಾಶ ರೈ ಅವರಂಥವರಿಗೆ ದೇಶದ ಸಂವಿಧಾನದ ಅಡಿಯಲ್ಲಿ ಕೈಗೊಂಡಿರುವ ನಿಯಮಗಳನ್ನೇ ಪ್ರಶ್ನಿಸುವ, ಆಡಳಿತ ವ್ಯವಸ್ಥೆಯನ್ನು ಕೀಳಾಗಿ ನೋಡುವ ಪ್ರವೃತಿ ಮುಂದುವರಿದಿದೆ. ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ  ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಪೊಲೀಸರು ದಾಖಲಿಸಿದ ಎಫ್‌ಐಆರ್‌ ದಾಖಲಿಸಿದಕ್ಕೆ ಮೇವಾನಿ ಪೊಲೀಸರನ್ನೇ ನಿಂದಿಸಿ ಟ್ವೀಟ್ ಮಾಡಿದ್ದರು. ಮೇವಾನಿ ಟ್ವೀಟ್ ಗೆ ಖಡಕ್ ಉತ್ತರ ನೀಡಿದ್ದಾರೆ.

ಮೇವಾನಿ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಚಿಕ್ಕಮಗಳೂರು ಪೊಲೀಸರು, ‘ಕಾರ್ಯಕ್ರಮ ರದ್ದುಪಡಿಸುವಲ್ಲಿ ಪೊಲೀಸರ ಪಾತ್ರವಿಲ್ಲ. ಚುನಾವಣಾಧಿಕಾರಿ ದೂರಿನಂತೆ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ಪೊಲೀಸರ ವೃತ್ತಿಧರ್ಮ  ಪ್ರಶ್ನಿಸಬೇಡಿ.. ಮುಂದಿನ ಬಾರಿ ಈ ರೀತಿ ಬಾಲಿಶ ಹೇಳಿಕೆ ನೀಡಬೇಡಿ.. ಪ್ರೌಢತೆಯಿಂದ ವರ್ತಿಸಿ ಎಂದು ಖಡಕ್ ಉತ್ತರ ನೀಡಿದ್ದಾರೆ.  ಮೇವಾನಿ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿರುವ ಚಿಕ್ಕಮಗಳೂರು ಎಸ್‌ಪಿ ಕೆ. ಅಣ್ಣಾಮಲೈ, ಪೊಲೀಸರ ಕರ್ತವ್ಯನಿಷ್ಠೆಯನ್ನು ಪ್ರಶ್ನಿಸುವುದು ನೋವು ಉಂಟು ಮಾಡಿದೆ’ ಎಂದು ಹೇಳಿದರು.

ಸಂವಿಧಾನ ಉಳಿವಿಗಾಗಿ ಕರ್ನಾಟಕ ಮತ್ತು ಹೋರಾಟ ಗೀತೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದ ಜಿಗ್ನೇಶ್ ಮೇವಾನಿ, ನಟ ಪ್ರಕಾಶ್‌ ರಾಜ್ ಮತ್ತು ಕಲ್ಕುಳಿ ವಿಠಲ್ ಹೆಗ್ಡೆ ಸಹಿತ 18 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಕಾರ್ಯಕ್ರಮ ಸಂಘಟಿಸಲು ಅನುಮತಿ ಕೋರಿ ಪತ್ರ ಬರೆದಿದ್ದರೂ, ಅನುಮತಿ ನೀಡದಿದ್ದರೂ, ಆದರೂ ನೂರಾರು ಜನರನ್ನು ಸೇರಿಸಿ ಕಾರ್ಯಕ್ರಮ ನಡೆಸಿ, ನೀತಿ ಸಂಹಿತೆ ಉಲ್ಲಂಘಿಸಲಾಗಿತ್ತು. ಈ ಕುರಿತು ಚುನಾವಣೆ ವೀಕ್ಷಕಿ ತುಷಾರಮಣಿ ಪೊಲೀಸರಿಗೆ ದೂರು ನೀಡಿದ್ದರು.

ನೀತಿ ಸಂಹಿತೆ ಉಲ್ಲಂಘನೆ ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆದರೆ ಈ ಬಗ್ಗೆ ಆಕ್ಷೇಪಿಸಿದ್ದ ಮೇವಾನಿ, ನಮ್ಮ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ನಾನು ಮತ್ತು ಪ್ರಕಾಶ್‌ ರಾಜ್‌ಗೆ ಮಾತನಾಡಲು ಪೊಲೀಸರು ಅವಕಾಶ ನೀಡಲಿಲ್ಲ. ಕರ್ನಾಟಕ ಪೊಲೀಸರು ಕೇಸರಿಕರಣಗೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದರು.

One more childish attempt to silence our voice. Me and @prakashraaj are nt allowed to speak at Chittamanglore for reasons best know to saffronized police of Karnataka. Fact that they can't ignore us indicates that BJP is scared of citizens who raise real concrete issue like jobs

— Jignesh Mevani (@jigneshmevani80) May 3, 2018

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search