• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕ ಪೊಲೀಸರಿಗೆ ಕೇಸರಿ ಪಟ್ಟ ಕಟ್ಟಿದ ಮೇವಾನಿಗೆ ಖಡಕ್ ಉತ್ತರ

TNN Correspondent Posted On May 5, 2018
0


0
Shares
  • Share On Facebook
  • Tweet It

ಚಿಕ್ಕಮಗಳೂರು: ಪ್ರಶ್ನಿಸುವುದನ್ನೇ ಕಾಯಕ ಮಾಡಿಕೊಂಡಿರುವ ಜಿಗ್ನೇಶ್ ಮೇವಾನಿ, ಪ್ರಕಾಶ ರೈ ಅವರಂಥವರಿಗೆ ದೇಶದ ಸಂವಿಧಾನದ ಅಡಿಯಲ್ಲಿ ಕೈಗೊಂಡಿರುವ ನಿಯಮಗಳನ್ನೇ ಪ್ರಶ್ನಿಸುವ, ಆಡಳಿತ ವ್ಯವಸ್ಥೆಯನ್ನು ಕೀಳಾಗಿ ನೋಡುವ ಪ್ರವೃತಿ ಮುಂದುವರಿದಿದೆ. ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ  ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಪೊಲೀಸರು ದಾಖಲಿಸಿದ ಎಫ್‌ಐಆರ್‌ ದಾಖಲಿಸಿದಕ್ಕೆ ಮೇವಾನಿ ಪೊಲೀಸರನ್ನೇ ನಿಂದಿಸಿ ಟ್ವೀಟ್ ಮಾಡಿದ್ದರು. ಮೇವಾನಿ ಟ್ವೀಟ್ ಗೆ ಖಡಕ್ ಉತ್ತರ ನೀಡಿದ್ದಾರೆ.

ಮೇವಾನಿ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಚಿಕ್ಕಮಗಳೂರು ಪೊಲೀಸರು, ‘ಕಾರ್ಯಕ್ರಮ ರದ್ದುಪಡಿಸುವಲ್ಲಿ ಪೊಲೀಸರ ಪಾತ್ರವಿಲ್ಲ. ಚುನಾವಣಾಧಿಕಾರಿ ದೂರಿನಂತೆ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ಪೊಲೀಸರ ವೃತ್ತಿಧರ್ಮ  ಪ್ರಶ್ನಿಸಬೇಡಿ.. ಮುಂದಿನ ಬಾರಿ ಈ ರೀತಿ ಬಾಲಿಶ ಹೇಳಿಕೆ ನೀಡಬೇಡಿ.. ಪ್ರೌಢತೆಯಿಂದ ವರ್ತಿಸಿ ಎಂದು ಖಡಕ್ ಉತ್ತರ ನೀಡಿದ್ದಾರೆ.  ಮೇವಾನಿ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿರುವ ಚಿಕ್ಕಮಗಳೂರು ಎಸ್‌ಪಿ ಕೆ. ಅಣ್ಣಾಮಲೈ, ಪೊಲೀಸರ ಕರ್ತವ್ಯನಿಷ್ಠೆಯನ್ನು ಪ್ರಶ್ನಿಸುವುದು ನೋವು ಉಂಟು ಮಾಡಿದೆ’ ಎಂದು ಹೇಳಿದರು.

ಸಂವಿಧಾನ ಉಳಿವಿಗಾಗಿ ಕರ್ನಾಟಕ ಮತ್ತು ಹೋರಾಟ ಗೀತೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದ ಜಿಗ್ನೇಶ್ ಮೇವಾನಿ, ನಟ ಪ್ರಕಾಶ್‌ ರಾಜ್ ಮತ್ತು ಕಲ್ಕುಳಿ ವಿಠಲ್ ಹೆಗ್ಡೆ ಸಹಿತ 18 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಕಾರ್ಯಕ್ರಮ ಸಂಘಟಿಸಲು ಅನುಮತಿ ಕೋರಿ ಪತ್ರ ಬರೆದಿದ್ದರೂ, ಅನುಮತಿ ನೀಡದಿದ್ದರೂ, ಆದರೂ ನೂರಾರು ಜನರನ್ನು ಸೇರಿಸಿ ಕಾರ್ಯಕ್ರಮ ನಡೆಸಿ, ನೀತಿ ಸಂಹಿತೆ ಉಲ್ಲಂಘಿಸಲಾಗಿತ್ತು. ಈ ಕುರಿತು ಚುನಾವಣೆ ವೀಕ್ಷಕಿ ತುಷಾರಮಣಿ ಪೊಲೀಸರಿಗೆ ದೂರು ನೀಡಿದ್ದರು.

ನೀತಿ ಸಂಹಿತೆ ಉಲ್ಲಂಘನೆ ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆದರೆ ಈ ಬಗ್ಗೆ ಆಕ್ಷೇಪಿಸಿದ್ದ ಮೇವಾನಿ, ನಮ್ಮ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ನಾನು ಮತ್ತು ಪ್ರಕಾಶ್‌ ರಾಜ್‌ಗೆ ಮಾತನಾಡಲು ಪೊಲೀಸರು ಅವಕಾಶ ನೀಡಲಿಲ್ಲ. ಕರ್ನಾಟಕ ಪೊಲೀಸರು ಕೇಸರಿಕರಣಗೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದರು.

One more childish attempt to silence our voice. Me and @prakashraaj are nt allowed to speak at Chittamanglore for reasons best know to saffronized police of Karnataka. Fact that they can't ignore us indicates that BJP is scared of citizens who raise real concrete issue like jobs

— Jignesh Mevani (@jigneshmevani80) May 3, 2018

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • 2
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!

  • Privacy Policy
  • Contact
© Tulunadu Infomedia.

Press enter/return to begin your search