• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶ ಭಕ್ತಿಗಿದು ಸಾಕ್ಷಿ: ಜಿನ್ನಾ ಭಾವಚಿತ್ರ ಸುಟ್ಟವರಿಗೆ ಒಂದು ಲಕ್ಷ ಬಹುಮಾನ ಎಂದ ಮುಸ್ಲಿಂ ಮುಖಂಡ

TNN Correspondent Posted On May 5, 2018
0


0
Shares
  • Share On Facebook
  • Tweet It

ರಾಮಪುರ: ಭಾರತವನ್ನು ಪಾಕಿಸ್ತಾನದ ಹೆಸರಲ್ಲಿ ಒಡೆದು, ಲಕ್ಷಾಂತರ ಹಿಂದೂಗಳ ಮಾರಣಹೋಮಕ್ಕೆ ಕಾರಣನಾದ ಪಾಕಿಸ್ತಾನದ ಜನಕ ಮಹಮ್ಮದ್ ಅಲಿ ಜಿನ್ನಾ ಮತ್ತು ಅವರ ರೀತಿಯ ವ್ಯಕ್ತಿತ್ವವನ್ನು ಹೊಂದಿದವರ ಭಾವಚಿತ್ರಗಳನ್ನು ಸುಟ್ಟವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಿಸುವ ಮೂಲಕ ಅಖಂಡ ಭಾರತದ ಕಲ್ಪನೆಯನ್ನು ಉತ್ತರ ಪ್ರದೇಶದ ಅಖಿಲ ಭಾರತೀಯ ಮುಸ್ಲಿಂ ಮಹಾಸಂಘದ ಅಧ್ಯಕ್ಷ ಫರಾತ್ ಅಲಿ ಖಾನ್ ಬಿತ್ತಿದ್ದಾರೆ.

ಅಲಿಘಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಭಾರತ ವಿಭಜಕ ಮಹಮ್ಮದ ಅಲಿ ಜಿನ್ನಾ ಭಾವಚಿತ್ರ ಅಳವಡಿಸಿರುವುದನ್ನು ತೆಗೆಯಬೇಕು ಎಂಬುದರ ಕುರಿತು ಉಂಟಾದ ಗಲಭೆಯ ಕುರಿತು ಈ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ. ಅಲಿಘಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಜಿನ್ನಾ ಭಾವಚಿತ್ರ ತೆಗೆಯಬೇಕು ಎಂದು ರಾಷ್ಟ್ರಭಕ್ತ ಸಂಘಟನೆಗಳು ಆಗ್ರಹಿಸಿ, ಪ್ರತಿಭಟನೆ ನಡೆಸಿದ್ದವು. ಇದನ್ನು ವಿರೋಧಿಸಿ ಕೆಲ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಇದರಿಂದ ವಿಶ್ವವಿದ್ಯಾಲಯದಲ್ಲಿ ಗಲಭೆಗಳು ನಡೆದಿದ್ದವು. ಜಿನ್ನಾ ಭಾವಚಿತ್ರ ಅಳವಡಿಸಿದಕ್ಕೆ ರಾಷ್ಟ್ರಾಧ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಗಲಭೆ ಕುರಿತು ಫರಾತ್ ಅಲಿ ಖಾನ್  ಆಕ್ರೋಶ ವ್ಯಕ್ತಪಡಿಸಿದ್ದು, ಜಿನ್ನಾ ಭಾವಚಿತ್ರವನ್ನು ಅಲಿಘಡಂ ಮುಸ್ಲಿಂ ವಿಶ್ವವಿದ್ಯಾಲಯದಿಂದ ತೆಗೆದು ಹಾಕಬೇಕು. ಪಾಕಿಸ್ತಾನದ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿಲ್ಲ. ನಾವೇಕೆ ಭಾರತದಲ್ಲಿ ದೇಶವಿರೋಧಿಗಳ ಭಾವಚಿತ್ರವನ್ನು ಅಳವಡಿಸಬೇಕು. ಜಿನ್ನಾ ತರಹದ ವ್ಯಕ್ತಿಗಳ ಭಾವಚಿತ್ರವನ್ನು ತೆಗೆದು ಹಾಕಬೇಕು. ಯಾರಾದರೂ ಮಹಮ್ಮದ್ ಅಲಿ ಜಿನ್ನಾ ಮತ್ತು ಆತರದ ವ್ಯಕ್ತಿಗಳ ಭಾವ ಚಿತ್ರ ಮತ್ತು ಪೋಸ್ಟರ್ ಗಳನ್ನು ಬಹಿರಂಗವಾಗಿ ಸುಟ್ಟುಹಾಕಿದರೇ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ದೇಶವಿರೋಧಿ ಕೆಲ ಮುಸ್ಲಿಂ ಸಂಘಟನೆಗಳಿಗೆ ತಕ್ಕ ಉತ್ತರವನ್ನು ಫರಾತ್ ಅಲಿ ಖಾನ್ ನೀಡಿದ್ದಾರೆ.

#WATCH: Farhat Ali Khan, National Head of All-India Muslim Mahasangh says, 'I appeal everyone to tear & burn down posters of Jinnah & people like him. I announce a reward of Rs 1 Lakh for the one who burns down the poster.' (04.05.2018) pic.twitter.com/HLUcJBhw4R

— ANI UP/Uttarakhand (@ANINewsUP) May 4, 2018

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search