• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಮರ ಮತಕ್ಕಾಗಿ ಕಾಂಗ್ರೆಸ್ ಮುಖಂಡರೊಬ್ಬರು ಏನು ಮಾಡಿದ್ದಾರೆ ನೋಡಿ!

TNN Correspondent Posted On May 5, 2018
0


0
Shares
  • Share On Facebook
  • Tweet It

ದೇಶದಲ್ಲಿ ಪ್ರತಿಯೊಂದು ಸಹ ರಾಜಕೀಯದಿಂದ ಹೊರತಾಗಿಲ್ಲ ಎಂಬುದಕ್ಕೆ ನಿದರ್ಶನವೊಂದು ದೊರೆತಿದೆ. ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಮರ ಏಳಿಗೆಗೆ ಶೈಕ್ಷಣಿಕ ಸೇರಿ ಹಲವು ಮಾರ್ಗಗಳ ಮೂಲಕ ಸುಧಾರಣೆಗೆ ಮುಂದಾಗಿದ್ದರೆ, ಮತ್ತೊಂದೆಡೆ ಮುಸ್ಲಿಂ ಶಾಸಕರೊಬ್ಬರು ತಮ್ಮ ಸಮುದಾಯದ ಮತಗಳಿಗಾಗಿ ಸೌದಿ ಅರೇಬಿಯಾದ ಎದುರು ಕೈ ಚಾಚಿ ನಿಲ್ಲುವ ಮೂಲಕ ಎಲ್ಲ ಮುಸ್ಲಿಮರ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ.

ಹೌದು, ಕಾಂಗ್ರೆಸ್ಸಿನ ಹಿರಿಯ ಮುಖಂಡ ಮೊಹಮ್ಮದ್  ನಸೀಮ್ ಅವರು ಸೌದಿ ಅರೇಬಿಯಾದಲ್ಲಿ ಮುಸ್ಲಿಮರು ಉಮ್ರಾಆಚರಿಸಲು ತೆರಳಲಿದ್ದುಘ, ಇದಕ್ಕಾಗಿ ಮುಸ್ಲಿಮರ ಪ್ರಯಾಣದ ವಿಮಾನಯಾನದ ಬಾಡಿಗೆ ವೀಸಾ ಶುಲ್ಕ ಕಡಿತಗೊಳಿಸಬೇಕು ಎಂದು ಮನವಿ ಮಾಡುವ ಮೂಲಕ ಮುಸ್ಲಿಮರ ಸ್ವಾಭಿಮಾನ ಹರಾಜಿಗಿಟ್ಟಿದ್ದಾರೆ ಎಂಬ ಟೀಕೆ ವ್ಯಕ್ತವಾಗಿವೆ.

ಈ ಕುರಿತು ಮೊಹಮ್ಮದ್ ಅವರೇ ಸುದ್ದಿಗಾರರಿಗೆ ಮಾಹಿತಿ ನೀಡಿದ್ದು, ವಿಮಾನಯಾನದ ಬಾಡಿಗೆ ಹಾಗೂ ವೀಸಾ ಶುಲ್ಕ ಕಡಿತಗೊಳಿಸಬೇಕು ಎಂದು ಸೌದಿ ಅರೇಬಿಯಾ ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಈ ಹಿಂದೆಯೂ ಕಾಂಗ್ರೆಸ್ ಮುಸ್ಲಿಮರ ಮತಕ್ಕಾಗಿ ಮೆಕ್ಕಾ ಯಾತ್ರಿಕರಿಗೆ ರಿಯಾಯಿತಿ, ವೆಚ್ಚ ಭರಿಸುವ ಮೂಲಕ ಓಲೈಕೆಯ ರಾಜಕಾರಣ ಮಾಡಿತ್ತುಘಿ. ಆದರೆ ನರೇಂದ್ರ ಮೋದಿ ಅವರು ಇದನ್ನು ಕಡಿತಗೊಳಿಸಿ, ಆ ಹಣವನ್ನು ಮುಸ್ಲಿಂ ಮಹಿಳೆಯರ ಶಿಕ್ಷಣಕ್ಕಾಗಿ ವಿನಿಯೋಗಿಸುವ ಮೂಲಕ ಮುಸ್ಲಿಮರ ಏಳಿಗೆಗೆ ಮುಂದಾಗಿದ್ದಾರೆ.

ಆದರೆ ಇದೇ ಮುಸ್ಲಿಂ ಮುಖಂಡ ರಿಯಾಯಿತಿಗಾಗಿ ಸೌದಿ ಅರೇಬಿಯಾಕ್ಕೆ ಪತ್ರ ಬರೆಯುವ ಮೂಲಕ ತಮ್ಮ ಸಮುದಾಯದ ಸ್ವಾಭಿಮಾನಕ್ಕೇ ಧಕ್ಕೆ ತರುವ ಕೆಲಸ ಮಾಡಿದ್ದಾರೆ.

 

 

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search