• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಸ್ಸಾಮಿನಲ್ಲಿ ಐಸಿಸ್ ಎಂತಹ ಭೀತಿ ತಂದೊಡ್ಡಿದೆ ಗೊತ್ತಾ?

TNN Correspondent Posted On May 5, 2018
0


0
Shares
  • Share On Facebook
  • Tweet It

ಡಿಸ್ಪುರ: ಈಗಾಗಲೇ ಜಮ್ಮು-ಕಾಶ್ಮೀರದಲ್ಲಿ ಐಸಿಸ್ ಉಗ್ರರ ಭೀತಿ ಎದುರಾಗಿದ್ದು, ಹಲವು ಉಗ್ರರ ದಾಳಿಗಳ ಹಿಂದೆ ಐಸಿಸ್ ಕೈವಾಡ ಇದೆ ಎಂಬ ಶಂಕೆ ವ್ಯಕ್ತವಾಗುತ್ತಿವೆ. ಆದರೆ ಇದರ ಬೆನ್ನಲ್ಲೇ ಅಸ್ಸಾಮಿನಲ್ಲೂ ಐಸಿಸ್ ತಳವೂರಿರುವ ಕುರಿತು ಹಲವು ಲಕ್ಷಣಗಳು ಗೋಚರಿಸಿದ್ದುಘ, ಜನರನ್ನು ದಿಗ್ಭ್ರಮೆಗೊಳಿಸಿದೆ.

ಅಸ್ಸಾಂ ರಾಜ್ಯದ ಗೋಲ್ಪಾರ ಜಿಲ್ಲೆಯಲ್ಲಿ ಮರವೊಂದಕ್ಕೆ ಐಸಿಸ್ ಧ್ವಜ ನೇತು ಹಾಕಿದ್ದುಘ, ಧ್ವಜದಲ್ಲಿ ಐಸಿಸ್ ಸೇರಿ ಎಂಬ ಒಕ್ಕಣೆ ಇರುವುದು ಜನರಲ್ಲಿ ಭೀತಿ ಹುಟ್ಟಿಸಿದೆ.

ಒಂದು ವಾರದ ಹಿಂದಷ್ಟೇ ಜಾಯ್ನ್ ಐಸಿಸ್ ಎಂಬ ಒಕ್ಕಣೆ ಇರುವ ಧ್ವಜವನ್ನು ಮರವೊಂದಕ್ಕೆ ಕಟ್ಟಿದ ಬೆನ್ನಲ್ಲೇ ಮತ್ತೊಂದು ಧ್ವಜ ಕಂಡಿದ್ದುಘ, ಇದರಿಂದ ಭಯಭೀತರಾದ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಧ್ವಜ ತೆರವುಗೊಳಿಸಿದ್ದಾರೆ.

ಆದರೆ ಒಂದೇ ವಾರದಲ್ಲಿ ಎರಡು ಮರಕ್ಕೆ ಐಸಿಸ್ ಸೇರಿ ಎಂಬ ಧ್ವಜ ಕಂಡು ಬಂದಿರುವುದು ಹಲವು ಅನುಮಾನಗಳಿಗೆ ಈಡು ಮಾಡಿದೆ.

ಅಸ್ಸಾಮಿನಲ್ಲಿ ಐಸಿಸ್ ಎಷ್ಟರಮಟ್ಟಿಗೆ ತಳವೂರಿದೆ? ಇದಕ್ಕೆ ಸ್ಥಳೀಯವಾಗಿ ಬೆಂಬಲ ನೀಡುತ್ತಿಿರುವವರು ಯಾರು? ಎಷ್ಟು ಉಗ್ರರು ರಾಜ್ಯದಲ್ಲಿ ಬೀಡುಬಿಟ್ಟಿದ್ದಾರೆ? ರಾಜ್ಯದ ಯುವಕರು ಐಸಿಸ್ ಸೇರಿದ್ದಾರಾ? ಎಂಬ ಕುರಿತು ಹಲವು ಅನುಮಾನ ಮೂಡಿವೆ. ಈ ಕುರಿತು ಕ್ಷಿಪ್ರಗತಿಯಲ್ಲಿ ತನಿಖೆಯಾಗಬೇಕು ಎಂಬುದು ಜನರ ಒತ್ತಾಸೆಯಾಗಿದೆ.

 

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search