• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಸ್ಸಾಮಿನಲ್ಲಿ ಐಸಿಸ್ ಎಂತಹ ಭೀತಿ ತಂದೊಡ್ಡಿದೆ ಗೊತ್ತಾ?

TNN Correspondent Posted On May 5, 2018
0


0
Shares
  • Share On Facebook
  • Tweet It

ಡಿಸ್ಪುರ: ಈಗಾಗಲೇ ಜಮ್ಮು-ಕಾಶ್ಮೀರದಲ್ಲಿ ಐಸಿಸ್ ಉಗ್ರರ ಭೀತಿ ಎದುರಾಗಿದ್ದು, ಹಲವು ಉಗ್ರರ ದಾಳಿಗಳ ಹಿಂದೆ ಐಸಿಸ್ ಕೈವಾಡ ಇದೆ ಎಂಬ ಶಂಕೆ ವ್ಯಕ್ತವಾಗುತ್ತಿವೆ. ಆದರೆ ಇದರ ಬೆನ್ನಲ್ಲೇ ಅಸ್ಸಾಮಿನಲ್ಲೂ ಐಸಿಸ್ ತಳವೂರಿರುವ ಕುರಿತು ಹಲವು ಲಕ್ಷಣಗಳು ಗೋಚರಿಸಿದ್ದುಘ, ಜನರನ್ನು ದಿಗ್ಭ್ರಮೆಗೊಳಿಸಿದೆ.

ಅಸ್ಸಾಂ ರಾಜ್ಯದ ಗೋಲ್ಪಾರ ಜಿಲ್ಲೆಯಲ್ಲಿ ಮರವೊಂದಕ್ಕೆ ಐಸಿಸ್ ಧ್ವಜ ನೇತು ಹಾಕಿದ್ದುಘ, ಧ್ವಜದಲ್ಲಿ ಐಸಿಸ್ ಸೇರಿ ಎಂಬ ಒಕ್ಕಣೆ ಇರುವುದು ಜನರಲ್ಲಿ ಭೀತಿ ಹುಟ್ಟಿಸಿದೆ.

ಒಂದು ವಾರದ ಹಿಂದಷ್ಟೇ ಜಾಯ್ನ್ ಐಸಿಸ್ ಎಂಬ ಒಕ್ಕಣೆ ಇರುವ ಧ್ವಜವನ್ನು ಮರವೊಂದಕ್ಕೆ ಕಟ್ಟಿದ ಬೆನ್ನಲ್ಲೇ ಮತ್ತೊಂದು ಧ್ವಜ ಕಂಡಿದ್ದುಘ, ಇದರಿಂದ ಭಯಭೀತರಾದ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಧ್ವಜ ತೆರವುಗೊಳಿಸಿದ್ದಾರೆ.

ಆದರೆ ಒಂದೇ ವಾರದಲ್ಲಿ ಎರಡು ಮರಕ್ಕೆ ಐಸಿಸ್ ಸೇರಿ ಎಂಬ ಧ್ವಜ ಕಂಡು ಬಂದಿರುವುದು ಹಲವು ಅನುಮಾನಗಳಿಗೆ ಈಡು ಮಾಡಿದೆ.

ಅಸ್ಸಾಮಿನಲ್ಲಿ ಐಸಿಸ್ ಎಷ್ಟರಮಟ್ಟಿಗೆ ತಳವೂರಿದೆ? ಇದಕ್ಕೆ ಸ್ಥಳೀಯವಾಗಿ ಬೆಂಬಲ ನೀಡುತ್ತಿಿರುವವರು ಯಾರು? ಎಷ್ಟು ಉಗ್ರರು ರಾಜ್ಯದಲ್ಲಿ ಬೀಡುಬಿಟ್ಟಿದ್ದಾರೆ? ರಾಜ್ಯದ ಯುವಕರು ಐಸಿಸ್ ಸೇರಿದ್ದಾರಾ? ಎಂಬ ಕುರಿತು ಹಲವು ಅನುಮಾನ ಮೂಡಿವೆ. ಈ ಕುರಿತು ಕ್ಷಿಪ್ರಗತಿಯಲ್ಲಿ ತನಿಖೆಯಾಗಬೇಕು ಎಂಬುದು ಜನರ ಒತ್ತಾಸೆಯಾಗಿದೆ.

 

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search