• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಸ್ಸಾಮಿನಲ್ಲಿ ಐಸಿಸ್ ಎಂತಹ ಭೀತಿ ತಂದೊಡ್ಡಿದೆ ಗೊತ್ತಾ?

TNN Correspondent Posted On May 5, 2018


  • Share On Facebook
  • Tweet It

ಡಿಸ್ಪುರ: ಈಗಾಗಲೇ ಜಮ್ಮು-ಕಾಶ್ಮೀರದಲ್ಲಿ ಐಸಿಸ್ ಉಗ್ರರ ಭೀತಿ ಎದುರಾಗಿದ್ದು, ಹಲವು ಉಗ್ರರ ದಾಳಿಗಳ ಹಿಂದೆ ಐಸಿಸ್ ಕೈವಾಡ ಇದೆ ಎಂಬ ಶಂಕೆ ವ್ಯಕ್ತವಾಗುತ್ತಿವೆ. ಆದರೆ ಇದರ ಬೆನ್ನಲ್ಲೇ ಅಸ್ಸಾಮಿನಲ್ಲೂ ಐಸಿಸ್ ತಳವೂರಿರುವ ಕುರಿತು ಹಲವು ಲಕ್ಷಣಗಳು ಗೋಚರಿಸಿದ್ದುಘ, ಜನರನ್ನು ದಿಗ್ಭ್ರಮೆಗೊಳಿಸಿದೆ.

ಅಸ್ಸಾಂ ರಾಜ್ಯದ ಗೋಲ್ಪಾರ ಜಿಲ್ಲೆಯಲ್ಲಿ ಮರವೊಂದಕ್ಕೆ ಐಸಿಸ್ ಧ್ವಜ ನೇತು ಹಾಕಿದ್ದುಘ, ಧ್ವಜದಲ್ಲಿ ಐಸಿಸ್ ಸೇರಿ ಎಂಬ ಒಕ್ಕಣೆ ಇರುವುದು ಜನರಲ್ಲಿ ಭೀತಿ ಹುಟ್ಟಿಸಿದೆ.

ಒಂದು ವಾರದ ಹಿಂದಷ್ಟೇ ಜಾಯ್ನ್ ಐಸಿಸ್ ಎಂಬ ಒಕ್ಕಣೆ ಇರುವ ಧ್ವಜವನ್ನು ಮರವೊಂದಕ್ಕೆ ಕಟ್ಟಿದ ಬೆನ್ನಲ್ಲೇ ಮತ್ತೊಂದು ಧ್ವಜ ಕಂಡಿದ್ದುಘ, ಇದರಿಂದ ಭಯಭೀತರಾದ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಧ್ವಜ ತೆರವುಗೊಳಿಸಿದ್ದಾರೆ.

ಆದರೆ ಒಂದೇ ವಾರದಲ್ಲಿ ಎರಡು ಮರಕ್ಕೆ ಐಸಿಸ್ ಸೇರಿ ಎಂಬ ಧ್ವಜ ಕಂಡು ಬಂದಿರುವುದು ಹಲವು ಅನುಮಾನಗಳಿಗೆ ಈಡು ಮಾಡಿದೆ.

ಅಸ್ಸಾಮಿನಲ್ಲಿ ಐಸಿಸ್ ಎಷ್ಟರಮಟ್ಟಿಗೆ ತಳವೂರಿದೆ? ಇದಕ್ಕೆ ಸ್ಥಳೀಯವಾಗಿ ಬೆಂಬಲ ನೀಡುತ್ತಿಿರುವವರು ಯಾರು? ಎಷ್ಟು ಉಗ್ರರು ರಾಜ್ಯದಲ್ಲಿ ಬೀಡುಬಿಟ್ಟಿದ್ದಾರೆ? ರಾಜ್ಯದ ಯುವಕರು ಐಸಿಸ್ ಸೇರಿದ್ದಾರಾ? ಎಂಬ ಕುರಿತು ಹಲವು ಅನುಮಾನ ಮೂಡಿವೆ. ಈ ಕುರಿತು ಕ್ಷಿಪ್ರಗತಿಯಲ್ಲಿ ತನಿಖೆಯಾಗಬೇಕು ಎಂಬುದು ಜನರ ಒತ್ತಾಸೆಯಾಗಿದೆ.

 

  • Share On Facebook
  • Tweet It


- Advertisement -


Trending Now
ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
Tulunadu News March 31, 2023
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
Leave A Reply

  • Recent Posts

    • ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
  • Popular Posts

    • 1
      ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • 2
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 3
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 4
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 5
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search