• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಸ್ಸಾಮಿನಲ್ಲಿ ಐಸಿಸ್ ಎಂತಹ ಭೀತಿ ತಂದೊಡ್ಡಿದೆ ಗೊತ್ತಾ?

TNN Correspondent Posted On May 5, 2018
0


0
Shares
  • Share On Facebook
  • Tweet It

ಡಿಸ್ಪುರ: ಈಗಾಗಲೇ ಜಮ್ಮು-ಕಾಶ್ಮೀರದಲ್ಲಿ ಐಸಿಸ್ ಉಗ್ರರ ಭೀತಿ ಎದುರಾಗಿದ್ದು, ಹಲವು ಉಗ್ರರ ದಾಳಿಗಳ ಹಿಂದೆ ಐಸಿಸ್ ಕೈವಾಡ ಇದೆ ಎಂಬ ಶಂಕೆ ವ್ಯಕ್ತವಾಗುತ್ತಿವೆ. ಆದರೆ ಇದರ ಬೆನ್ನಲ್ಲೇ ಅಸ್ಸಾಮಿನಲ್ಲೂ ಐಸಿಸ್ ತಳವೂರಿರುವ ಕುರಿತು ಹಲವು ಲಕ್ಷಣಗಳು ಗೋಚರಿಸಿದ್ದುಘ, ಜನರನ್ನು ದಿಗ್ಭ್ರಮೆಗೊಳಿಸಿದೆ.

ಅಸ್ಸಾಂ ರಾಜ್ಯದ ಗೋಲ್ಪಾರ ಜಿಲ್ಲೆಯಲ್ಲಿ ಮರವೊಂದಕ್ಕೆ ಐಸಿಸ್ ಧ್ವಜ ನೇತು ಹಾಕಿದ್ದುಘ, ಧ್ವಜದಲ್ಲಿ ಐಸಿಸ್ ಸೇರಿ ಎಂಬ ಒಕ್ಕಣೆ ಇರುವುದು ಜನರಲ್ಲಿ ಭೀತಿ ಹುಟ್ಟಿಸಿದೆ.

ಒಂದು ವಾರದ ಹಿಂದಷ್ಟೇ ಜಾಯ್ನ್ ಐಸಿಸ್ ಎಂಬ ಒಕ್ಕಣೆ ಇರುವ ಧ್ವಜವನ್ನು ಮರವೊಂದಕ್ಕೆ ಕಟ್ಟಿದ ಬೆನ್ನಲ್ಲೇ ಮತ್ತೊಂದು ಧ್ವಜ ಕಂಡಿದ್ದುಘ, ಇದರಿಂದ ಭಯಭೀತರಾದ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಧ್ವಜ ತೆರವುಗೊಳಿಸಿದ್ದಾರೆ.

ಆದರೆ ಒಂದೇ ವಾರದಲ್ಲಿ ಎರಡು ಮರಕ್ಕೆ ಐಸಿಸ್ ಸೇರಿ ಎಂಬ ಧ್ವಜ ಕಂಡು ಬಂದಿರುವುದು ಹಲವು ಅನುಮಾನಗಳಿಗೆ ಈಡು ಮಾಡಿದೆ.

ಅಸ್ಸಾಮಿನಲ್ಲಿ ಐಸಿಸ್ ಎಷ್ಟರಮಟ್ಟಿಗೆ ತಳವೂರಿದೆ? ಇದಕ್ಕೆ ಸ್ಥಳೀಯವಾಗಿ ಬೆಂಬಲ ನೀಡುತ್ತಿಿರುವವರು ಯಾರು? ಎಷ್ಟು ಉಗ್ರರು ರಾಜ್ಯದಲ್ಲಿ ಬೀಡುಬಿಟ್ಟಿದ್ದಾರೆ? ರಾಜ್ಯದ ಯುವಕರು ಐಸಿಸ್ ಸೇರಿದ್ದಾರಾ? ಎಂಬ ಕುರಿತು ಹಲವು ಅನುಮಾನ ಮೂಡಿವೆ. ಈ ಕುರಿತು ಕ್ಷಿಪ್ರಗತಿಯಲ್ಲಿ ತನಿಖೆಯಾಗಬೇಕು ಎಂಬುದು ಜನರ ಒತ್ತಾಸೆಯಾಗಿದೆ.

 

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search