• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಸ್ಸಾಮಿನಲ್ಲಿ ಐಸಿಸ್ ಎಂತಹ ಭೀತಿ ತಂದೊಡ್ಡಿದೆ ಗೊತ್ತಾ?

TNN Correspondent Posted On May 5, 2018
0


0
Shares
  • Share On Facebook
  • Tweet It

ಡಿಸ್ಪುರ: ಈಗಾಗಲೇ ಜಮ್ಮು-ಕಾಶ್ಮೀರದಲ್ಲಿ ಐಸಿಸ್ ಉಗ್ರರ ಭೀತಿ ಎದುರಾಗಿದ್ದು, ಹಲವು ಉಗ್ರರ ದಾಳಿಗಳ ಹಿಂದೆ ಐಸಿಸ್ ಕೈವಾಡ ಇದೆ ಎಂಬ ಶಂಕೆ ವ್ಯಕ್ತವಾಗುತ್ತಿವೆ. ಆದರೆ ಇದರ ಬೆನ್ನಲ್ಲೇ ಅಸ್ಸಾಮಿನಲ್ಲೂ ಐಸಿಸ್ ತಳವೂರಿರುವ ಕುರಿತು ಹಲವು ಲಕ್ಷಣಗಳು ಗೋಚರಿಸಿದ್ದುಘ, ಜನರನ್ನು ದಿಗ್ಭ್ರಮೆಗೊಳಿಸಿದೆ.

ಅಸ್ಸಾಂ ರಾಜ್ಯದ ಗೋಲ್ಪಾರ ಜಿಲ್ಲೆಯಲ್ಲಿ ಮರವೊಂದಕ್ಕೆ ಐಸಿಸ್ ಧ್ವಜ ನೇತು ಹಾಕಿದ್ದುಘ, ಧ್ವಜದಲ್ಲಿ ಐಸಿಸ್ ಸೇರಿ ಎಂಬ ಒಕ್ಕಣೆ ಇರುವುದು ಜನರಲ್ಲಿ ಭೀತಿ ಹುಟ್ಟಿಸಿದೆ.

ಒಂದು ವಾರದ ಹಿಂದಷ್ಟೇ ಜಾಯ್ನ್ ಐಸಿಸ್ ಎಂಬ ಒಕ್ಕಣೆ ಇರುವ ಧ್ವಜವನ್ನು ಮರವೊಂದಕ್ಕೆ ಕಟ್ಟಿದ ಬೆನ್ನಲ್ಲೇ ಮತ್ತೊಂದು ಧ್ವಜ ಕಂಡಿದ್ದುಘ, ಇದರಿಂದ ಭಯಭೀತರಾದ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಧ್ವಜ ತೆರವುಗೊಳಿಸಿದ್ದಾರೆ.

ಆದರೆ ಒಂದೇ ವಾರದಲ್ಲಿ ಎರಡು ಮರಕ್ಕೆ ಐಸಿಸ್ ಸೇರಿ ಎಂಬ ಧ್ವಜ ಕಂಡು ಬಂದಿರುವುದು ಹಲವು ಅನುಮಾನಗಳಿಗೆ ಈಡು ಮಾಡಿದೆ.

ಅಸ್ಸಾಮಿನಲ್ಲಿ ಐಸಿಸ್ ಎಷ್ಟರಮಟ್ಟಿಗೆ ತಳವೂರಿದೆ? ಇದಕ್ಕೆ ಸ್ಥಳೀಯವಾಗಿ ಬೆಂಬಲ ನೀಡುತ್ತಿಿರುವವರು ಯಾರು? ಎಷ್ಟು ಉಗ್ರರು ರಾಜ್ಯದಲ್ಲಿ ಬೀಡುಬಿಟ್ಟಿದ್ದಾರೆ? ರಾಜ್ಯದ ಯುವಕರು ಐಸಿಸ್ ಸೇರಿದ್ದಾರಾ? ಎಂಬ ಕುರಿತು ಹಲವು ಅನುಮಾನ ಮೂಡಿವೆ. ಈ ಕುರಿತು ಕ್ಷಿಪ್ರಗತಿಯಲ್ಲಿ ತನಿಖೆಯಾಗಬೇಕು ಎಂಬುದು ಜನರ ಒತ್ತಾಸೆಯಾಗಿದೆ.

 

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search