• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಸ್ಸಾಮಿನಲ್ಲಿ ಐಸಿಸ್ ಎಂತಹ ಭೀತಿ ತಂದೊಡ್ಡಿದೆ ಗೊತ್ತಾ?

TNN Correspondent Posted On May 5, 2018
0


0
Shares
  • Share On Facebook
  • Tweet It

ಡಿಸ್ಪುರ: ಈಗಾಗಲೇ ಜಮ್ಮು-ಕಾಶ್ಮೀರದಲ್ಲಿ ಐಸಿಸ್ ಉಗ್ರರ ಭೀತಿ ಎದುರಾಗಿದ್ದು, ಹಲವು ಉಗ್ರರ ದಾಳಿಗಳ ಹಿಂದೆ ಐಸಿಸ್ ಕೈವಾಡ ಇದೆ ಎಂಬ ಶಂಕೆ ವ್ಯಕ್ತವಾಗುತ್ತಿವೆ. ಆದರೆ ಇದರ ಬೆನ್ನಲ್ಲೇ ಅಸ್ಸಾಮಿನಲ್ಲೂ ಐಸಿಸ್ ತಳವೂರಿರುವ ಕುರಿತು ಹಲವು ಲಕ್ಷಣಗಳು ಗೋಚರಿಸಿದ್ದುಘ, ಜನರನ್ನು ದಿಗ್ಭ್ರಮೆಗೊಳಿಸಿದೆ.

ಅಸ್ಸಾಂ ರಾಜ್ಯದ ಗೋಲ್ಪಾರ ಜಿಲ್ಲೆಯಲ್ಲಿ ಮರವೊಂದಕ್ಕೆ ಐಸಿಸ್ ಧ್ವಜ ನೇತು ಹಾಕಿದ್ದುಘ, ಧ್ವಜದಲ್ಲಿ ಐಸಿಸ್ ಸೇರಿ ಎಂಬ ಒಕ್ಕಣೆ ಇರುವುದು ಜನರಲ್ಲಿ ಭೀತಿ ಹುಟ್ಟಿಸಿದೆ.

ಒಂದು ವಾರದ ಹಿಂದಷ್ಟೇ ಜಾಯ್ನ್ ಐಸಿಸ್ ಎಂಬ ಒಕ್ಕಣೆ ಇರುವ ಧ್ವಜವನ್ನು ಮರವೊಂದಕ್ಕೆ ಕಟ್ಟಿದ ಬೆನ್ನಲ್ಲೇ ಮತ್ತೊಂದು ಧ್ವಜ ಕಂಡಿದ್ದುಘ, ಇದರಿಂದ ಭಯಭೀತರಾದ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಧ್ವಜ ತೆರವುಗೊಳಿಸಿದ್ದಾರೆ.

ಆದರೆ ಒಂದೇ ವಾರದಲ್ಲಿ ಎರಡು ಮರಕ್ಕೆ ಐಸಿಸ್ ಸೇರಿ ಎಂಬ ಧ್ವಜ ಕಂಡು ಬಂದಿರುವುದು ಹಲವು ಅನುಮಾನಗಳಿಗೆ ಈಡು ಮಾಡಿದೆ.

ಅಸ್ಸಾಮಿನಲ್ಲಿ ಐಸಿಸ್ ಎಷ್ಟರಮಟ್ಟಿಗೆ ತಳವೂರಿದೆ? ಇದಕ್ಕೆ ಸ್ಥಳೀಯವಾಗಿ ಬೆಂಬಲ ನೀಡುತ್ತಿಿರುವವರು ಯಾರು? ಎಷ್ಟು ಉಗ್ರರು ರಾಜ್ಯದಲ್ಲಿ ಬೀಡುಬಿಟ್ಟಿದ್ದಾರೆ? ರಾಜ್ಯದ ಯುವಕರು ಐಸಿಸ್ ಸೇರಿದ್ದಾರಾ? ಎಂಬ ಕುರಿತು ಹಲವು ಅನುಮಾನ ಮೂಡಿವೆ. ಈ ಕುರಿತು ಕ್ಷಿಪ್ರಗತಿಯಲ್ಲಿ ತನಿಖೆಯಾಗಬೇಕು ಎಂಬುದು ಜನರ ಒತ್ತಾಸೆಯಾಗಿದೆ.

 

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search