• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆ ಯೋಧನಿಗೆ ಬೆದರಿಕೆ ಹಾಕಿದ್ದ ಉಗ್ರ ಕೆಲವೇ ತಾಸುಗಳಲ್ಲಿ ಹೆಣವಾದ ಎಂದರೆ ಯೋಧನ ಕೆಚ್ಚೆದೆ ಎಂಥಾದ್ದಿರಬೇಕು!

TNN Correspondent Posted On May 5, 2018
0


0
Shares
  • Share On Facebook
  • Tweet It

ಶ್ರೀನಗರ: ಕಳೆದ ವಾರ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಮೀರ್ ಟೈಗರ್‌ನನ್ನು ಭಾರತೀಯ ‘ಭದ್ರತಾ ಸಿಬ್ಬಂದಿ ಎನ್‌ಕೌಂಟರ್ ಮಾಡಿ ಬಿಸಾಕುವ ಮೂಲಕ ಶೌರ್ಯತನ ಮೆರೆದಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ.

ಹೀಗೆ, ಹಿಜ್ಬುಲ್ ಕ್ರಿಮಿಯನ್ನು ಹತ್ಯೆ ಮಾಡುವ ಶೌರ್ಯದ ಹಿಂದೆ ಯೋಧರೊಬ್ಬರ ಶೌರ್ಯ ಹಾಗೂ ಚಾಣಾಕ್ಷತನದ ನಡೆ ಇದೆ ಎಂಬುದು ತುಂಬ ಜನರಿಗೆ ಗೊತ್ತಿಲ್ಲ.

ಹೌದು, ‘ಭದ್ರತಾ ಸಿಬ್ಬಂದಿ ತನ್ನನ್ನು ಹತ್ಯೆ ಮಾಡುವ ಮುನ್ನ ಉಗ್ರ ಸಮೀರ್ ಟೈಗರ್ 44ನೇ ರಾಷ್ಟ್ರೀಯ ರೈಫಲ್ಸ್ ನ ಮೇಜರ್ ರೋಹಿತ್ ಶುಕ್ಲಾ ಅವರಿಗೆ ಬೆದರಿಕೆ ಹಾಕಿದ್ದ. ಆದರೆ ಇದರಿಂದ ಕುಪಿತಗೊಂಡ ಮೇಜರ್ ರೋಹಿತ್ ಶುಕ್ಲಾ ಪುಲ್ವಾಮಾದಲ್ಲಿ ಉಗ್ರ ತಂಗಿದ್ದ ಸ್ಥಳಕ್ಕೆ ಸೇನೆ ನುಗ್ಗಿಸಿ ಆತ ಕೊನೆಯುಸಿರು ಎಳೆಯುವಂತೆ ಮಾಡಿದರು.

ಹೀಗೆ ರೋಹಿತ್ ಶುಕ್ಲಾ ಸೈನ್ಯವನ್ನು ಮುನ್ನಡೆಸಿ ಪುಲ್ವಾಮಾದಲ್ಲಿ ಉಗ್ರ ಅಡಗಿದ್ದ ತಾಣದ ಮೇಲೆ ಸಿಬ್ಬಂದಿ ಗುಂಡಿನ ಸುರಿಮಳೆಗೈಯುತ್ತಲ್ಲೇ ಬೆಚ್ಚಿಬಿದ್ದ ಸಮೀರ್ ಆಗಯಾ ಎಂದು ಕಿರುಚಿರುವ ಕುರಿತ ವೀಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಲ್ಲದೆ ಭಾರತೀಯ ಸೈನಿಕರ ಮೇಲೆ ನಮಗಿರುವ ಹೆಮ್ಮೆಯೂ ಇಮ್ಮಡಿಯಾಗಿದೆ.

2016ರಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಬುರ್ಹಾನ್ ವಾನಿ ಸೈನಿಕರ ಗುಂಡಿಗೆ ಹತ್ಯೆಯಾದ ಬಳಿಕ ಚುರುಕಿನ ಸಂಘಟನೆಯಲ್ಲಿ ತೊಡಗಿದ್ದ ಸಮೀರ್, ಸುಮಾರು 11 ಉಗ್ರರ ನಾಯಕನಾಗಿ ಕೆಲಸ ಮಾಡುತ್ತಿದ್ದ. ಅಲ್ಲದೆ ಹಲವು ದಾಳಿಗಳ ರೂವಾರಿಯಾಗಿಯೂ ಕಾರ್ಯನಿರ್ವಹಿಸಿದ್ದ ಎನ್ನಲಾಗುತ್ತಿತ್ತು. ಆದರೇನಂತೆ ಯೋಧನಿಗೆ ಸವಾಲು ಹಾಕಿದ ಆತನ ಪ್ರಾಣ ಪಕ್ಷಿ  ಕ್ಷಣಮಾತ್ರದಲ್ಲೇ ಹಾರಿಹೋಯಿತು.

 

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search