• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಮ ಜನ್ಮಭೂಮಿ ಅಯೋಧ್ಯೆ ಆಕರ್ಷಣೆ ಹೆಚ್ಚಿಸಲು ಯೋಗಿ ಸರ್ಕಾರದಿಂದ ಭರ್ಜರಿ ಬಜೆಟ್

TNN Correspondent Posted On May 6, 2018
0


0
Shares
  • Share On Facebook
  • Tweet It

ಲಖನೌ: ದೇಶದ ಬೃಹತ್ ದೊಡ್ಡ ರಾಜ್ಯ, ಶ್ರೀರಾಮನ ಜನ್ಮಸ್ಥಾನ ಅಯೋಧ್ಯೆ ಇರುವ ಸ್ಥಳ, ಕಾಶೀ ವಿಶ್ವನಾಥನ ಪುಣ್ಯ ಸನ್ನಿಧಿ ಇರುವ ಉತ್ತರ ಪ್ರದೇಶದ ಮುಖ್ಯಮಂತ್ರಿಯ ಸ್ಥಾನವನ್ನು ಯೋಗಿ ಆದಿತ್ಯನಾಥ ವಹಿಸಿಕೊಂಡ ನಂತರ ಮಹತ್ತರ ಬದಲಾವಣೆಗಳನ್ನು ತಂದಿದೆ. ರಾಜ್ಯದಲ್ಲಿ ಅಪರಾಧ ಲೋಕವನ್ನು ಮಟ್ಟ ಹಾಕುವ ಮೂಲಕ ಹೊಸ ಭರವಸೆಯನ್ನು ಮೂಡಿಸಿದೆ. ಇದೀಗ ಕೋಟ್ಯಂತರ ಹಿಂದೂಗಳ ಶ್ರದ್ಧಾ ಕೇಂದ್ರವಾದ ಅಯೋಧ್ಯೆ ಶ್ರೀರಾಮನ ತಾಣವನ್ನು ಪ್ರವಾಸಿಗರಿಗೆ ಆಕರ್ಷಿಸುವಂತೆ ಮಾಡಲು ಭರ್ಜರಿ ಬಜೆಟ್ ನೀಡುವ ಮೂಲಕ ಹೊಸ ನಿರೀಕ್ಷೆಯನ್ನು ಯೋಗಿ ಸರ್ಕಾರ ಹುಟ್ಟಿಸಿದೆ.

ಅಯೋಧ್ಯೆಯ ಕೆಲವು ಪ್ರಮುಖ ಸ್ಥಾನಗಳ ಆಕರ್ಷಿಸುವಂತೆ ಮಾಡಲು ಯೋಗಿ ಆದಿತ್ಯನಾಥ್ ಸರ್ಕಾರ ಇದೀಗ ಮತ್ತೆ 10.7 ಕೋಟಿ ರೂಪಾಯಿ ನೀಡಿದೆ.  ಶೀಘ್ರದಲ್ಲಿ ಹಣ ಬಿಡುಗಡೆ ಮಾಡಲಾಗುವುದು. ಅಯೋಧ್ಯೆಯಲ್ಲಿರುವ ಸೀತಾ ಕುಂಡ, ವಿದ್ಯಾ ಕುಂಡ, ದಂಥವನ ಕುಂಡಗಳು ಸೇರಿ ಹಲವು ಪುರಾತನ ಸ್ಥಳಗಳನ್ನು ಅಭಿವೃದ್ಧಿ ಮಾಡಲಾಗುವುದು ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ಅಯೋಧ್ಯೆಯ ಅಭಿವೃದ್ಧಿ ಮತ್ತು ಸುಂದರಿಕರಣಗೊಳಿಸುವ ನೀತಿ ಯೋಗಿ ಆದಿತ್ಯನಾಥ ಅಧಿಕಾರಕ್ಕೆ ಬಂದಾಗಿನಿಂದಲು ಕ್ರಮ ಕೈಗೊಳ್ಳಲಾಗಿತ್ತು. ಅಯೋಧ್ಯೆಯಲ್ಲಿ ಮರ್ಯಾದಾ ಪುರುಷ ಶ್ರೀರಾಮನ ಬೃಹತ್ ಮೂರ್ತಿ ನಿರ್ಮಿಸಲು ಯೋಗಿ ನಿರ್ಧರಿಸಿದ್ದರು. ಪ್ರವಾಸೋಧ್ಯಮ ಇಲಾಖೆ ಮೂಲಕ ಧಾರ್ಮಿಕ ತಾಣಗಳನ್ನು ಇನ್ನಷ್ಟು ಆಕರ್ಷಣೆಗೊಳಿಸಿ, ಧಾರ್ಮಿಕ ಪ್ರವಾಸೋದ್ಯಕ್ಕೆ ಹೆಚ್ಚಿನ ಒತ್ತು ನೀಡಲು ಯೋಗಿ ಸರ್ಕಾರ ಪ್ರಯತ್ನಿಸುತ್ತಿದೆ. ಶ್ರೀರಾಮ ನವಮಿಯಂದು ಸಹಸ್ರ ಲಕ್ಷದೀಪ  ಕಾರ್ಯಕ್ರಮ ಆಯೋಜಿಸಿ ಇಡೀ ರಾಷ್ಟ್ರದ ಗಮನವನ್ನು ಯೋಗಿ ಸೆಳೆದಿದ್ದರು.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search