• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಮ ಜನ್ಮಭೂಮಿ ಅಯೋಧ್ಯೆ ಆಕರ್ಷಣೆ ಹೆಚ್ಚಿಸಲು ಯೋಗಿ ಸರ್ಕಾರದಿಂದ ಭರ್ಜರಿ ಬಜೆಟ್

TNN Correspondent Posted On May 6, 2018
0


0
Shares
  • Share On Facebook
  • Tweet It

ಲಖನೌ: ದೇಶದ ಬೃಹತ್ ದೊಡ್ಡ ರಾಜ್ಯ, ಶ್ರೀರಾಮನ ಜನ್ಮಸ್ಥಾನ ಅಯೋಧ್ಯೆ ಇರುವ ಸ್ಥಳ, ಕಾಶೀ ವಿಶ್ವನಾಥನ ಪುಣ್ಯ ಸನ್ನಿಧಿ ಇರುವ ಉತ್ತರ ಪ್ರದೇಶದ ಮುಖ್ಯಮಂತ್ರಿಯ ಸ್ಥಾನವನ್ನು ಯೋಗಿ ಆದಿತ್ಯನಾಥ ವಹಿಸಿಕೊಂಡ ನಂತರ ಮಹತ್ತರ ಬದಲಾವಣೆಗಳನ್ನು ತಂದಿದೆ. ರಾಜ್ಯದಲ್ಲಿ ಅಪರಾಧ ಲೋಕವನ್ನು ಮಟ್ಟ ಹಾಕುವ ಮೂಲಕ ಹೊಸ ಭರವಸೆಯನ್ನು ಮೂಡಿಸಿದೆ. ಇದೀಗ ಕೋಟ್ಯಂತರ ಹಿಂದೂಗಳ ಶ್ರದ್ಧಾ ಕೇಂದ್ರವಾದ ಅಯೋಧ್ಯೆ ಶ್ರೀರಾಮನ ತಾಣವನ್ನು ಪ್ರವಾಸಿಗರಿಗೆ ಆಕರ್ಷಿಸುವಂತೆ ಮಾಡಲು ಭರ್ಜರಿ ಬಜೆಟ್ ನೀಡುವ ಮೂಲಕ ಹೊಸ ನಿರೀಕ್ಷೆಯನ್ನು ಯೋಗಿ ಸರ್ಕಾರ ಹುಟ್ಟಿಸಿದೆ.

ಅಯೋಧ್ಯೆಯ ಕೆಲವು ಪ್ರಮುಖ ಸ್ಥಾನಗಳ ಆಕರ್ಷಿಸುವಂತೆ ಮಾಡಲು ಯೋಗಿ ಆದಿತ್ಯನಾಥ್ ಸರ್ಕಾರ ಇದೀಗ ಮತ್ತೆ 10.7 ಕೋಟಿ ರೂಪಾಯಿ ನೀಡಿದೆ.  ಶೀಘ್ರದಲ್ಲಿ ಹಣ ಬಿಡುಗಡೆ ಮಾಡಲಾಗುವುದು. ಅಯೋಧ್ಯೆಯಲ್ಲಿರುವ ಸೀತಾ ಕುಂಡ, ವಿದ್ಯಾ ಕುಂಡ, ದಂಥವನ ಕುಂಡಗಳು ಸೇರಿ ಹಲವು ಪುರಾತನ ಸ್ಥಳಗಳನ್ನು ಅಭಿವೃದ್ಧಿ ಮಾಡಲಾಗುವುದು ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ಅಯೋಧ್ಯೆಯ ಅಭಿವೃದ್ಧಿ ಮತ್ತು ಸುಂದರಿಕರಣಗೊಳಿಸುವ ನೀತಿ ಯೋಗಿ ಆದಿತ್ಯನಾಥ ಅಧಿಕಾರಕ್ಕೆ ಬಂದಾಗಿನಿಂದಲು ಕ್ರಮ ಕೈಗೊಳ್ಳಲಾಗಿತ್ತು. ಅಯೋಧ್ಯೆಯಲ್ಲಿ ಮರ್ಯಾದಾ ಪುರುಷ ಶ್ರೀರಾಮನ ಬೃಹತ್ ಮೂರ್ತಿ ನಿರ್ಮಿಸಲು ಯೋಗಿ ನಿರ್ಧರಿಸಿದ್ದರು. ಪ್ರವಾಸೋಧ್ಯಮ ಇಲಾಖೆ ಮೂಲಕ ಧಾರ್ಮಿಕ ತಾಣಗಳನ್ನು ಇನ್ನಷ್ಟು ಆಕರ್ಷಣೆಗೊಳಿಸಿ, ಧಾರ್ಮಿಕ ಪ್ರವಾಸೋದ್ಯಕ್ಕೆ ಹೆಚ್ಚಿನ ಒತ್ತು ನೀಡಲು ಯೋಗಿ ಸರ್ಕಾರ ಪ್ರಯತ್ನಿಸುತ್ತಿದೆ. ಶ್ರೀರಾಮ ನವಮಿಯಂದು ಸಹಸ್ರ ಲಕ್ಷದೀಪ  ಕಾರ್ಯಕ್ರಮ ಆಯೋಜಿಸಿ ಇಡೀ ರಾಷ್ಟ್ರದ ಗಮನವನ್ನು ಯೋಗಿ ಸೆಳೆದಿದ್ದರು.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search