• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದುರ್ಗದಲ್ಲಿ ಮೋದಿ ಅಲೆ, ಒಬವ್ವ, ನಾಯಕರನ್ನು ಮರೆತ ಸಿದ್ದ ಸರ್ಕಾರದ ವಿರುದ್ಧ ಛಾಟಿ

TNN Correspondent Posted On May 6, 2018
0


0
Shares
  • Share On Facebook
  • Tweet It

ಚಿತ್ರದುರ್ಗ: ಹಿಂದೂಗಳ ಮಾರಣ ಹೋಮ ನಡೆಸಿದ ಟಿಪ್ಪು ಸುಲ್ತಾನನ್ನು ಆರಾಧಿಸಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಛಾಟಿ ಬೀಸಿದ್ದು, ಕಾಂಗ್ರೆಸ್ ಒನಕೆ ಒಬವ್ವ, ವೀರ ಮದಕರಿ ನಾಯಕರನ್ನು ಮರೆತು, ರಾಜ್ಯದ ಹಿತಾಸಕ್ತಿ ಬದಿಗೊತ್ತಿ. ಕೇವಲ ಚುನಾವಣೆಗಾಗಿ ಸುಲ್ತಾನರ ಜಯಂತಿ ಆಚರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಛಾಟಿ ಬೀಸಿದ್ದಾರೆ.

ಚಿತ್ರದುರ್ಗದಲ್ಲಿ ನಡೆದ ಬೃಹತ್ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಮೋದಿ, ದಲಿತ, ಕೆಳ ವರ್ಗದ ವೀರ ವನಿತೆ ಒನಕೆ ಒಬವ್ವರನ್ನು ಕಾಂಗ್ರೆಸ್ ಸರ್ಕಾರ ಅವಮಾನ ಮಾಡಿದೆ. ವೋಟಿಗಾಗಿ ಜನರನ್ನು, ಸಮಾಜವನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಇತಿಹಾಸವನ್ನು ತಿರುಚಿ, ಸುಲ್ತಾನರಿಗೆ ಸ್ವಾತಂತ್ರ್ಯ ಹೋರಾಟಗಾರರ ಪಟ್ಟ ಕಟ್ಟುತ್ತಿದೆ ಎಂದು ಆರೋಪಿಸಿದರು.

ಕರ್ನಾಟಕ ಸರ್ಕಾರ ಚಿತ್ರದುರ್ಗದ ಜನರ ಭಾವನೆಗಳೊಂದಿಗೆ ಆಟವಾಡಿದೆ. ನಮ್ಮ ಹೋರಾಟಗಾರರನ್ನು ಅವಮಾನಿಸಿದೆ. ಆದ್ದರಿಂದ ಈ ಸರ್ಕಾರಕ್ಕೆ ನಾವು ತಕ್ಕ ಪಾಠ ಕಲಿಸಬೇಕು. ರಾಜ್ಯದ ಜನರಿಗೆ ವಿಶ್ವಾಸಘಾತ ಉಂಟು ಮಾಡಿದೆ. ಇಂತಹ ವಿಭಜನಕಾರಿ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಬೇಕು ಎಂದು ಮೋದಿ ಮನವಿ ಮಾಡಿದರು.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search