• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾ, ಅಮೆರಿಕಕ್ಕಿಂತ ವೇಗ ಪಡೆಯಲಿದೆ ಭಾರತ ಆರ್ಥಿಕ ಸ್ಥಿತಿ: ಹಾರ್ವರ್ಡ್ ವಿವಿ

TNN Correspondent Posted On May 6, 2018
0


0
Shares
  • Share On Facebook
  • Tweet It

ನ್ಯೂಯಾರ್ಕ್: ಭಾರತ ಭವಿಷ್ಯದ ದಶಕಗಳಲ್ಲಿ ಆರ್ಥಿಕ ಸ್ಥಿತಿಯ ವೇಗ ತೀವ್ರವಾಗಲಿದೆ. ಇಡೀ ವಿಶ್ವದಲ್ಲೇ ಭಾರತ ಆರ್ಥಿಕ ಸ್ಥಿತಿ ತೀವ್ರ ವೇಗ ಪಡೆಯಲಿದೆ. ಭಾರತ ಆರ್ಥಿಕ ವೇಗ ಚೀನಾ ಮತ್ತು ಅಮೆರಿಕಕ್ಕಿಂತಲು ಹೆಚ್ಚು ವೇಗವಾಗಿ ಅಭಿವೃದ್ಧಿ ಹೊಂದಲಿದೆ ಎಂದು ನ್ಯೂಯಾರ್ಕ್ ನ ಹಾರ್ವರ್ಡ್ ವಿವಿ ಶ್ಲಾಘನೆ ವ್ಯಕ್ತಪಡಿಸಿದೆ.

ಹಾರ್ವರ್ಡ್ ವಿಶ್ವವಿದ್ಯಾಲಯದ ಅಂತಾರಾಷ್ಟ್ರೀಯ ಅಭಿವೃದ್ಧಿ ಕೇಂದ್ರದ ಈ ಚೇತೋಹಾರಿ ವಿಷಯ ಹೊರಹಾಕಿದೆ. ಆರ್ಥಿಕ ನೀತಿಗಳಲ್ಲಿ ಗುಣಮಟ್ಟದ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ದೇಶದ ಅಭಿವೃದ್ಧಿಗೆ ಹೊಸ ಕಲ್ಪನೆ ನೀಡುತ್ತಿರುವ ಭಾರತದ ಆರ್ಥಿಕ ವೇಗ ಮುಂದಿನ ದಶಕಗಳಲ್ಲಿ ತೀವ್ರವಾಗಲಿದೆ. ಈ ಸಾಲಿನಲ್ಲಿ ವಿಯೇಟ್ನಾಂ ಕೂಡ  ಉತ್ತಮ ಆರ್ಥಿಕ ನಿರ್ಧಾರಗಳ ಮೂಲಕ ಸುಸ್ಥಿರ ಸ್ಥಿತಿ ಕಾಯ್ದುಕೊಂಡಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದೆ.

ಪ್ರಸ್ತುತ ಸರ್ಕಾರದ ನಿರ್ಧಾರಗಳು ಭವಿಷ್ಯಕ್ಕೆ ಪೂರಕ: ಭಾರತ ಆರ್ಥಿಕ ಅಭಿವೃದ್ಧಿ ಹೆಚ್ಚಳವಾಗುತ್ತಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಪ್ರಥಮ ಸ್ಥಾನದಲ್ಲಿದ್ದು, ಪ್ರಸ್ತುತ 7.9 ಆರ್ಥಿಕ ಸ್ಥಿತಿ ಹೊಂದಿದೆ.  ಭಾರತದ ಸರ್ಕಾರ ಕೈಗೊಳ್ಳುತ್ತಿರುವ ನೂತನ ನಿಯಮಗಳು ಆರ್ಥಿಕ ಸ್ಥಿತಿಯ ಸುಧಾರಣಗೆ ಅನುಕೂಲ ಕಲ್ಪಿಸಲಿವೆ. ಅಲ್ಲದೇ ಭಾರತದಲ್ಲಿ ಕೆಮಿಕಲ್, ವಾಹನಗಳು, ಎಲೆಕ್ಟ್ರಿಷಿಯನ್ ಸೇರಿ ನಾನಾ ವಿಭಾಗಗಳ ಸುಧಾರಣೆ ಆರ್ಥಿಕ ಸುಧಾರಣಗೆ ಭಾರಿ ಕೊಡುಗೆ ನೀಡಲಿವೆ. ಪ್ರಸ್ತುತ ಕೈಗೊಳ್ಳುತ್ತಿರುವ ನಿರ್ಧಾರಗಳು ಮುಂದಿನ ದಶಕಗಳಲ್ಲಿ ಭಾರತದ ಆರ್ಥಿಕ ಸುಧಾರಣೆಗೆ ಮುನ್ನುಡಿ ಬರೆಯಲಿವೆ ಎಂದು ತಿಳಿಸಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search