• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾ, ಅಮೆರಿಕಕ್ಕಿಂತ ವೇಗ ಪಡೆಯಲಿದೆ ಭಾರತ ಆರ್ಥಿಕ ಸ್ಥಿತಿ: ಹಾರ್ವರ್ಡ್ ವಿವಿ

TNN Correspondent Posted On May 6, 2018
0


0
Shares
  • Share On Facebook
  • Tweet It

ನ್ಯೂಯಾರ್ಕ್: ಭಾರತ ಭವಿಷ್ಯದ ದಶಕಗಳಲ್ಲಿ ಆರ್ಥಿಕ ಸ್ಥಿತಿಯ ವೇಗ ತೀವ್ರವಾಗಲಿದೆ. ಇಡೀ ವಿಶ್ವದಲ್ಲೇ ಭಾರತ ಆರ್ಥಿಕ ಸ್ಥಿತಿ ತೀವ್ರ ವೇಗ ಪಡೆಯಲಿದೆ. ಭಾರತ ಆರ್ಥಿಕ ವೇಗ ಚೀನಾ ಮತ್ತು ಅಮೆರಿಕಕ್ಕಿಂತಲು ಹೆಚ್ಚು ವೇಗವಾಗಿ ಅಭಿವೃದ್ಧಿ ಹೊಂದಲಿದೆ ಎಂದು ನ್ಯೂಯಾರ್ಕ್ ನ ಹಾರ್ವರ್ಡ್ ವಿವಿ ಶ್ಲಾಘನೆ ವ್ಯಕ್ತಪಡಿಸಿದೆ.

ಹಾರ್ವರ್ಡ್ ವಿಶ್ವವಿದ್ಯಾಲಯದ ಅಂತಾರಾಷ್ಟ್ರೀಯ ಅಭಿವೃದ್ಧಿ ಕೇಂದ್ರದ ಈ ಚೇತೋಹಾರಿ ವಿಷಯ ಹೊರಹಾಕಿದೆ. ಆರ್ಥಿಕ ನೀತಿಗಳಲ್ಲಿ ಗುಣಮಟ್ಟದ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ದೇಶದ ಅಭಿವೃದ್ಧಿಗೆ ಹೊಸ ಕಲ್ಪನೆ ನೀಡುತ್ತಿರುವ ಭಾರತದ ಆರ್ಥಿಕ ವೇಗ ಮುಂದಿನ ದಶಕಗಳಲ್ಲಿ ತೀವ್ರವಾಗಲಿದೆ. ಈ ಸಾಲಿನಲ್ಲಿ ವಿಯೇಟ್ನಾಂ ಕೂಡ  ಉತ್ತಮ ಆರ್ಥಿಕ ನಿರ್ಧಾರಗಳ ಮೂಲಕ ಸುಸ್ಥಿರ ಸ್ಥಿತಿ ಕಾಯ್ದುಕೊಂಡಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದೆ.

ಪ್ರಸ್ತುತ ಸರ್ಕಾರದ ನಿರ್ಧಾರಗಳು ಭವಿಷ್ಯಕ್ಕೆ ಪೂರಕ: ಭಾರತ ಆರ್ಥಿಕ ಅಭಿವೃದ್ಧಿ ಹೆಚ್ಚಳವಾಗುತ್ತಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಪ್ರಥಮ ಸ್ಥಾನದಲ್ಲಿದ್ದು, ಪ್ರಸ್ತುತ 7.9 ಆರ್ಥಿಕ ಸ್ಥಿತಿ ಹೊಂದಿದೆ.  ಭಾರತದ ಸರ್ಕಾರ ಕೈಗೊಳ್ಳುತ್ತಿರುವ ನೂತನ ನಿಯಮಗಳು ಆರ್ಥಿಕ ಸ್ಥಿತಿಯ ಸುಧಾರಣಗೆ ಅನುಕೂಲ ಕಲ್ಪಿಸಲಿವೆ. ಅಲ್ಲದೇ ಭಾರತದಲ್ಲಿ ಕೆಮಿಕಲ್, ವಾಹನಗಳು, ಎಲೆಕ್ಟ್ರಿಷಿಯನ್ ಸೇರಿ ನಾನಾ ವಿಭಾಗಗಳ ಸುಧಾರಣೆ ಆರ್ಥಿಕ ಸುಧಾರಣಗೆ ಭಾರಿ ಕೊಡುಗೆ ನೀಡಲಿವೆ. ಪ್ರಸ್ತುತ ಕೈಗೊಳ್ಳುತ್ತಿರುವ ನಿರ್ಧಾರಗಳು ಮುಂದಿನ ದಶಕಗಳಲ್ಲಿ ಭಾರತದ ಆರ್ಥಿಕ ಸುಧಾರಣೆಗೆ ಮುನ್ನುಡಿ ಬರೆಯಲಿವೆ ಎಂದು ತಿಳಿಸಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search