• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಚೀನಾ, ಅಮೆರಿಕಕ್ಕಿಂತ ವೇಗ ಪಡೆಯಲಿದೆ ಭಾರತ ಆರ್ಥಿಕ ಸ್ಥಿತಿ: ಹಾರ್ವರ್ಡ್ ವಿವಿ

TNN Correspondent Posted On May 6, 2018


  • Share On Facebook
  • Tweet It

ನ್ಯೂಯಾರ್ಕ್: ಭಾರತ ಭವಿಷ್ಯದ ದಶಕಗಳಲ್ಲಿ ಆರ್ಥಿಕ ಸ್ಥಿತಿಯ ವೇಗ ತೀವ್ರವಾಗಲಿದೆ. ಇಡೀ ವಿಶ್ವದಲ್ಲೇ ಭಾರತ ಆರ್ಥಿಕ ಸ್ಥಿತಿ ತೀವ್ರ ವೇಗ ಪಡೆಯಲಿದೆ. ಭಾರತ ಆರ್ಥಿಕ ವೇಗ ಚೀನಾ ಮತ್ತು ಅಮೆರಿಕಕ್ಕಿಂತಲು ಹೆಚ್ಚು ವೇಗವಾಗಿ ಅಭಿವೃದ್ಧಿ ಹೊಂದಲಿದೆ ಎಂದು ನ್ಯೂಯಾರ್ಕ್ ನ ಹಾರ್ವರ್ಡ್ ವಿವಿ ಶ್ಲಾಘನೆ ವ್ಯಕ್ತಪಡಿಸಿದೆ.

ಹಾರ್ವರ್ಡ್ ವಿಶ್ವವಿದ್ಯಾಲಯದ ಅಂತಾರಾಷ್ಟ್ರೀಯ ಅಭಿವೃದ್ಧಿ ಕೇಂದ್ರದ ಈ ಚೇತೋಹಾರಿ ವಿಷಯ ಹೊರಹಾಕಿದೆ. ಆರ್ಥಿಕ ನೀತಿಗಳಲ್ಲಿ ಗುಣಮಟ್ಟದ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ದೇಶದ ಅಭಿವೃದ್ಧಿಗೆ ಹೊಸ ಕಲ್ಪನೆ ನೀಡುತ್ತಿರುವ ಭಾರತದ ಆರ್ಥಿಕ ವೇಗ ಮುಂದಿನ ದಶಕಗಳಲ್ಲಿ ತೀವ್ರವಾಗಲಿದೆ. ಈ ಸಾಲಿನಲ್ಲಿ ವಿಯೇಟ್ನಾಂ ಕೂಡ  ಉತ್ತಮ ಆರ್ಥಿಕ ನಿರ್ಧಾರಗಳ ಮೂಲಕ ಸುಸ್ಥಿರ ಸ್ಥಿತಿ ಕಾಯ್ದುಕೊಂಡಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದೆ.

ಪ್ರಸ್ತುತ ಸರ್ಕಾರದ ನಿರ್ಧಾರಗಳು ಭವಿಷ್ಯಕ್ಕೆ ಪೂರಕ: ಭಾರತ ಆರ್ಥಿಕ ಅಭಿವೃದ್ಧಿ ಹೆಚ್ಚಳವಾಗುತ್ತಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಪ್ರಥಮ ಸ್ಥಾನದಲ್ಲಿದ್ದು, ಪ್ರಸ್ತುತ 7.9 ಆರ್ಥಿಕ ಸ್ಥಿತಿ ಹೊಂದಿದೆ.  ಭಾರತದ ಸರ್ಕಾರ ಕೈಗೊಳ್ಳುತ್ತಿರುವ ನೂತನ ನಿಯಮಗಳು ಆರ್ಥಿಕ ಸ್ಥಿತಿಯ ಸುಧಾರಣಗೆ ಅನುಕೂಲ ಕಲ್ಪಿಸಲಿವೆ. ಅಲ್ಲದೇ ಭಾರತದಲ್ಲಿ ಕೆಮಿಕಲ್, ವಾಹನಗಳು, ಎಲೆಕ್ಟ್ರಿಷಿಯನ್ ಸೇರಿ ನಾನಾ ವಿಭಾಗಗಳ ಸುಧಾರಣೆ ಆರ್ಥಿಕ ಸುಧಾರಣಗೆ ಭಾರಿ ಕೊಡುಗೆ ನೀಡಲಿವೆ. ಪ್ರಸ್ತುತ ಕೈಗೊಳ್ಳುತ್ತಿರುವ ನಿರ್ಧಾರಗಳು ಮುಂದಿನ ದಶಕಗಳಲ್ಲಿ ಭಾರತದ ಆರ್ಥಿಕ ಸುಧಾರಣೆಗೆ ಮುನ್ನುಡಿ ಬರೆಯಲಿವೆ ಎಂದು ತಿಳಿಸಿದೆ.

  • Share On Facebook
  • Tweet It


- Advertisement -


Trending Now
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
Tulunadu News May 23, 2025
Leave A Reply

  • Recent Posts

    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
  • Popular Posts

    • 1
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 2
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 3
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 4
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 5
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search