• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಸ್ತೆ ಮೇಲೆ ನಮಾಜು ಬೇಡ, ಅದೇನಿದ್ದರೂ ಮಸೀದಿಯಲ್ಲಿ ಇಟ್ಟುಕೊಳ್ಳಿ ಎಂಬ ಖಡಕ್ ನುಡಿ ಯಾರದ್ದು ಗೊತ್ತಾ?

TNN Correspondent Posted On May 7, 2018
0


0
Shares
  • Share On Facebook
  • Tweet It

ಚಂಡೀಗಡ: ದೇಶದಲ್ಲಿ ಹಿಂದೂಗಳ ಆಚರಣೆಗಳೆಂದರೆ ಕಾಂಗ್ರೆಸ್ ಸೇರಿ ಹಲವು ರಾಜಕೀಯ ಪಕ್ಷಗಳು ಒಂದು ಕಲ್ಲು ಎಸೆದು ನೋಡುತ್ತವೆ. ಆದರೆ ಅದೇ ಬೇರೆ ಧರ್ಮದ ಆಚರಣೆಗಳನ್ನು ಕನಿಷ್ಠ ಪ್ರಶ್ನೆ ಮಾಡುವುದಿರಲಿ, ಮೂಢನಂಬಿಕೆಗಳ ಕುರಿತು ಸಹ ಸೊಲ್ಲೆತ್ತುವುದಿಲ್ಲ.

ಆದರೆ ಹರಿಯಾಣದ ಬಿಜೆಪಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಖಡಕ್ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, ಮುಸ್ಲಿಮರು ನಮಾಜ್ ಮಾಡುವುದನ್ನು ಮಸೀದಿ ಹಾಗೂ ಈದ್ಗಾಗಳಲ್ಲಿ ಇಟ್ಟುಕೊಳ್ಳಿ, ಅದನ್ನು ರಸ್ತೆಗೆ ತರಬೇಡಿ ಎಂದು ಸೂಚನೆ ನೀಡಿದ್ದಾರೆ.

ಹೌದು, ಇತ್ತೀಚೆಗೆ ಹರಿಯಾಣದ ಗುರಗಾಂವ್ ನ ವಾಜಿರಾಬಾದ್, ಅತುಲ್ ಕಟಾರಿಯಾ ಚೌಕ್, ಸೈಬರ್ ಪಾರ್ಕ್, ದಕ್ಷಿಣ ನಗರ ಸೇರಿ ಹಲವೆಡೆ ಹಲವು ಮುಸ್ಲಿಮರು ಬಹಿರಂಗವಾಗಿ ನಮಾಜ್ ಮಾಡಿದ್ದು, ಗಲಾಟೆಗೆ ಕಾರಣವಾಗಿತ್ತು. ಜನರಿಗೆ ತೊಂದರೆಯಾಗುತ್ತದೆ ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ, ಹಿಂದೂ ಕ್ರಾಂತಿ ದಳ ಸೇರಿ ಹಲವು ಸಂಘಟನೆಗಳ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದರು.

ಅಷ್ಟೇ ಅಲ್ಲ, ನಮಾಜ್ ಮಾಡುವವರು ಸಹ ಹಿಂದೂ ಸಂಘಟನೆಗಳ ವಿರುದ್ಧ ತಿರುಗಿಬಿದ್ದು ಪ್ರಕರಣ ಹಿಂಸಾರೂಪ ತಾಳುವ ಲಕ್ಷಣ ಗೋಚರಿಸಿದ್ದವು. ಆಗ ಮಧ್ಯಪ್ರವೇಶಿಸಿದ್ದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದರು. ಆದರೂ ನಮಾಜ್ ಮಾಡುವ ಪದ್ಧತಿ ನಿಲ್ಲದ ಕಾರಣ ಈಗ ರಾಜ್ಯ ಸರ್ಕಾರವೇ ಪ್ರಕಟಣೆ ಹೊರಡಿಸಿದೆ.

ಖಂಡಿತವಾಗಿಯೂ ಯಾವುದೇ ಧರ್ಮದವರು ನಮಾಜು, ಪ್ರಾರ್ಥನೆ ಮಾಡುವುದು ತಪ್ಪಲ್ಲ. ಹಾಗಂತ ಇನ್ನೊಬ್ಬರಿಗೆ ತೊಂದರೆಯಾಗದ ಹಾಗೆ, ಶಾಂತಿ ಕಾಪಾಡುವ ಹಾಗೆ ನೋಡಿಕೊಳ್ಳುವುದು ಸಹ ಮುಖ್ಯ ಎನಿಸುತ್ತದೆ. ಹಾಗಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಸ್ಲಿಮರು ಮಸೀದಿ ಹಾಗೂ ಈದ್ಗಾಗಳಲ್ಲಿ ಮಾತ್ರ ನಮಾಜ್ ಮಾಡಬೇಕು ಎಂದು ಮನೋಹರ್ ಲಾಲ್ ಖಟ್ಟರ್ ಆದೇಶ ಹೊರಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search