• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚುನಾವಣೆಗೆ ನಿಂತಿರುವ ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ ಎಷ್ಟು ಜನ ಕೇಸ್ ಎದುರಿಸುತ್ತಿದ್ದಾರೆ ಗೊತ್ತಾ?

TNN Correspondent Posted On May 7, 2018
0


0
Shares
  • Share On Facebook
  • Tweet It

ಬೆಂಗಳೂರು: ಆಡಳಿತ ವಿರೋಧಿ ಅಲೆಯಿದ್ದರೂ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶತಾಯ-ಗತಾಯ ಗೆಲುವು ಸಾಧಿಸಲೇಬೇಕು ಎಂದು ಶಪಥಗೈದಂತಿರುವ ಕಾಂಗ್ರೆಸ್, ಅದೇ ಭರದಲ್ಲಿ ಅಪರಾಧ ಹಿನ್ನೆಲೆಯುಳ್ಳವರಿಗೂ ಟಿಕೆಟ್ ನೀಡಿದೆ ಎಂಬುದಕ್ಕೆ ಮಹತ್ತರ ಅಂಶವೊಂದು ಬಹಿರಂಗವಾಗಿದ್ದು, ಕಾಂಗ್ರೆಸ್ಸಿನ ಗೂಂಡಾ ಸಂಸ್ಕೃತಿಗೆ ಇದು ಕನ್ನಡಿ ಹಿಡಿದಂತಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಹೌದು, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಎಂಬ ಸಂಸ್ಥೆ ಈ ಕುರಿತು ಅಧ್ಯಯನ ವರದಿ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ಸಿನ 220 ಅಭ್ಯರ್ಥಿಗಳಲ್ಲಿ ಶೇ.94ರಷ್ಟು ಅಭ್ಯರ್ಥಿಗಳು 207 ಅಭ್ಯರ್ಥಿಗಳು ಕೋಟ್ಯಧೀಶರು ಎಂದು ತಿಳಿದುಬಂದಿದ್ದು, ಸಮಾಜವಾದಿ ಮುಖ್ಯಮಂತ್ರಿಯವರ ಪಕ್ಷದಲ್ಲಿ ಇಷ್ಟೊಂದು ಕೋಟ್ಯಧೀಶರಿಗೆ ಟಿಕೆಟ್ ನೀಡಲಾಗಿದೆಯಾ ಎಂಬ ಅಚ್ಚರಿ ಕಾಡುತ್ತಿದೆ.

ಅಷ್ಟೇ ಅಲ್ಲ, ವರದಿ ಪ್ರಕಾರ ಈ 220 ಅಭ್ಯರ್ಥಿಗಳಲ್ಲಿ 59 ಅಭ್ಯರ್ಥಿಗಳು, ಅಂದರೆ ಶೇ.27ರಷ್ಟು ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ. ಇದರಲ್ಲೇ 32 ಅಭ್ಯರ್ಥಿಗಳು, ಅಂದರೆ ಶೇ.15ರಷ್ಟು ಜನ ಗಂಭೀರ ಅಪರಾಧ ಪ್ರಕರಣ ಎದುರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚೆಗಷ್ಟೇ ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಮೊಹಮ್ಮದ್ ನಲಪಾಡ್ ಹ್ಯಾರಿಸ್ ತಂದ ಎನ್.ಎ.ಹ್ಯಾರಿಸ್ ಅವರಿಗೂ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ತಾನು ಕ್ರಿಮಿನಲ್ ಕೇಸು ಎದುರಿಸುತ್ತಿರುವ ಅಭ್ಯರ್ಥಿಗಳಿಗೂ ಟಿಕೆಟ್ ನೀಡುವೆ ಎಂಬುದನ್ನು ಸಾಬೀತುಪಡಿಸಿತ್ತು. ಈಗ ಸುಮಾರು 57 ಜನ ಪ್ರಕರಣ ಎದುರಿಸುತ್ತಿದ್ದು, ಅವರಿಗೂ ಟಿಕೆಟ್ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search