• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡಾ.ಕೇಶವ್ ಬಲಿರಾಮ್ ಹೆಡ್ಗೆವಾರ್ ಸ್ಮಾರಕ ಇನ್ನು ಪ್ರವಾಸಿ ತಾಣವಾಗಿ ಮಹಾರಾಷ್ಟ್ರ ಸರ್ಕಾರ ಘೋಷಣೆ!

TNN Correspondent Posted On May 8, 2018
0


0
Shares
  • Share On Facebook
  • Tweet It

ಮುಂಬೈ: ಮಹಾರಾಷ್ಟ್ರ ಸರ್ಕಾರ ಮಹತ್ತರ ಘೋಷಣೆಯೊಂದನ್ನು ಮಾಡಿದ್ದು, ರಾಷ್ಟ್ರೀಯ ಸ್ವಯಂ ಸಂಘದ ಸಂಸ್ಥಾಪಕ ಡಾ.ಕೇಶವ ಬಲಿರಾಮ್ ಹೆಡ್ಗೆವಾರ್ ಸ್ಮಾರಕವನ್ನು ಪ್ರವಾಸಿ ತಾಣ ಎಂದು ಘೋಷಿಸಿದೆ.

ನಾಗಪುರದಲ್ಲಿ ಇರುವ ಸ್ಮೃತಿ ಮಂದಿರ ಎಂದೇ ಪ್ರಸಿದ್ಧಿಯಾಗಿರುವ ಸ್ಮಾರಕವನ್ನು ಮಹಾರಾಷ್ಟ್ರ ಪ್ರವಾಸೋದ್ಯಮ ಅಭಿವೃದ್ಧಿ ಕಾರ್ಪೋರೇಷನ್ ಹಾಗೂ ಜಿಲ್ಲಾ ಯೋಜನಾ ಆಯೋಗ ಶಿಫಾರಸಿನ ಮೇರೆಗೆ ಸಿ ಗ್ರೇಡ್ ಪ್ರವಾಸಿ ತಾಣದ ಸ್ಥಾನಮಾನ ನೀಡಿ ಘೋಷಣೆ ಮಾಡಿದೆ.

ನಾಗಪುರ ಬಿಜೆಪಿ ಉಪಾಧ್ಯಕ್ಷ ಭೂಷಣ್ ದಾವ್ಡೆ ಅವರು ಒಂದು ವರ್ಷದ ಹಿಂದೆ ನಾಗಪುರದ ರೇಷಿಮ್ ಬಾಗ್ ಸ್ಮೃತಿ ಮಂದಿರ್ ಸ್ಮಾರಕವನ್ನು ಪ್ರವಾಸಿ ತಾಣ ಎಂಬುದಾಗಿ ಘೋಷಿಸಬೇಕು ಎಂದು ಬೇಡಿಕೆ ಇಟ್ಟು ಮನವಿ ಸಲ್ಲಿಸಿದ್ದರು. ಈಗ ಒಂದು ವರ್ಷದ ಬಳಿಕ ಸ್ಥಾನಮಾನ ಸಿಕ್ಕಿದೆ.

ಸ್ಮೃತಿ ಮಂದಿರ್ ಪ್ರಮುಖ ಸ್ಮಾರಕವಾಗಿದ್ದು, ವಿಜಯ ದಶಮಿ ಸೇರಿ ಹಲವು ಪ್ರಮುಖ ದಿನಗಳಂದು ನೂರಾರು ಜನ ಸೇರುತ್ತಾರೆ. ಈಗ ಪ್ರವಾಸಿ ತಾಣ ಸ್ಥಾನಮಾನವೂ ಸಿಕ್ಕಿದ್ದು, ನಾಗಪುರ ನಗರ ಪಾಲಿಕೆ ಸ್ಮಾರಕದ ಅಭಿವೃದ್ಧಿಗೆ 3 ಕೋಟಿ ರೂಪಾಯಿ ಸಹ ಮಂಜೂರು ಮಾಡಿದೆ.

ಡಾ.ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರು ಬೇರೆ ನಾಲ್ಕು ಜನರೊಂದಿಗೆ ಸೇರಿ ಮಹಲ್ ಎಂಬಲ್ಲಿ 1925ರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯನ್ನು ಸ್ಥಾಪಿಸಿದರು. ಇವರು 1940ರಂದು ನಿಧನರಾಗಿದ್ದು, ನಾಗಪುರದಲ್ಲಿ ಶವಸಂಸ್ಕಾರ ಮಾಡಲಾಗಿತ್ತು. ಇದು ಮುಂದೆ ಸ್ಮಾರಕವಾಗಿ ಬದಲಾವಣೆಯಾಗಿತ್ತು.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search