• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಿನ್ನಾನನ್ನು ಬೆಂಬಲಿಸುವ ಮುಸ್ಲಿಮರ ವಿರುದ್ಧ ಫತ್ವಾ ಹೊರಡಿಸಿದ ಮೌಲ್ವಿ

TNN Correspondent Posted On May 9, 2018
0


0
Shares
  • Share On Facebook
  • Tweet It

ದೆಹಲಿ: ಅಲಿಘಡ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ದೇಶ ವಿಭಜನೆಯ ರೂವಾರಿ ಮಹಮ್ಮದ ಅಲಿ ಜಿನ್ನಾ ಭಾವಚಿತ್ರ ಅಳವಡಿಸಿರುವ ವಿವಾದ ತೀವ್ರವಾಗಿದ್ದು, ದಿನಕ್ಕೊಂದು ರೂಪ ಪಡೆಯುತ್ತಿದೆ. ಜಿನ್ನಾ ಭಾವಚಿತ್ರವನ್ನು ತೆಗೆದು ಹಾಕಬೇಕು ಎಂದು ಆಗ್ರಹಿಸಿ ಹಿಂದೂ ಪರ, ರಾಷ್ಟ್ರಭಕ್ತ ದೇಶಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಕೆಲವು ಮುಸ್ಲಿಂ ಸಂಘಟನೆಗಳು ದೇಶವಿರೋಧಿ ಜಿನ್ನಾ ಭಾವಚಿತ್ರ ಇರಲಿ ಎಂದು ಆಗ್ರಹಿಸಿದ್ದವು. ಇದಕ್ಕೆ ಪರ ವಿರೋಧ ಪ್ರತಿಕ್ರಿಯೆ ಬಂದಿದ್ದವು. ಇದೀಗ ದೇಶ ವಿಭಜಕ ಜಿನ್ನಾ ವಿರುದ್ಧ ಮುಸ್ಲಿಮರೆ ತಿರುಗಿಬಿದ್ದಿದ್ದು, ಜಿನ್ನಾನನ್ನು ಸಮರ್ಥಿಸುವವರ ವಿರುದ್ಧ ಮುಸ್ಲಿಂ ಮೌಲ್ವಿಯೊಬ್ಬರು ಫತ್ವಾ ಹೊರಡಿಸುವ ಮೂಲಕ, ದೇಶ ವಿರೋಧಿಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ.

ಬರೆಲಿಯ ಅಲಾ ಹಜರತ್ ದರ್ಗಾದ ಮೌಲ್ವಿ ಜಿನ್ನಾ ಬೆಂಬಲಿಸುವವರ ವಿರುದ್ಧ ಫತ್ವಾ ಹೊರಡಿಸಿದ್ದಾರೆ. ಭಾರತದ ಯಾವುದೇ ಮುಸ್ಲಿಮರು ಮಹಮ್ಮದ ಅಲಿ ಜಿನ್ನಾರನ್ನು ಬೆಂಬಲಿಸಬಾರದು. ಬೆಂಬಲಿಸುವುದು ತಪ್ಪು. ಜಿನ್ನಾ ಮುಸ್ಲಿಮರಿಗೆ ಮಾದರಿ ವ್ಯಕ್ತಿಯಲ್ಲ. ಆತ ವಿರೋಧಿ ರಾಷ್ಟ್ರದ ಜನಕ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲಿಘಡ ಮುಸ್ಲಿಂ ವಿವಿಯಲ್ಲಿ ಉಂಟಾಗಿರುವ ಗಲಭೆ ತೀವ್ರವಾಗಿ ಪ್ರತಿಭಟನೆ ವೇಳೆ ಪೊಲೀಸರು ಗಾಯಗೊಂಡಿದ್ದರು. ಅಲ್ಲದೇ ಇತ್ತೀಚೆಗೆ ಮುಸ್ಲಿಂ ಮುಖಂಡರೊಬ್ಬರು ದೇಶದ್ರೋಹಿ ಜಿನ್ನಾನ ಭಾವಚಿತ್ರ ಸುಟ್ಟು ಹಾಕಿದವರಿಗೆ ಒಂದು ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿ, ದೇಶಭಕ್ತಿ ಮೆರೆದಿದ್ದರು. ಇದೀಗ ಜಿನ್ನಾನನ್ನು ಬೆಂಬಲಿಸುವವರಿಗೆ ಫತ್ವಾ ಹೊರಡಿಸಿರುವುದು ಹೊಸ ಬದಲಾವಣೆಗೆ ಸಾಕ್ಷಿಯಾಗಿ ನಿಂತಿದೆ. ದೇಶದ ಮುಸ್ಲಿಂ ದೇಶ ಭಕ್ತರು ಎಂಬುದನ್ನು ದರ್ಗಾ ಮತ್ತು ಕೆಲ ಮುಸ್ಲಿಂ ಮುಖಂಡರು ಸಾಬೀತು ಪಡಿಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search