• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋಕಳ್ಳರನ್ನು ರಕ್ಷಿಸುತ್ತಿವೆಯಾ ಹಿಂದೂ ವಿರೋಧಿ ಮಾಧ್ಯಮಗಳು?

TNN Correspondent Posted On July 20, 2017
0


0
Shares
  • Share On Facebook
  • Tweet It

ಹೌದು ಇತ್ತೀಚೆಗೆ ಗೋರಕ್ಷಕರ ಮೇಲೆ ಕೇಳಿಬರುತ್ತಿರುವ ಆರೋಪಗಳ ಸತ್ಯಾಸತ್ಯತೆಯನ್ನು ತಿಳಿಯಲು ಹೊರಟಾಗ ಇಂಡಿಯಾ ಟುಡೇ ಮೂಲಕ ಇಂತಹದ್ದೊಂದು ಮಾಹಿತಿ ಹೊರಬಿದ್ದಿದೆ.ಆ ಮೂಲಕ ತನ್ನ ಸ್ವಾರ್ಥ ಸಾಧನೆಗಾಗಿ “ಗೋರಕ್ಷಕರ ದೌರ್ಜನ್ಯ”ಎಂಬ ಕಟ್ಟುಕತೆಗಳನ್ನು ಸ್ರಷ್ಠಿಸಿ ಗೋಕಳ್ಳರು ಮತ್ತು ಗೋಮಾಂಸ ಮಾಫಿಯಾದೊಂದಿಗೆ ಹಿಂದೂ ವಿರೋಧಿ ಮಾಧ್ಯಮಗಳು ಕೈ ಜೋಡಿಸಿರುವುದು ಬಹಿರಂಗವಾಗಿದೆ.

ಒಡಿಶಾ ದಲ್ಲಿ ಇತ್ತೀಚೆಗೆ ಹಲ್ಲೆಗೊಳಗಾದ ಸಾಫ್ಟ್‌ವೇರ್ ಇಂಜಿನಿಯರ್ ಕನ್ನನ್.

ಮರಳು ಮಾಫಿಯಾ,ಭೂ ಮಾಫಿಯಾ ಇತ್ಯಾದಿ ಕೇಳಿದ್ದೇವೆ,ಇದರೊಂದಿಗೆ ಪ್ರಸ್ತುತ ಗೋಮಾಂಸ ಮಾಫಿಯಾದ ಬ್ರಹತ್ ಜಾಲ ಬೆಳಕಿಗೆ ಬಂದಿದೆ.ಬಡ, ಮಧ್ಯಮ ವರ್ಗದ ಹಾಗೂ ಕ್ರಷಿಕರನ್ನು ಗುರಿಯಾಗಿಸಿಕೊಂಡು ಮಾರಕಾಯುಧಗಳ ಮೂಲಕ ಹಲ್ಲೆ ಮಾಡಿ,ಮನೆಯವರನ್ನು ಹೆದರಿಸಿ ಬೆದರಿಸಿ ಗೋವುಗಳನ್ನು ಕದಿಯಲಾಗುತ್ತದೆ.ಆ ಮೂಲಕ ಅಮಾನುಷವಾಗಿ ಮೂಕ ಪ್ರಾಣಿಗಳನ್ನು ಹಿಂಸೆ ಕೊಟ್ಟು ಕಸಾಯಿ ಖಾನೆಗಳಿಗೆ ಸಾಗಿಸಲಾಗುತ್ತದೆ.ಕೆಲವೊಂದು ಬಾರಿ ಇದರ ಮಾಹಿತಿ ತಿಳಿದ ಗೋರಕ್ಷಕರು ತಡೆಯಲು ಯತ್ನಿಸಿದಾಗ ಘರ್ಷಣೆ ಸಂಭವಿಸಿ ಬಹುತೇಕ ಘಟನೆಗಳಲ್ಲಿ ಗೋಕಳ್ಳರ ಬಳಿ ಮಾರಕಾಯುಧಗಳಿರುವುದರಿಂದ ಗೋರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆಗಳಾಗುತ್ತವೆ.100 ರಲ್ಲಿ 5% ಘಟನೆಗಳಲ್ಲಿ ಮಾತ್ರ ಗೋರಕ್ಷಕರು ಗೋಕಳ್ಳರನ್ನು ಸೆದೆ ಬಡಿಯಲು ಯಶಸ್ವಿಯಾಗುತ್ತಾರೆ.ಆದರೆ ಸತ್ಯ ಸಂಗತಿಗಳನ್ನು ಮರೆಮಾಚಿ ಕೇವಲ ಗೋಕಳ್ಳರ ಮೇಲೆ ನಡೆಯುವ ಹಲ್ಲೆಗಳನ್ನು ದೊಡ್ಡ ಮಟ್ಟದಲ್ಲಿ ಸುದ್ಧಿ ಮಾಡಲು ಯಶಸ್ವಿಯಾಗಿರುವ ಮಾಧ್ಯಮಗಳ ಬೆಳವಣಿಗೆ ಆತಂಕಕಾರಿಯಾಗಿದೆ.

ಕೆಲ ಮಾಧ್ಯಮಗಳನ್ನೇ ಖರೀದಿಸುವ ಮಟ್ಟಕ್ಕೆ ಈ ಗೋಮಾಂಸ ಮಾಫಿಯಾ ದಂಧೆ ಬೆಳೆದಿದ್ದು ಗೋಕಳ್ಳರ ಕರಾಳ ಮುಖವನ್ನು ಜಗತ್ತಿಗೆ ಮರೆಮಾಚಿ ನೈಜ ಗೋರಕ್ಷಕರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿದೆ.ಅಷ್ಟೇ ಅಲ್ಲದೇ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೂ ಸುಳ್ಳು ಸುದ್ಧಿಗಳನ್ನು ನೀಡುವ ಮೂಲಕ ದಿಕ್ಕು ತಪ್ಪಿಸುವ ಪ್ರಯತ್ನದಲ್ಲಿ ಯಶಸ್ವಿಯಾಗಿರುವುದು ಅತ್ಯಂತ ಆಘಾತಕಾರಿಯಾಗಿದೆ.ಇನ್ನಾದರೂ ವಾಸ್ತವ ಏನೆಂಬುವುದನ್ನು ತಿಳಿದು ಗೋಮಾಂಸ ಮಾಫಿಯಾ ಮಟ್ಟ ಹಾಕಲೇ ಬೇಕಾದ ಅನಿವಾರ್ಯತೆ ಎದುರಾಗಿದ್ದು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಈ ಬಗ್ಗೆ ಗಮನ ಹರಿಸಬೇಕಾಗಿದೆ.ಹಾಗೂ ಸಾಮಾನ್ಯ ಜನರು ಜನಜಾಗ್ರತಿ ಮೂಲಕ ನೈಜ ಗೋರಕ್ಷಕರ ಆತ್ಮಸ್ಥೈರ್ಯ ಹೆಚ್ಚಿಸಿ ಗೋಕಳ್ಳರಿಂದ ಅಮಾಯಕ ಗೋವುಗಳನ್ನು ರಕ್ಷಿಸಬೇಕಾಗಿದೆ.

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search