• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋಕಳ್ಳರನ್ನು ರಕ್ಷಿಸುತ್ತಿವೆಯಾ ಹಿಂದೂ ವಿರೋಧಿ ಮಾಧ್ಯಮಗಳು?

TNN Correspondent Posted On July 20, 2017
0


0
Shares
  • Share On Facebook
  • Tweet It

ಹೌದು ಇತ್ತೀಚೆಗೆ ಗೋರಕ್ಷಕರ ಮೇಲೆ ಕೇಳಿಬರುತ್ತಿರುವ ಆರೋಪಗಳ ಸತ್ಯಾಸತ್ಯತೆಯನ್ನು ತಿಳಿಯಲು ಹೊರಟಾಗ ಇಂಡಿಯಾ ಟುಡೇ ಮೂಲಕ ಇಂತಹದ್ದೊಂದು ಮಾಹಿತಿ ಹೊರಬಿದ್ದಿದೆ.ಆ ಮೂಲಕ ತನ್ನ ಸ್ವಾರ್ಥ ಸಾಧನೆಗಾಗಿ “ಗೋರಕ್ಷಕರ ದೌರ್ಜನ್ಯ”ಎಂಬ ಕಟ್ಟುಕತೆಗಳನ್ನು ಸ್ರಷ್ಠಿಸಿ ಗೋಕಳ್ಳರು ಮತ್ತು ಗೋಮಾಂಸ ಮಾಫಿಯಾದೊಂದಿಗೆ ಹಿಂದೂ ವಿರೋಧಿ ಮಾಧ್ಯಮಗಳು ಕೈ ಜೋಡಿಸಿರುವುದು ಬಹಿರಂಗವಾಗಿದೆ.

ಒಡಿಶಾ ದಲ್ಲಿ ಇತ್ತೀಚೆಗೆ ಹಲ್ಲೆಗೊಳಗಾದ ಸಾಫ್ಟ್‌ವೇರ್ ಇಂಜಿನಿಯರ್ ಕನ್ನನ್.

ಮರಳು ಮಾಫಿಯಾ,ಭೂ ಮಾಫಿಯಾ ಇತ್ಯಾದಿ ಕೇಳಿದ್ದೇವೆ,ಇದರೊಂದಿಗೆ ಪ್ರಸ್ತುತ ಗೋಮಾಂಸ ಮಾಫಿಯಾದ ಬ್ರಹತ್ ಜಾಲ ಬೆಳಕಿಗೆ ಬಂದಿದೆ.ಬಡ, ಮಧ್ಯಮ ವರ್ಗದ ಹಾಗೂ ಕ್ರಷಿಕರನ್ನು ಗುರಿಯಾಗಿಸಿಕೊಂಡು ಮಾರಕಾಯುಧಗಳ ಮೂಲಕ ಹಲ್ಲೆ ಮಾಡಿ,ಮನೆಯವರನ್ನು ಹೆದರಿಸಿ ಬೆದರಿಸಿ ಗೋವುಗಳನ್ನು ಕದಿಯಲಾಗುತ್ತದೆ.ಆ ಮೂಲಕ ಅಮಾನುಷವಾಗಿ ಮೂಕ ಪ್ರಾಣಿಗಳನ್ನು ಹಿಂಸೆ ಕೊಟ್ಟು ಕಸಾಯಿ ಖಾನೆಗಳಿಗೆ ಸಾಗಿಸಲಾಗುತ್ತದೆ.ಕೆಲವೊಂದು ಬಾರಿ ಇದರ ಮಾಹಿತಿ ತಿಳಿದ ಗೋರಕ್ಷಕರು ತಡೆಯಲು ಯತ್ನಿಸಿದಾಗ ಘರ್ಷಣೆ ಸಂಭವಿಸಿ ಬಹುತೇಕ ಘಟನೆಗಳಲ್ಲಿ ಗೋಕಳ್ಳರ ಬಳಿ ಮಾರಕಾಯುಧಗಳಿರುವುದರಿಂದ ಗೋರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆಗಳಾಗುತ್ತವೆ.100 ರಲ್ಲಿ 5% ಘಟನೆಗಳಲ್ಲಿ ಮಾತ್ರ ಗೋರಕ್ಷಕರು ಗೋಕಳ್ಳರನ್ನು ಸೆದೆ ಬಡಿಯಲು ಯಶಸ್ವಿಯಾಗುತ್ತಾರೆ.ಆದರೆ ಸತ್ಯ ಸಂಗತಿಗಳನ್ನು ಮರೆಮಾಚಿ ಕೇವಲ ಗೋಕಳ್ಳರ ಮೇಲೆ ನಡೆಯುವ ಹಲ್ಲೆಗಳನ್ನು ದೊಡ್ಡ ಮಟ್ಟದಲ್ಲಿ ಸುದ್ಧಿ ಮಾಡಲು ಯಶಸ್ವಿಯಾಗಿರುವ ಮಾಧ್ಯಮಗಳ ಬೆಳವಣಿಗೆ ಆತಂಕಕಾರಿಯಾಗಿದೆ.

ಕೆಲ ಮಾಧ್ಯಮಗಳನ್ನೇ ಖರೀದಿಸುವ ಮಟ್ಟಕ್ಕೆ ಈ ಗೋಮಾಂಸ ಮಾಫಿಯಾ ದಂಧೆ ಬೆಳೆದಿದ್ದು ಗೋಕಳ್ಳರ ಕರಾಳ ಮುಖವನ್ನು ಜಗತ್ತಿಗೆ ಮರೆಮಾಚಿ ನೈಜ ಗೋರಕ್ಷಕರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿದೆ.ಅಷ್ಟೇ ಅಲ್ಲದೇ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೂ ಸುಳ್ಳು ಸುದ್ಧಿಗಳನ್ನು ನೀಡುವ ಮೂಲಕ ದಿಕ್ಕು ತಪ್ಪಿಸುವ ಪ್ರಯತ್ನದಲ್ಲಿ ಯಶಸ್ವಿಯಾಗಿರುವುದು ಅತ್ಯಂತ ಆಘಾತಕಾರಿಯಾಗಿದೆ.ಇನ್ನಾದರೂ ವಾಸ್ತವ ಏನೆಂಬುವುದನ್ನು ತಿಳಿದು ಗೋಮಾಂಸ ಮಾಫಿಯಾ ಮಟ್ಟ ಹಾಕಲೇ ಬೇಕಾದ ಅನಿವಾರ್ಯತೆ ಎದುರಾಗಿದ್ದು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಈ ಬಗ್ಗೆ ಗಮನ ಹರಿಸಬೇಕಾಗಿದೆ.ಹಾಗೂ ಸಾಮಾನ್ಯ ಜನರು ಜನಜಾಗ್ರತಿ ಮೂಲಕ ನೈಜ ಗೋರಕ್ಷಕರ ಆತ್ಮಸ್ಥೈರ್ಯ ಹೆಚ್ಚಿಸಿ ಗೋಕಳ್ಳರಿಂದ ಅಮಾಯಕ ಗೋವುಗಳನ್ನು ರಕ್ಷಿಸಬೇಕಾಗಿದೆ.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search