• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕ ಪ್ರಚಾರಕ್ಕೆ ಯೋಗಿ ಏಕೆ ಎನ್ನುವವರು ಯೋಗಿಜೀಯ ಪ್ರತಿಕ್ರಿಯೆ ಕೇಳಿದರೇ ಹೌದಲ್ಲವೇ ಎನ್ನುತ್ತೀರಿ

TNN Correspondent Posted On May 9, 2018
0


0
Shares
  • Share On Facebook
  • Tweet It

ದಕ್ಷಿಣ ಕನ್ನಡ: ಸದಾ ವಿಭಜನಕಾರಿ ಭಾವನೆ ಹೊಂದಿರುವ ಕಾಂಗ್ರೆಸ್ಸಿಗರು ಕರ್ನಾಟಕ ಚುನಾವಣೆಯಲ್ಲೂ ದಕ್ಷಿಣ ಭಾರತ, ಉತ್ತರ ಭಾರತ ಎಂಬ ವಿಭಜನೆಯ ಬೀಜ ಮೊಳಕೆ ಒಡೆಸಿದ್ದಾರೆ. ಬಿಜೆಪಿ ಉತ್ತರ ಭಾರತದವರ ಕೈಯಲ್ಲಿದ್ದೇ, ಮೋದಿ, ಯೋಗಿ ಕರ್ನಾಟಕಕ್ಕೆ ಏಕೆ ಬರುತ್ತಾರೆ ಎಂಬ ಪ್ರಶ್ನೆಯನ್ನು ಬಿಜೆಪಿಯವರಿಗೆ ವಿಶೇಷವಾಗಿ ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್ ಅವರಿಗೆ ಕೇಳುತ್ತಿದ್ದಾರೆ. ಅದಕ್ಕೆ ಯೋಗಿ ಆದಿನತ್ಯಾಥ ನೀಡಿದ ಉತ್ತರ ಮಾತ್ರ ಕಠೋರವಾಗಿದ್ದು, ಕಾಂಗ್ರೆಸ್ಸಿಗರು ಅರಗಿಸಿಕೊಳ್ಳಲು ಕಷ್ಟವಾಗಬಹುದು.

‘ನಾನು ಕರ್ನಾಟಕಕ್ಕೆ ಏಕೆ ಬಂದಿದ್ದೇನೆ ಗೊತ್ತಾ?. ನಾನು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಒಂದು ವರ್ಷದಲ್ಲೇ 86 ಲಕ್ಷ ರೈತರ ಸಾಲ ಮನ್ನಾ ಮಾಡಿದ್ದೇನೆ. ರಾಜ್ಯದಲ್ಲಿ ತಾಂಡವವಾಡುತ್ತಿದ್ದ ಭ್ರಷ್ಟಾಚಾರವನ್ನು ಮಟ್ಟಹಾಕಿದ್ದೇನೆ. ರಾಜ್ಯದಲ್ಲಿ ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಸೌಲಭ್ಯ ಕಲ್ಪಿಸಿದ್ದೇನೆ. ರಾಜ್ಯಕ್ಕೆ ಕಂಟಕವಾಗಿರುವ, ಉತ್ತರ ಪ್ರದೇಶದ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಹಾಳು ಮಾಡಿದ ಗುಂಡಾ ಸಂಸ್ಕೃತಿಯನ್ನು ಮಟ್ಟ ಹಾಕಿ ಶಾಂತಿ ಸ್ಥಾಪಿಸಿದ್ದೇನೆ. ನನ್ನ ಈ ಕಾರ್ಯಗಳನ್ನು ಸಿದ್ದರಾಮಯ್ಯಗೆ ಮಾದರಿಯಾಗಬೇಕು. ಇದೆಲ್ಲವನ್ನು ಮಾಡಲು ಸಿದ್ದರಾಮಯ್ಯನವರಿಗೆ ಸಾಧ್ಯವಾಗಿಲ್ಲ. ಅದನ್ನು ಹೇಳಲು ರಾಜ್ಯಕ್ಕೆ ಬಂದಿದ್ದೇನೆ ಎಂದು ತೀಕ್ಷ ಪ್ರತಿಕ್ರಿಯೆಯನ್ನು ಯೋಗಿ ಆದಿತ್ಯನಾಥ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search