• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕ ಪ್ರಚಾರಕ್ಕೆ ಯೋಗಿ ಏಕೆ ಎನ್ನುವವರು ಯೋಗಿಜೀಯ ಪ್ರತಿಕ್ರಿಯೆ ಕೇಳಿದರೇ ಹೌದಲ್ಲವೇ ಎನ್ನುತ್ತೀರಿ

TNN Correspondent Posted On May 9, 2018
0


0
Shares
  • Share On Facebook
  • Tweet It

ದಕ್ಷಿಣ ಕನ್ನಡ: ಸದಾ ವಿಭಜನಕಾರಿ ಭಾವನೆ ಹೊಂದಿರುವ ಕಾಂಗ್ರೆಸ್ಸಿಗರು ಕರ್ನಾಟಕ ಚುನಾವಣೆಯಲ್ಲೂ ದಕ್ಷಿಣ ಭಾರತ, ಉತ್ತರ ಭಾರತ ಎಂಬ ವಿಭಜನೆಯ ಬೀಜ ಮೊಳಕೆ ಒಡೆಸಿದ್ದಾರೆ. ಬಿಜೆಪಿ ಉತ್ತರ ಭಾರತದವರ ಕೈಯಲ್ಲಿದ್ದೇ, ಮೋದಿ, ಯೋಗಿ ಕರ್ನಾಟಕಕ್ಕೆ ಏಕೆ ಬರುತ್ತಾರೆ ಎಂಬ ಪ್ರಶ್ನೆಯನ್ನು ಬಿಜೆಪಿಯವರಿಗೆ ವಿಶೇಷವಾಗಿ ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್ ಅವರಿಗೆ ಕೇಳುತ್ತಿದ್ದಾರೆ. ಅದಕ್ಕೆ ಯೋಗಿ ಆದಿನತ್ಯಾಥ ನೀಡಿದ ಉತ್ತರ ಮಾತ್ರ ಕಠೋರವಾಗಿದ್ದು, ಕಾಂಗ್ರೆಸ್ಸಿಗರು ಅರಗಿಸಿಕೊಳ್ಳಲು ಕಷ್ಟವಾಗಬಹುದು.

‘ನಾನು ಕರ್ನಾಟಕಕ್ಕೆ ಏಕೆ ಬಂದಿದ್ದೇನೆ ಗೊತ್ತಾ?. ನಾನು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಒಂದು ವರ್ಷದಲ್ಲೇ 86 ಲಕ್ಷ ರೈತರ ಸಾಲ ಮನ್ನಾ ಮಾಡಿದ್ದೇನೆ. ರಾಜ್ಯದಲ್ಲಿ ತಾಂಡವವಾಡುತ್ತಿದ್ದ ಭ್ರಷ್ಟಾಚಾರವನ್ನು ಮಟ್ಟಹಾಕಿದ್ದೇನೆ. ರಾಜ್ಯದಲ್ಲಿ ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಸೌಲಭ್ಯ ಕಲ್ಪಿಸಿದ್ದೇನೆ. ರಾಜ್ಯಕ್ಕೆ ಕಂಟಕವಾಗಿರುವ, ಉತ್ತರ ಪ್ರದೇಶದ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಹಾಳು ಮಾಡಿದ ಗುಂಡಾ ಸಂಸ್ಕೃತಿಯನ್ನು ಮಟ್ಟ ಹಾಕಿ ಶಾಂತಿ ಸ್ಥಾಪಿಸಿದ್ದೇನೆ. ನನ್ನ ಈ ಕಾರ್ಯಗಳನ್ನು ಸಿದ್ದರಾಮಯ್ಯಗೆ ಮಾದರಿಯಾಗಬೇಕು. ಇದೆಲ್ಲವನ್ನು ಮಾಡಲು ಸಿದ್ದರಾಮಯ್ಯನವರಿಗೆ ಸಾಧ್ಯವಾಗಿಲ್ಲ. ಅದನ್ನು ಹೇಳಲು ರಾಜ್ಯಕ್ಕೆ ಬಂದಿದ್ದೇನೆ ಎಂದು ತೀಕ್ಷ ಪ್ರತಿಕ್ರಿಯೆಯನ್ನು ಯೋಗಿ ಆದಿತ್ಯನಾಥ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search