• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರ ಸರ್ಕಾರದ ಮಹತ್ತರ ಆಯುಷ್ಮಾನ್ ಯೋಜನೆ ದೇಶಾದ್ಯಂತ ಚಾಲನೆ ಯಾವಾಗ ಗೊತ್ತಾ?

TNN Correspondent Posted On May 9, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆೆ ಬಂದ ಬಳಿಕ ತೆಗೆದುಕೊಂಡ ಸರ್ಜಿಕಲ್ ಸ್ಟ್ರೈಕ್, ನೋಟು ನಿಷೇಧ, ಜಿಎಸ್‌ಟಿ ಜಾರಿ ಸೇರಿ ಹಲವು ದಿಟ್ಟ ನಿರ್ಧಾರಗಳ ನಂತರದ ಮಹತ್ತರ ನಿರ್ಧಾರ ಎಂದೇ ಖ್ಯಾಾತವಾಗಿರುವ, ವಿಶ್ವದ ಬೃಹತ್ ಆರೋಗ್ಯ ಯೋಜನೆ ಎಂದೇ ಹೇಳಲಾಗುತ್ತಿಿರುವ ಕೇಂದ್ರ ಸರ್ಕಾರದ ಮಹತ್ತರ ಆಯುಷ್ಮಾನ್ ಭಾರತ್ ಯೋಜನೆಯನ್ನು ದೇಶಾದ್ಯಂತ ಜಾರಿಗೊಳಿಸಲು ಮುಹೂರ್ತ ನಿಗದಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಹೌದು, ಮೂಲಗಳ ಪ್ರಕಾರ 2018ರ ಆಗಸ್‌ಟ್‌ 15ರಂದು ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಭಾರತದ ಧ್ವಜ ಹಾರಿಸಿದ ಬಳಿಕ, ಅದೇ ಕೋಟೆ ಮೇಲೆ ನಿಂತು ಆಯುಷ್ಮಾನ್ ಭಾರತ್ ಯೋಜನೆಯನ್ನು ದೇಶಾದ್ಯಂತ ಚಾಲನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ವಿಮಾ ಯೋಜನೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದುಘ, ಆಯುಷ್ಮಾನ್ ಯೋಜನೆ ಜಾರಿಗಾಗಿ ಎಲ್ಲ ಸರ್ಕಾರಿ ವಿಮಾ ಕಂಪನಿಗಳು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈಗಾಗಲೇ ಛತ್ತೀಸ್‌ಗಡದ ಬಿಜಾಪುರ ಜಿಲ್ಲೆಯಲ್ಲಿ ಯೋಜನೆಯ ಮೊದಲ ಹಂತವಾಗಿ ಆರೋಗ್ಯ ಕೇಂದ್ರವೊಂದಕ್ಕೆ ಪ್ರಧಾನಿ ಮೋದಿ ಅವರು ಏ.14ರಂದು ಚಾಲನೆ ನೀಡಿದ್ದಾರೆ. ಈಗ ಆಗಸ್‌ಟ್‌ 15ರಂದು ದೇಶಾದ್ಯಂತ ಯೋಜನೆ ಜಾರಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಆಯುಷ್ಮಾನ್ ಭಾರತ್ ಕೇಂದ್ರ ಸರ್ಕಾರದ ಮಹತ್ತರ ಯೋಜನೆಯಾಗಿದ್ದು, ಈ ಯೋಜನೆ ಅನ್ವಯ ದೇಶದ 10 ಕೋಟಿ ಕುಟುಂಬಗಳ 50 ಕೋಟಿ ಜನ ವಾರ್ಷಿಕ 5 ಲಕ್ಷ ರೂಪಾಯಿವರೆಗೆ ಉಚಿತವಾಗಿ ಚಿಕಿತ್ಸೆ ಪಡೆಯಲಿದ್ದಾರೆ. ಅಲ್ಲದೆ ಇದು ವಿಶ್ವದ ಬೃಹತ್ ಆರೋಗ್ಯ ಯೋಜನೆ ಎಂದೇ ಖ್ಯಾತಿಯಾಗಿದೆ.
0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search