• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ಡಕಾಯಿತರಿಂದ ಮಹಿಳೆಯ ರಕ್ಷಿಸಿದ ಯೋಧನಿಗೊಂದು ಸೆಲ್ಯೂಟ್!

TNN Correspondent Posted On May 9, 2018
0


0
Shares
  • Share On Facebook
  • Tweet It

ದೇಶದಲ್ಲಿ ಯೋಧರ ಕುರಿತು ಎಷ್ಟು ಹಾಡಿಹೊಗಳಿದರೂ ಕಡಿಮೆಯೇ. ಅವರಿಗೆ ನಾವು ಎಷ್ಟು ಕೃತಜ್ಞರಾಗಿದ್ದರೂ, ಅದು ತೃಣ ಮಾತ್ರವೇ. ಅದು ದೇಶದ ಒಳಗಿರಲಿ, ಗಡಿ ಬದಿಯಿರಲಿ, ಯೋಧ ದೇಶದ ಜನರ ರಕ್ಷಣೆಗೆ ತನ್ನ ಪ್ರಾಣವನ್ನೇ ಮುಡಿಪಾಗಿಡುತ್ತಾನೆ ಎಂಬುದು ಮತ್ತೊೊಮ್ಮೆ ಸಾಬೀತಾಗಿದೆ.
ಹೌದು, ಕಳೆದ ಮೇ 6ರಂದು ಅಮೃತಸರಕ್ಕೆೆ ಹೊರಟ ದಾದರ್ ಎಕ್‌ಸ್‌‌ಪ್ರೆೆಸ್ ರೈಲಿನಲ್ಲಿ ಆರ್ಟಿಲ್ಲರಿ ರೆಜಿಮೆಂಟ್ ಯೋಧ ಲೆಫ್ಟಿನೆಂಟ್ ಆಶಿಶ್ ಪ್ರಯಾಣಿಸುತ್ತಿದ್ದು, ರೈಲಿನಲ್ಲಿ ಡಕಾಯಿತರಿಂದ ಮಹಿಳೆಯನ್ನು ರಕ್ಷಿಸಿದ್ದಾರೆ.
ರೈಲು ಸಂಚರಿಸುವಾಗ ರಾತ್ರಿ ಇಬ್ಬರು ಡಕಾಯಿತರು ಕಿಟಕಿಯಿಂದ ಕೈ ಹಾಕಿ ಮಹಿಳೆಯ ಮೈಮೇಲಿನ ಒಡೆಯಲು ಕಸಿಯಲು ಮುಂದಾಗಿದ್ದಾರೆ. ಈ ವೇಳೆ ಯೋಧ ಕಾರ್ಯಪ್ರವೃತ್ತರಾಗಿದ್ದು, ಡಕಾಯಿತರೊಂದಿಗೆ ಹೋರಾಡಿದ್ದಾರೆ.
ಕಿಟಕಿಯಿಂದಲೇ ಇಬ್ಬರು ಡಕಾಯಿತರ ಕಳ್ಳತನ್ನವನ್ನು ಯೋಧ ತನ್ನ ಪ್ರಾಣವನ್ನೇ ಒತ್ತೆ ಇಟ್ಟು ತಪ್ಪಿಸಿದ್ದಾನೆ. ಈ ವೇಳೆ ಕಳ್ಳರು ಚಾಕುವಿನಿಂದ ಯೋಧನ ಕೈಗೆ ಕುಯ್ದರು, ಯೋಧ ಹೋರಾಟ ಬಿಡದೆ, ಡಕಾಯಿತರ ಕಳ್ಳತನ ತಪ್ಪಿಿಸಿದ್ದಲ್ಲದೆ, ಮಹಿಳೆಯನ್ನು ರಕ್ಷಿಿಸಿದ್ದಾನೆ.
ಈ ಕುರಿತು ಮಾಹಿತಿ ಪಡೆದ ಸೈನ್ಯದ ಹಿರಿಯ ಅಧಿಕಾರಿಗಳು ಯೋಧನ ಸಾಹಸದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹಿರಿಯ ಅಧಿಕಾರಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಈ ಘಟನೆ ಪೋಸ್ಟ್‌ ಮಾಡಿದ್ದುಘಿ, ಅಪಾರ ಮೆಚ್ಚುವೆ ವ್ಯಕ್ತವಾಗಿದೆ. ಅದೇನೆ ಇರಲಿ ಮಹಿಳೆ ರಕ್ಷಣೆಗಾಗಿ ತನ್ನ ಪ್ರಾಣವನ್ನೇ ಒತ್ತೆೆ ಇಟ್ಟು, ಹೋರಾಡಿ ರಕ್ಷಿಸಿರುವುದಕ್ಕೆ ನಾವೆಲ್ಲ ಸೆಲ್ಯೂಟ್ ಹೊಡೆಯಲೇಬೇಕು.
0
Shares
  • Share On Facebook
  • Tweet It




Trending Now
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
  • Popular Posts

    • 1
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 2
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 3
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 4
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search