• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನಿಕರ ಕ್ಷಮೆಗೆ ಮಿಡಿಯಿತು ಉಗ್ರನ ಮನ, ಪ್ರಾಣಭಿಕ್ಷೆ ನೀಡಿದ ಯೋಧರಿಗೆ ನಮನ

TNN Correspondent Posted On May 11, 2018
0


0
Shares
  • Share On Facebook
  • Tweet It

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಮೇಲೆ ಜಮ್ಮು-ಕಾಶ್ಮೀರದಲ್ಲಿ ಹಲವು ಬದಲಾವಣೆಗಳಾಗುತ್ತಿವೆ. ಪಾಕಿಸ್ತಾನಿ ಉಗ್ರರನ್ನು ಹೆಡೆಮುರಿಕಟ್ಟಲಾಗುತ್ತಿದೆ. ಪಾಕಿಸ್ತಾನದಿಂದ ಹಣಪಡೆದ ಪ್ರತ್ಯೆಕತಾವಾದಿಗಳಿಗೆ ಎನ್ಐಎ ಮೂಲಕ ಬಿಸಿ ಮುಟ್ಟಿಸಲಾಗಿದೆ.

ಹಾಗಂತ ಬರೀ ಗುಂಡಿನ ದಾಳಿಗಳ ಮೂಲಕವೇ ಜಮ್ಮು-ಕಾಶ್ಮೀರದಲ್ಲಿ ತಪ್ಪು ಮಾಡಿದವರಿಗೆ ಪಾಠ ಕಲಿಸುತ್ತಿಲ್ಲ. ಬದಲಾಗಿ ಕಲ್ಲು ತೂರಾಟಗಾರರಿಗೆ ನಾಗರಿಕರಂತೆ ಜೀವನ ನಡೆಸಲು ಪ್ರಕರಣ ಕೈಬಿಟ್ಟು ಜೀವನ ನಡೆಸಲು ಅವಕಾಶ ಕಲ್ಪಿಸಲಾಗಿದೆ.

ಇದೇ ರೀತಿ ಇತ್ತೀಚೆಗೆ ಕಾಶ್ಮೀರದ ಬಾರಾಮುಲ್ಲಾದಲ್ಲಿ ಗುಂಡಿನ ದಾಳಿ ಮಾಡಿ ಮೂವರು ಯುವಕರನ್ನು ಹತ್ಯೆಗೈದ ಉಗ್ರನನ್ನು ಸೈನಿಕರು ಬಂಧಿಸಿದ್ದು, ಕೊಲ್ಲದೆ ಬಿಟ್ಟ ಯೋಧರಿಗೆ ಉಗ್ರ ಕೃತಜ್ಞತೆ ಸಲ್ಲಿಸಿದ್ದಾನೆ.

ಹೌದು, ಕಳೆದ ಏ.30ರಂದು ಲಷ್ಕರೆ ತಯ್ಯಬಾ ಉಗ್ರ ಸಂಘಟನೆಯ ಐಜಾಜ್ ದಾಳಿ ಮಾಡಿ ಮೂವರನ್ನು ಕೊಂದಿದ್ದ. ಇದಕ್ಕೆ ಪ್ರತಿಯಾಗಿ ಕಾರ್ಯಾಚರಣೆ ನಡೆಸಿದ ಸೈನಿಕರು ಐಜಾಜ್ ಸೇರಿ ನಾಲ್ವರು ಉಗ್ರರನ್ನು ಬಂಧಿಸಿದ್ದಾರೆ.

ಹೀಗೆ ಯೋಧರು ಎನ್ ಕೌಂಟರ್ ಮಾಡಿ ಬಿಸಾಕದೆ ಪ್ರಾಣಭಿಕ್ಷೆ ನೀಡಿರುವ ಕುರಿತು ಉಗ್ರ ಐಜಾಜ್ ಮಾತನಾಡಿರುವ ವೀಡಿಯೋ ವೈರಲ್ ಆಗಿದ್ದು, ಪಾಕಿಸ್ತಾನದ ಪಿತೂರಿಯಿಂದ ನಾವು ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸಿದ್ದೆವು. ಆದರೆ ಯೋಧರು ಮಾತ್ರ ನಮ್ಮನ್ನು ಹತ್ಯೆ ಮಾಡದೆ ಪ್ರಾಣಭಿಕ್ಷೆ ನೀಡಿದ್ದಾರೆ. ಇದಕ್ಕಾಗಿ ಅವರಿಗೆ ಧನ್ಯವಾದ ಎಂದಿದ್ದಾನೆ. ಅಲ್ಲದೆ, ಉಗ್ರ ಸಂಘಟನೆ ಸೇರಿರುವ ಎಲ್ಲರೂ ವಾಪಸ್ ಮನೆಗೆ ಬಂದು ನಾಗರಿಕರಾಗಿ ಬದುಕಬೇಕು ಎಂದು ಸಹ ಕರೆ ನೀಡಿದ್ದಾನೆ.

ಒಟ್ಟಿನಲ್ಲಿ ಸೈನಿಕರು ತೋರಿದ ಕರುಣೆಯಿಂದ ಉಗ್ರನೊಬ್ಬನ ಮನಸ್ಸು ಬದಲಾವಣೆಯಾಗಿ ನಾಗರಿಕನಂತೆ ಬದುಕುತ್ತೇನೆ ಎಂದು ಹೇಳಿರುವುದಲ್ಲದೆ, ಸಂಘಟನೆ ಬಿಟ್ಟು ಮಾನವರಾಗಿ ಎಂದು ಕರೆ ನೀಡಿರುವುದು ಸ್ವಾಗತಾರ್ಹವಾಗಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search