• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹರ್ಯಾಣ ಸರ್ಕಾರದ ಮತ್ತೊಂದು ಮಹತ್ವದ ನಿರ್ಧಾರ, ಮಹಿಳೆಯರ ಶಿಕ್ಷಣಕ್ಕೆ 31 ಕಾಲೇಜು ಸಹಕಾರ!

TNN Correspondent Posted On May 11, 2018
0


0
Shares
  • Share On Facebook
  • Tweet It

ಚಂಡೀಗಡ: ಇತ್ತೀಚೆಗೆ ಹರ್ಯಾಣದ ಬಿಜೆಪಿ ನೇತೃತ್ವದ ಮನೋಹರ್ ಲಾಲ್ ಖಟ್ಟರ್ ಸರ್ಕಾರ ಹಲವು ಮಹತ್ತರ ನಿರ್ಧಾರಗಳನ್ನು ತೆಗೆದುಕೊಂಡು ದೇಶಾದ್ಯಂತ ಸುದ್ದಿಯಾಗುತ್ತಿದೆ. ಕಳೆದ ವಾರ ಸಾರ್ವಜನಿಕ ಸ್ಥಳದಲ್ಲಿ ಮುಸ್ಲಿಮರು ನಮಾಜ್ ಮಾಡುವಂತಿಲ್ಲ ಹಾಗೂ ಸರ್ಕಾರಿ ಜಾಗದಲ್ಲಿ ಪಕ್ಷದ ಕಚೇರಿ ಕಟ್ಟಿದ ಕಟ್ಟಡ ತೆರವುಗೊಳಿಸಬೇಕು ಎಂದು ಸಿಪಿಎಂ ಹಾಗೂ ಕಾಂಗ್ರೆಸ್ಸಿಗೆ ತಪರಾಕಿ ನೀಡಿದ್ದು ದೇಶಾದ್ಯಂತ ಸುದ್ದಿಯಾಗಿತ್ತು.

ಇಂತಹ ಹರ್ಯಾಣ ಸರ್ಕಾರ ಈಗ ಮತ್ತೊಂದು ಮಹತ್ವದ ಯೋಜನೆ ರೂಪಿಸಿದ್ದು, ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಬರೋಬ್ಬರಿ 31 ಕಾಲೇಜುಗಳನ್ನು ನಿರ್ಮಿಸಿದೆ.

ಈ ಕುರಿತು ಹರ್ಯಾಣ ಶಿಕ್ಷಣ ಸಚಿವ ರಾಮ್ ವಿಲಾಸ್ ಶರ್ಮಾ ಮಾತನಾಡಿದ್ದು, ಸುಮಾರು 31 ಕಾಲೇಜುಗಳ ನಿರ್ಮಾಣ ಕಾರ್ಯ ಆರಂಭಿಸಲಾಗುತ್ತದೆ. ಪ್ರಸಕ್ತ ಸಾಲಿನಿಂದ, ಅಂದರೆ ಜುಲೈನಿಂದ ಹೆಣ್ಣುಮಕ್ಕಳಿಗೆ ಕಾಲೇಜುಗಳಲ್ಲಿ ತರಗತಿ ಆರಂಭವಾಗುತ್ತವೆ, ಸರ್ಕಾರದ ಹಲವು ಸಂಸ್ಥೆ ಹಾಗೂ ಬಾಡಿಕೆ ಕಟ್ಟಡದಲ್ಲಿ ತರಗತಿ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಎಲ್ಲ 31 ಕಟ್ಟಡಗಳ ನಿರ್ಮಾಣ ಕಾಮಗಾರಿ ಶೀಘ್ರದಲ್ಲೇ ಆರಂಭಿಸಲಾಗುತ್ತದೆ. ಕಾಮಗಾರಿ ಮುಗಿದ ಕೂಡಲೇ ಸರ್ಕಾರಿ ಕಟ್ಟಡ ಹಾಗೂ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಶಾಲೆಗಳನ್ನು ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಲಾಗುತ್ತದೆ ಎಂದು ವಿವರಿಸಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search