• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕಾಲೇಜಿಗೆ ಹೋದ ಮಗಳು, ಕೆಲಸಕ್ಕೆ ಹೋದ ಮಗ, ಮೇಯಲು ಹೋದ ದನ ಹಿಂತಿರುಗಿ ಬರಬೇಕಾದರೆ……

Hanumantha Kamath Posted On May 11, 2018
0


0
Shares
  • Share On Facebook
  • Tweet It

ಇನ್ನು ಇವತ್ತು ಶುಕ್ರವಾರ. ಎಲ್ಲಾ ಮಸೀದಿಗಳಲ್ಲಿ ನಾಳೆ ಅವರು ಯಾರಿಗೆ ಮತ ಹಾಕಬೇಕು ಎಂದು ಅವರ ಗುರುಗಳು ಹೇಳಿಯಾಗಿದೆ. ಮೊನ್ನೆ ರವಿವಾರ ಎಲ್ಲಾ ಚರ್ಚುಗಳಲ್ಲಿ ನಮ್ಮವ ಯಾರು ಎಂದು ತಿಳಿಸಿಯಾಗಿದೆ. ಆದರೆ ಹಿಂದೂಗಳು ಬಂಟ, ಬಿಲ್ಲವ, ಗಾಣಿಗ, ಮೊಗವೀರ, ಕುಲಾಲ್, ಜಿಎಸ್ ಬಿ, ಕ್ಷತ್ರೀಯ ಹೀಗೆ ನೂರಾರು ಜಾತಿಗಳಲ್ಲಿ ಹಂಚಿಹೋಗಿದ್ದಾರೆ. ಹತ್ತಾರು ಗುರು ಪರಂಪರೆಯಲ್ಲಿ ಸೇರಿ ಹೋಗಿದ್ದಾರೆ. ಯಾರು ಕೂಡ ಇದೇ ದಿನ ದೇವಸ್ಥಾನಕ್ಕೆ ಹೋಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಇನ್ನು ನಮ್ಮ ಕರಾವಳಿಯ ಗುರುಗಳು ಇಂತವರಿಗೆ ಹಾಕಿ ಎಂದು ಹೇಳಲು ಹೋಗುವುದಿಲ್ಲ. ಆದ್ದರಿಂದ ನಮ್ಮವರಿಗೆ ಯಾರಿಗೆ ವೋಟ್ ಹಾಕಬೇಕು ಎಂದು ಹೇಳುವವರು ಯಾರೂ ಇಲ್ಲ. ಇದರಿಂದ ಗೆಲ್ಲಬೇಕಾದವರಿಗೆ ಗೆಲ್ಲಲು ಕಷ್ಟವಾಗುತ್ತಿತ್ತು. ಕಾಲೇಜಿಗೆ ಹೋದ ಮಗಳು, ಕೆಲಸಕ್ಕೆ ಹೋದ ಮಗ, ಮೇಯಲು ಹೋದ ದನ ಹಿಂದಕ್ಕೆ ಬರಬೇಕಾದರೆ ಯಾರಿಗೆ ಮತ ಚಲಾಯಿಸಬೇಕು ಎಂದು ನಿಮಗೆ ಗೊತ್ತಿರುತ್ತೆ ಎಂದು ಅಂದುಕೊಂಡಿದ್ದೇನೆ!

0
Shares
  • Share On Facebook
  • Tweet It


vote


Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Hanumantha Kamath March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Hanumantha Kamath March 3, 2026
You may also like
ಈ ಬಾರಿ ಪಾಲಿಕೆಗೆ ತಲೆ ಇದ್ದವರು ಬರಲಿ, ಹಸಿವಿದ್ದವರು ಅಲ್ಲ!!
October 22, 2019
ಮತದಾನಕ್ಕಾಗಿ ಸಿಡ್ನಿಯ ಕೆಲಸ ಬಿಟ್ಟು ಬಂದ ಸುಧೀಂದ್ರರಿಂದ ಇಲ್ಲಿನವರೇ ಕಲಿಯುವುದು ಬೇಕಾದಷ್ಟಿದೆ!!
April 15, 2019
ವೋಟ್ ಮಾಡದಿದ್ದರೆ ಬೇಗ ಹೊರಡಿ, ಕಾಲ ಮಿಂಚುವ ಮೊದಲು ಮತ ಹಾಕಿ!!
May 12, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search